ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಓರಿಸ್ಸಾ ಮೂಲದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಉಡುಪಿ: ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಓರಿಸ್ಸಾದ ಮನಧಾರ ಮುಂಡಾ (30) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿ ಕೊಂಡಿದ್ದು ಸೆ.28ರಂದು ರಾತ್ರಿ ಅಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ಕಣ್ಮರೆಯಾಗಿದ್ದರು. ಸೆ.30ರಂದು ಬೆಳಗ್ಗೆ ಬಂದರಿನ ಸಿಎಸ್ಪಿ ಕಛೇರಿ ಎದುರು ದಕ್ಕೆಯ ನೀರಿನಲ್ಲಿ ಮುಂಡಾ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ ಬಂದರಿನ ಧಕ್ಕೆಗೆ ಬಿದ್ದು ಓರಿಸ್ಸಾ ಮೂಲದ ಮೀನುಗಾರ ಸಾವು Read More »

ಕರಾವಳಿ

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ಸಂಭವಿಸಿದೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಇದೀಗ ಮಕ್ಕಳ ಸಾವಿಗೆ ಕಾರಣವಾಗಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ 6 ಮಕ್ಕಳಿಗೆ ಕಿಡ್ನಿ ವೈಫಲ್ಯ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳೆಲ್ಲರೂ ಐದು ವರ್ಷದೊಳಗಿನವರು. ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ

ಭೋಪಾಲ್: ಕೆಮ್ಮಿನ ಸಿರಪ್‌ನ ಅಡ್ಡಪರಿಣಾಮ ಬೀರಿ ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಸಾವು Read More »

ಕರಾವಳಿ

ಕಡಬ : ಕೆಎಸ್‌ಆರ್‌ಟಿಸಿ ಬಸ್‌ನಿಂದ ತನ್ನ ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರನೊಬ್ಬ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಅ.02  ಕಡಬ: ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರ ಆಕ್ರೋಶ ವಾಹನ ಸ್ವಚ್ಛಗೊಳಿಸಲು ತೋಡಿನಿಂದ ನೀರು ತಂದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಈ ಘಟನೆಯು ಸುಬ್ರಹ್ಮಣ್ಯ-ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಸೇತುವೆ ಸಮೀಪ ನಡೆದಿದೆ. ಕೆಸರು ರಾಚಿದ ಕಾರಣ ಕೆರಳಿದ ಸವಾರ ಬಸ್ ಅನ್ನು ನಿಲ್ಲಿಸಿ, ಕಂಡಕ್ಟರ್ ಮತ್ತು ಚಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾನೆ.ಸಿಬ್ಬಂದಿ ಆತನನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ, ಆತ ಸುಮ್ಮನಾಗದೆ ವಾಗ್ವಾದ ಮುಂದುವರೆಸಿದ್ದಾನೆ. ಕೊನೆಗೆ, ಬಸ್ ಸಿಬ್ಬಂದಿ ಸಮೀಪದ ತೋಡಿನಿಂದ ಬಕೆಟ್‌ನಲ್ಲಿ ನೀರು ತಂದು,

ಕಡಬ : ಕೆಎಸ್‌ಆರ್‌ಟಿಸಿ ಬಸ್‌ನಿಂದ ತನ್ನ ಸ್ಕೂಟರ್ ಮೇಲೆ ಕೆಸರು ರಾಚಿದ್ದಕ್ಕೆ ಸವಾರನೊಬ್ಬ ಆಕ್ರೋಶ Read More »

ಕರಾವಳಿ

ಬೆಂಗಳೂರು: ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಸಿಸಿಹೆಚ್ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಂಗಳವಾರ (ಸೆ.30) ವಿಚಾರಣೆ ನಡೆಯಿತು. ವಿಚಾರಣೆ ಸಮಯದಲ್ಲಿ

ಬೆಂಗಳೂರು: ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ಅರ್ಜಿ – ಅ.9ಕ್ಕೆ ಆದೇಶ ಕಾಯ್ದಿರಿಸಿದ ಸಿಸಿಹೆಚ್ ನ್ಯಾಯಾಲಯ Read More »

ಕರಾವಳಿ

ಬಳ್ಳಾರಿ: ಶಾಲೆಗೊಂದು ಟೆಲಿಸ್ಕೋಪ್ ತಯಾರಿಕಾ ತರಬೇತಿ

(ನ್ಯೂಸ್‌ ಕಡಬ) newskadaba.com,  ಅ. 01 ಬಳ್ಳಾರಿ: ಬೆಂಗಳೂರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ದಿಂದ ರಾಜ್ಯದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಅ.೧ರಿಂದ ಅ.೯ರವರೆಗೆ ಎಂಟು ದಿನಗಳ ಕಾಲ ನಾನು ವಿಜ್ಞಾನಿ ೨೦೨೫ ಶೀರ್ಷಿಕೆ ಅಡಿಯಲ್ಲಿ  ಶಾಲೆಗೊಂದು ಟೆಲಿಸ್ಕೋ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುವುದು. ಈ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹತ್ತಿರ ಇರುವ ಬ್ಯಾ ಸೆಂಟ್ ಉದ್ಯಾನವನದ ಸ್ಕೌಟ್ ಕ್ಯಾಂಪ್ ನಲ್ಲಿ ನೀಡಲಾಗುತ್ತಿದೆ ಬಳ್ಳಾರಿ ಜಿಲ್ಲೆಯಿಂದ ಎಂಟು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.

ಬಳ್ಳಾರಿ: ಶಾಲೆಗೊಂದು ಟೆಲಿಸ್ಕೋಪ್ ತಯಾರಿಕಾ ತರಬೇತಿ Read More »

ಕರಾವಳಿ

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,  ಅ.01 ಉಡುಪಿ: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡುವ ಸಂಬಂಧ ಈಗಾಗಲೇ ಮೆಸ್ಕಾಂ ಇಲಾಖೆ ವತಿಯಿಂದ ಆರ್.ಆರ್.ನಂಬರ್ ಹೊಂದಿರುವ ಮನೆಗಳಿಗೆ ಜಿಯೋ ಟ್ಯಾಗ್ ಸ್ಟಿಕರ್ ಅಳವಡಿಸಲಾಗಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಮನೆ ಮನೆ ಸಮೀಕ್ಷೆಯನ್ನು ಸೆ.22 ರಿಂದ ಅ.07 ರವೆರಗೆ ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ Read More »

ಕರಾವಳಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.01 ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೊಸ ಪರಿಷ್ಕರಣೆ ಘೋಷಿಸಿದ್ದು, ಇದು ಇಂದಿನಿಂದಲೇ ಜಾರಿಗೆ ಬಂದಿದೆ. ಹಬ್ಬದ ಋತುವಿಗೆ ಸ್ವಲ್ಪ ಮುಂಚಿತವಾಗಿ ಈ ಹೆಚ್ಚಳವಾಗಿದ್ದು, ವಾಣಿಜ್ಯ ಅಡುಗೆ ಅನಿಲವನ್ನು ಹೆಚ್ಚು ಅವಲಂಬಿಸಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಹಲವಾರು ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪರಿಷ್ಕೃತ ದರಗಳ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 15.50 ರೂ. ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಏರಿಕೆ Read More »

ಕರಾವಳಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

(ನ್ಯೂಸ್‌ ಕಡಬ) newskadaba.com,  ಅ.01 ಮುಂಬೈ: ಸುಂಕದ ಅನಿಶ್ಚಿತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಸತತ 2ನೇ ಬಾರಿಗೆ ಬಡ್ಡಿದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು, ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದರು.ಫೆಬ್ರವರಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ Read More »

ಕರಾವಳಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

(ನ್ಯೂಸ್‌ ಕಡಬ) newskadaba.com,  ಅ.01 ಮುಂಬೈ: ಸುಂಕದ ಅನಿಶ್ಚಿತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಸತತ 2ನೇ ಬಾರಿಗೆ ಬಡ್ಡಿದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರು, ಹಣಕಾಸು ನೀತಿ ಸಮಿತಿ (ಎಂಪಿಸಿ) ಅಲ್ಪಾವಧಿಯ ಸಾಲ ದರ ಅಥವಾ ರೆಪೊ ದರವನ್ನು ಶೇ. 5.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಹೇಳಿದರು.ಫೆಬ್ರವರಿ

ಸತತ ಎರಡನೇ ಬಾರಿಗೆ ರೆಪೋ ದರ ಶೇ. 5.5 ರಷ್ಟು ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ Read More »

ಕರಾವಳಿ

ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಇಂದೋರ್: ದುರ್ಗಾ ದೇವಸ್ಥಾನದಲ್ಲಿ ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು ಮಹಿಳೆಯು ತಮ್ಮ ಪತಿಯೊಂದಿಗೆ ದೇವಸ್ಥಾನದಲ್ಲಿ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ನೆಲದ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ ಆಕೆ ಮೃತಪಟ್ಟಿದ್ದಾಳೆ. ಈ ದಂಪತಿಗಳು ಮೇ ತಿಂಗಳಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಇಬ್ಬರು ಒಟ್ಟಿಗೆ ಹಬ್ಬವನ್ನು ಆಚರಿಸುತ್ತಾ, ನೃತ್ಯ

ಗಾರ್ಬಾ ನೃತ್ಯ ಮಾಡುತ್ತಿದ್ದಾಗಲೇ ಮಹಿಳೆಯೊಬ್ಬಳು ಹೃದಯಾಘಾತದಿಂದ ಸಾವು Read More »

ಕರಾವಳಿ
Scroll to Top