ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.08: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ತೀವ್ರ ಅಸ್ವಸ್ಥತೆಯಿಂದಾಗಿ ದೇವೇಗೌಡ ಅವರು ಸೋಮವಾರ ರಾತ್ರಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ, ಒಂದು ಅಥವಾ ಎರಡು ದಿನಗಳಲ್ಲಿ […]

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು Read More »

ಕರಾವಳಿ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ-ಸಿಎಂ

(ನ್ಯೂಸ್‌ ಕಡಬ) newskadaba.com,  ಅ.08: ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋಗೆ ವಾಲ್ಮಿಕಿ ಹೆಸರು ನಾಮಕರಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಎರಡೂ ಮೆಟ್ರೋವನ್ನು ನಡೆಸುತ್ತಿವೆ. ಹೀಗಾಗಿ ನಾನು ಅದನ್ನು ಶಿಫಾರಸು ಮಾಡುತ್ತೇನೆ. ಕೇಂದ್ರವು ಒಪ್ಪಿಕೊಳ್ಳಬೇಕು. ಏನಾಗುತ್ತದೆ ಎಂದು ಕಾದು ನೋಡಬೇಕು ಎಂದಿದ್ದಾರೆ. ಪಠ್ಯಪುಸ್ತಕಗಳಲ್ಲಿ ವಾಲ್ಮೀಕಿ ಮತ್ತು ರಾಮಾಯಣವನ್ನು ಸೇರಿಸುವ ಕಾಂಗ್ರೆಸ್ ನಾಯಕ ವಿ.ಎಸ್.

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ-ಸಿಎಂ Read More »

ಕರಾವಳಿ

ಇಂದಿನಿಂದ (ಅ.8) UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌ ಜಾರಿ

(ನ್ಯೂಸ್‌ ಕಡಬ) newskadaba.com,  ಅ.08: ಫಿಂಗರ್‌ಪ್ರಿಂಟ್‌, ಫೇಶಿಯಲ್ ರೆಕಗ್ನಿಷನ್ ಬಳಸಿ ಯುಪಿಐ ಪಾವತಿಗಳನ್ನು ಅನುಮೋದಿಸಲು ಬಳಕೆದಾರರಿಗೆ ಭಾರತ ಅವಕಾಶ ನೀಡಲಿದೆ. ಇಂದಿನಿಂದ (ಅ.8) ಈ ವ್ಯವಸ್ಥೆ ಜಾರಿಗೆ ಬರಲಿದೆ. ಭಾರತದ ವಿಶಿಷ್ಟ ಗುರುತಿನ ವ್ಯವಸ್ಥೆ ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ ಬಯೋಮೆಟ್ರಿಕ್ ಡೇಟಾವನ್ನು ಬಳಸಿಕೊಂಡು ದೃಢೀಕರಣಗಳನ್ನು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸಂಖ್ಯಾತ್ಮಕ ಪಿನ್ ಅಗತ್ಯವಿರುವ ಪ್ರಸ್ತುತ ವ್ಯವಸ್ಥೆಗೆ ಬದಲಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಡಿಜಿಟಲ್ ಪಾವತಿಗಳಿಗೆ ಕೆಲವು ಪರ್ಯಾಯ ದೃಢೀಕರಣ ವಿಧಾನಗಳನ್ನು ಅನುಮತಿಸಿದೆ. UPI ಅನ್ನು

ಇಂದಿನಿಂದ (ಅ.8) UPI ಪೇಮೆಂಟ್‌ಗೆ ಫಿಂಗರ್‌ಪ್ರಿಂಟ್‌, ಫೇಶಿಯಲ್‌ ರೆಕಗ್ನಿಷನ್‌ ಜಾರಿ Read More »

ಕರಾವಳಿ

ಸುಳ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ

(ನ್ಯೂಸ್‌ ಕಡಬ) newskadaba.com,  ಅ.04 ಸುಳ್ಯ: ಸಮೀಕ್ಷೆ ನಡೆಸಲು ಮನೆಯೊಂದಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಆ ಮನೆಯ ನಾಯಿ ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದೆ. ಪರಿಣಾಮ ಶಿಕ್ಷಕಿಯ ಬಟ್ಟೆ ಹರಿದುಹೋಗಿದೆ.ಶಿಕ್ಷಕಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ತನ್ನ ಚೀಲವನ್ನು

ಸುಳ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ Read More »

ಕರಾವಳಿ

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.04 ಕಡಬ: ದೇವಾಸ್ :- ಪ್ರೇಮಿಯೊಬ್ಬಳು ತನ್ನ ಪ್ರಿಯಕರನ ಮನೆಗೆ ಅವನನ್ನು ಭೇಟಿಯಾಗಲು ಬಂದು ಬರ್ಬರವಾಗಿ ಹತ್ಯೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಿಯಕರ ತನ್ನ ಗೆಳತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಗೊಂಡು ಆಕೆಯನ್ನು ಅತೀ ಭೀಕರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಮಧ್ಯಪ್ರದೇಶದ ದೇವಾಸ್‍ನ ಕಾಲೋನಿಯಲ್ಲಿ ನಡೆದಿದೆ. ಈ ಹುಚ್ಚು ಪ್ರೇಮಿ ಆಕೆಯ ಕೈಕಾಲು ಹಗ್ಗದಿಂದ ಕಟ್ಟಿ ಅವಳನ್ನು ಡ್ರಮ್‍ನಲ್ಲಿ ಮುಳುಗಿಸಿ ಕೊಂದು ನಂತರ ಪರಾರಿಯಾಗಿದ್ದನು. ಎರಡು ದಿನಗಳ ನಂತರ, ಆರೋಪಿ

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ Read More »

ಕರಾವಳಿ

ಪಿಲ್ಯ ಮೆಗಾ ಆಫರ್ ONE TIME PAYEMENT ಸೀಝನ್-2 ನಾಳೆ ಪ್ರಥಮ 20 ಉಚಿತ ಡ್ರಾ..

(ನ್ಯೂಸ್‌ ಕಡಬ) newskadaba.com ಕಡಬ, ಅ. 04. ಕಳೆದ ಹಲವಾರು ವರ್ಷಗಳಿಂದ ಗ್ರಾಹಕರ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರರಾಗಿ ಗುಣಮಟ್ಟದ ವಸ್ತ ಪಿಲ್ಯ ಫ್ಯಾಶನ್, ಪಿಲ್ಯ ಮ್ಯಾಚಿಂಗ್ ಸೆಂಟರ್, ಪಿಲ್ಯ ಮೆಗಾ ಆಫರ್ ಸೀಸನ್- 1 ಪಾರದರ್ಶಕವಾಗಿ ಮುಗಿಸಿ ಇದೀಗ ಅಪಾರ ಗ್ರಾಹಕರ ಅಪೇಕ್ಷೆ ಮೇರೆಗೆ ಪಿಲ್ಯ ಮೆಗಾ ಆಫರ್ ಸೀಸನ್- 2  ಅನಾವರಣಗೊಳಿಸಿ ಪ್ರಥಮ 20 ಡ್ರಾ ಅಕ್ಟೋಬರ್ 5 ರಂದು ಸಂಜೆ 5:00ಕ್ಕೆ ಸರಿಯಾಗಿ ಪಿಲ್ಯ ಫ್ಯಾಷನ್ ನಲ್ಲಿ ಗ್ರಾಹಕರ ಸಮ್ಮುಖದಲ್ಲಿ  ನಡೆಯಲಿದೆ. ಈ

ಪಿಲ್ಯ ಮೆಗಾ ಆಫರ್ ONE TIME PAYEMENT ಸೀಝನ್-2 ನಾಳೆ ಪ್ರಥಮ 20 ಉಚಿತ ಡ್ರಾ.. Read More »

ಕರಾವಳಿ

ಚನ್ನಪಟ್ಟಣ : ವಿದ್ಯುತ್ ಶಾಕ್ ಗೆ ಆನೆ ಬಲಿ

(ನ್ಯೂಸ್‌ ಕಡಬ) newskadaba.com,  ಅ.04 ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ‌ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶುಕ್ರವಾರ(ಅ.04) ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ. ಸುಮಾರು 40 ವರ್ಷದ ಹೆಣ್ಣು ಆನೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಸಾಗರ್ ತಿಳಿಸಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿನೀಡಿ ಪರಿಶೀಲನೆ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ‌ ಮೃತ ಆನೆಯ ಮರಣೋತ್ತರ

ಚನ್ನಪಟ್ಟಣ : ವಿದ್ಯುತ್ ಶಾಕ್ ಗೆ ಆನೆ ಬಲಿ Read More »

ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಅ.04 : ಚಿನ್ನದ ದರದಲ್ಲಿ ಇಂದು (ಅ. 4) ರಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಕಂಡಿದ್ದು, 10,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 87 ರೂ. ಏರಿಕೆಯಾಗಿ 11,940 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 87,560 ಬಾಳಿದರೆ, 10 ಗ್ರಾಂಗೆ ನೀವು 1,09,450 ಹಾಗೂ 100 ಗ್ರಾಂಗೆ 10,94,500

ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ Read More »

ಕರಾವಳಿ

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.04 ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಮೃತಪಟ್ಟಿದ್ದು, ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಅಪಘಾತದಲ್ಲಿ ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು

(ನ್ಯೂಸ್‌ ಕಡಬ) newskadaba.com,  ಅ.04 ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇನ್ನು ಮೂವರು ಕಣ್ಮರೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಪಿಕ್ನಿಕ್ ಗೆಂದು ಬಂದ ಕುಟುಂಬಕ್ಕೆ ಇದು ಬಹುದೊಡ್ಡ ಆಘಾತವನ್ನು ನೀಡಿದೆ. ಮೃತರಲ್ಲಿ ಇಬ್ಬರು ಸಿಂಧುದುರ್ಗದ ಕುಡಾಲ್ ಮೂಲದವರಾಗಿದ್ದರೆ, ಇತರ 6 ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು ಎನ್ನಲಾಗಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ

ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು Read More »

ಕರಾವಳಿ
Scroll to Top