ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ನಿವಾಸ, ಬಿಜೆಪಿ ಕಚೇರಿ,ನಟ ವಿಜಯ್ , ನಟಿ ತ್ರಿಶಾ  ಮನೆಗಳಿಗೆ ಬಾಂಬ್‌ ಬೆದರಿಕೆ ಕರೆ

(ನ್ಯೂಸ್‌ ಕಡಬ) newskadaba.com,  ಅ.03 ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಚೆನ್ನೈ ನಿವಾಸ, ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರ ಮನೆ ಮೇಲೆ ಬಾಂಬ್ ಬೆದರಿಕೆಗಳು ಬಂದಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆಗಳನ್ನು ನೀಡಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ. ಚೆನ್ನೈನ ತೆನಾಂಪೇಟೆ ಪ್ರದೇಶದಲ್ಲಿರುವ ನಟಿ ತ್ರಿಶಾ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ವರದಿಯಾಗಿದ್ದು, ಪೊಲೀಸರು ಸ್ನಿಫರ್ ನಾಯಿಗಳೊಂದಿಗೆ […]

 ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ನಿವಾಸ, ಬಿಜೆಪಿ ಕಚೇರಿ,ನಟ ವಿಜಯ್ , ನಟಿ ತ್ರಿಶಾ  ಮನೆಗಳಿಗೆ ಬಾಂಬ್‌ ಬೆದರಿಕೆ ಕರೆ Read More »

ಕರಾವಳಿ

ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

(ನ್ಯೂಸ್‌ ಕಡಬ) newskadaba.com,  ಅ.03 ಮಂಗಳೂರು: ಬಹು ನಿರೀಕ್ಷಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ದ ಶೋಭಾಯಾತ್ರೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿದ್ದು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.ದೇವಸ್ಥಾನದ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಸಮಾರಂಭವನ್ನು ಉದ್ಘಾಟಿಸಿದರು.ಸೆಪ್ಟೆಂಬರ್ 22 ರಂದು ನವರಾತ್ರಿ ಆಚರಣೆಗಳು ಆರಂಭಗೊಂಡಿದ್ದವು. ಅಲಂಕೃತಗೊಂಡಿದ್ದ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಭವ್ಯ ರಥಗಳ ಮೇಲೆ ಮೆರವಣಿಗೆ

ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ Read More »

ಕರಾವಳಿ

ಬೆಂಗಳೂರು: ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆದ ‘ಕಾಂತಾರ; ಚಾಪ್ಟರ್ 1’

  (ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಡೆಯಾಗಿದೆ. ಈ ಸಿನಿಮಾ ಮೊದಲ ದಿನ ಬರೋಬ್ಬರಿ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಪ್ರೇಕ್ಷಕರ ಉತ್ತಮ ಸ್ಪಂದನೆಗೆ ರಿಷಬ್ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ, “2016

ಬೆಂಗಳೂರು: ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆದ ‘ಕಾಂತಾರ; ಚಾಪ್ಟರ್ 1’ Read More »

ಕರಾವಳಿ

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.03 ಪುತ್ತೂರು: ದಕ್ಷಿಣ ರೈಲ್ವೆ ವಲಯವು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಬೆಂಗಳೂರು ಮಾರ್ಗವಾಗಿ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದೆ. ಅ.5ರಂದು ಈ ರೈಲು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಡಲಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್‌- ಹಜ್ರತ್‌ ನಿಜಾಮುದ್ದೀನ್‌ ವಿಶೇಷ ರೈಲು ಅಕ್ಟೋಬರ್ 5ರಂದು ಮಧ್ಯಾ2.25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಪುತ್ತೂರು, ಸುಬ್ರಹ್ಮಣ್ಯ ರೋಡ್‌, ಹಾಸನ ಮಾರ್ಗವಾಗಿ ರಾತ್ರಿ 11.30ಕ್ಕೆ ಯಶವಂತಪುರ ಜಂಕ್ಷನ್‌ ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11.45 ಕ್ಕೆ

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು Read More »

ಕರಾವಳಿ

ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ; ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಅ.03 ಬೈಂದೂರು: ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಂಬದಕೋಣೆ ಬಳಿ ಗುರುವಾರ (ಅ.2)ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನವು ನದಿಗೆ ಬೀಳುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್, ಲಾರಿಯು ಸೇತುವೆಯ ಮೇಲೆಯೇ ನಿಂತಿದೆ. ಇದರಿಂದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕಂಟೈನರ್ ಲಾರಿಯು ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.

ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ; ತಪ್ಪಿದ ಭಾರೀ ಅನಾಹುತ Read More »

ಕರಾವಳಿ

2025ರ ಏಷ್ಯಾ ಕಪ್‌: ಸಿಕ್ಸ್, ಬೌಂಡರಿ ಸಿಡಿಸಿ ಐಸಿಸಿ ರ್ಯಾಂ ಕಿಂಗ್‌ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ.02 ದುಬೈ: 2025ರ ಏಷ್ಯಾ ಕಪ್‌ನಲ್ಲಿ ಸಿಕ್ಸ್, ಬೌಂಡರಿ ಸಿಡಿಸಿ ರನ್‌ಗಳ ಮಳೆ ಹರಿಸಿದ ಅಭಿಷೇಕ್ ಶರ್ಮಾ ಐಸಿಸಿ ಟಿ20 ರ‍್ಯಾಂಕ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ ಅಭಿಷೇಕ್ ಶರ್ಮಾ ಮೊದಲ ಸ್ಥಾನ ಗಳಿಸಿದ್ದು ಅಲ್ಲದೇ 926 ರೇಟಿಂಗ್ ಪಾಯಿಂಟ್ ಪಡೆದಿದ್ದಾರೆ. ಈ ಮೂಲಕ ಐಸಿಸಿ ಟಿ20 ರ‍್ಯಾಂಕ್ ಪಟ್ಟಿಯಲ್ಲಿ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಅಭಿಷೇಕ್ ಶರ್ಮಾ ಮುರಿದಿದ್ದಾರೆ. ಸೂಪರ್ 4 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಶರ್ಮಾ 31 ಎಸೆತಗಳಲ್ಲಿ

2025ರ ಏಷ್ಯಾ ಕಪ್‌: ಸಿಕ್ಸ್, ಬೌಂಡರಿ ಸಿಡಿಸಿ ಐಸಿಸಿ ರ್ಯಾಂ ಕಿಂಗ್‌ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ Read More »

ಕರಾವಳಿ

ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.02 ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30 ರಂದು, ಉಪ್ಪಿನಂಗಡಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅವಿನಾಶ್ ಹೆಚ್ ಮತ್ತು ಅವರ ತಂಡವು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸಿಗ್ನಲ್ ಮಾಡಿದರು. ಆದರೆ, ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ, ವಾಹನವನ್ನು

ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ Read More »

ಕರಾವಳಿ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.02 ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದ ಇತ್ತೀಚಿನ ವರದಿಯ ಪ್ರಕಾರ, 2023 ರಲ್ಲಿ, ದೇಶದಲ್ಲಿ ಪ್ರತಿ ಗಂಟೆಗೊಮ್ಮೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೃಷಿಯಲ್ಲಿ ತೊಡಗಿರುವವರು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಇದು ಎತ್ತಿ ತೋರಿಸುತ್ತದೆ. ಆತ್ಮಹತ್ಯೆಗೆ ಬಲಿಯಾದವರಲ್ಲಿ ಹೆಚ್ಚಿನವರು ಮಹಾರಾಷ್ಟ್ರ (38.5%), ನಂತರ ಕರ್ನಾಟಕ (22.5%), ಆಂಧ್ರಪ್ರದೇಶ (8.6%), ಮಧ್ಯಪ್ರದೇಶ (7.2%) ಮತ್ತು ತಮಿಳುನಾಡು (5.9%) ಪ್ರದೇಶಗಳವರು, ಒಂದು ಕಾಲದಲ್ಲಿ ಶ್ರೀಮಂತ ಕೃಷಿ ಪರಂಪರೆಯನ್ನು ಹೊಂದಿದ್ದ ಈ ರಾಜ್ಯಗಳ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ Read More »

ಕರಾವಳಿ

ಹನೂರು: ಕಬ್ಬಿನ ತೋಟದಲ್ಲಿ ಎರಡು ಚಿರತೆ ಮರಿ ಪ್ರತ್ಯಕ್ಷ

(ನ್ಯೂಸ್‌ ಕಡಬ) newskadaba.com,  ಅ.02 ಹನೂರು :  ತಾಲೂಕಿನ ಕೆ.ಗುಂಡಾಪುರ ಗ್ರಾಮದ ಪುಟ್ಟೇಗೌಡ ಎಂಬುವರಿಗೆ ಸೇರಿದ ಕಬ್ಬಿನ ತೋಟದಲ್ಲಿ ಸಾಯಂಕಾಲದ ವೇಳೆಯಲ್ಲಿ ಎರಡು ಚಿರತೆ ಮರಿಗಳು ಸಿಕ್ಕಿದೆ. ಕಬ್ಬಿನ ತೋಟದಲ್ಲಿ ಚಿರತೆ ಮರಿಗಳು ಇರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಒಂದು ಹೆಣ್ಣು ಮತ್ತು ಒಂದು ಗಂಡು ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಮಯದಲ್ಲಿ ಹನೂರು ಮಲೆ ಮಹದೇಶ್ವರ ಬಫರ್ ವಲಯದ ಆರ್.ಎಫ್.ಓ ನಾಗರಾಜು, ರಾಮಾಪುರ

ಹನೂರು: ಕಬ್ಬಿನ ತೋಟದಲ್ಲಿ ಎರಡು ಚಿರತೆ ಮರಿ ಪ್ರತ್ಯಕ್ಷ Read More »

ಕರಾವಳಿ

ಡಾ. ರಾಮಚಂದ್ರ ಗುಹಾರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.02 ಬೆಂಗಳೂರು :  ಕರ್ನಾಟಕ ಸರ್ಕಾರವು ೨೦೨೫ ರ ಮಹಾತ್ಮ ಗಾಂಧಿ ಸೇವಾ -ಪ್ರಶಸ್ತಿಗೆ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕ ಡಾ. ಗುಹಾ ಅವರನ್ನು ಆಯ್ಕೆ ಮಾಡಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ಷಿಕವಾಗಿ ನೀಡಲಾಗುವ ಈ ಪ್ರಶಸ್ತಿಯು, ಸಮಾಜದಲ್ಲಿ ಗಾಂಧೀಜಿಯವರ ಮೌಲ್ಯಗಳನ್ನು ಹರಡಲು ಗಣನೀಯ ಕೊಡುಗೆ ನೀಡಿದ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು

ಡಾ. ರಾಮಚಂದ್ರ ಗುಹಾರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ Read More »

ಕರಾವಳಿ
Scroll to Top