ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು :  ಪತ್ನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಜ್ಞಾನಭಾರತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಪ್ರೆಸ್‌‍ಲೇಔಟ್‌ನಲ್ಲಿ ವಾಸವಾಗಿದ್ದ ಮಂಜು(27) ಕೊಲೆಯಾದ ಮಹಿಳೆ. ಧರ್ಮಶೀಲನ್‌ (29) ಎಂಬಾತನೇ ಪತ್ನಿ ಕೊಲೆ ಮಾಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತಹತ್ಯೆಗೆ ಶರಣಾದ ಪತಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಕಳೆದ ರಾತ್ರಿ ಜಗಳವಾಗಿ ಈ ಕೃತ್ಯ ನಡೆದಿದೆ […]

ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ Read More »

ಕರಾವಳಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಅ.01 ಕಾಸರಗೋಡು: ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು  ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಾಗಿಲು ಒಡೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ! Read More »

ಕರಾವಳಿ

ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.01 ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಈಗಾಗಲೇ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿತ್ತು. 4  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ

ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್‌ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ Read More »

ಕರಾವಳಿ

ಚಿನ್ನ- ಬೆಳ್ಳಿ ಬೆಲೆ ಭಾರಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಅ.01 ಹೊಸದಿಲ್ಲಿ : ಜಾಗತಿಕ ಆರ್ಥಿಕ ಅನಿಶ್ಚಿತತೆಯಿಂದ ಷೇರುಪೇಟೆ ಮೇಲಕ್ಕೆ ಏಳುತ್ತಿಲ್ಲ. ಹೀಗಾಗಿ ಹೂಡಿಕೆದಾರರಿಗೆ ಚಿನ್ನವೇ ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆ ಎಂದೆನಿಸಿದೆ. ಅದರ ಪರಿಣಾಮ ಬಂಗಾರದ ಬೆಲೆ ಏರುತ್ತಲೇ ಇದೆ. ಇಂದಿನ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 11,864 ರೂಪಾಯಿ ಆಗಿದ್ದು,ಇಂದು ಬರೋಬ್ಬರಿ 120 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 110 ರೂಪಾಯಿ ಹೆಚ್ಚಳ ಆಗಿದ್ದು, 10,875 ರುಪಾಯಿಗೆ ಏರಿಕೆ

ಚಿನ್ನ- ಬೆಳ್ಳಿ ಬೆಲೆ ಭಾರಿ ಹೆಚ್ಚಳ Read More »

ಕರಾವಳಿ

ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

(ನ್ಯೂಸ್‌ ಕಡಬ) newskadaba.com,  ಅ.01 ದೊಡ್ಡಬಳ್ಳಾಪುರ, – ತಾಲೂಕಿನಲ್ಲಿ ವನ್ಯಜೀವಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದ್ದು, ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ.ತಿಪ್ಪೂರು ಗ್ರಾಮದ ಅಡಿಕೆ ತೋಟದಲ್ಲಿ ಸುಮಾರು 9 ಅಡಿ ಉದ್ದ, 20 ಕೆಜಿ ತೂಕದ ಬೃಹತ್‌ ಹೆಬ್ಬಾವು ಪತ್ತೆಯಾಗಿದ್ದು, ರೈತರಲ್ಲಿ ಆತಂಕ ಉಂಟಾಗಿದೆ. ಹೆಜ್ಜಾಜಿ ಗ್ರಾಮದ ಯೋಗಿ ಎಂಬುವವರು ಕಾರ್ಮಿಕರೊಂದಿಗೆ ಅಡಿಕೆ ಕೀಳಲು ತೆರಳಿದ ವೇಳೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಕಂಡುಬಂದಿದೆ. ತಕ್ಷಣ ಉರಗ ರಕ್ಷಕ ನಾಗರಾಜ್‌ ಅವರಿಗೆ ಕರೆ

ಅಡಿಕೆ ತೋಟದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ Read More »

ಕರಾವಳಿ

ಖ್ಯಾತ ಹಿರಿಯ ಕಲಾವಿದೆ ಕಮಲಶ್ರೀ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಅ.01 : ಕನ್ನಡ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿದ್ದ ನಟಿ ಕಮಲಶ್ರೀ ಅವರು ಸೆ.30 ರಾತ್ರಿ ಸಾವನ್ನಪ್ಪಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಈಚೆಗೆ ಅವರು ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಕನ್ನಡ ಕಿರುತೆರೆ ಲೋಕ ಸಂತಾಪ ಸೂಚಿಸಿದೆ. ಕಮಲಶ್ರೀ ಅವರ ಅಂತ್ಯಕ್ರಿಯೆ ಇಂದು (ಅ.1) ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆಯಲಿದೆ. ಕಿರುತೆರೆಯಲ್ಲಿ ಅಜ್ಜಿ ಪಾತ್ರಗಳಿಂದ ಫೇಮಸ್ ಆಗಿದ್ದ ನಟಿ ಕಮಲಶ್ರೀ ಕಮಲಶ್ರೀ ಅವರು

ಖ್ಯಾತ ಹಿರಿಯ ಕಲಾವಿದೆ ಕಮಲಶ್ರೀ ಇನ್ನಿಲ್ಲ Read More »

ಕರಾವಳಿ

ಅ. 2ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ

(ನ್ಯೂಸ್‌ ಕಡಬ) newskadaba.com,  ಅ.01 ಮಂಗಳೂರು : “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ನಡೆಯಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಸಹಸ್ರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶೋಭಾಯಾತ್ರೆ ಆಯೋಜನೆಗೆ ಸಕಲ ಸಿದ್ಧತೆ ನಡೆಸಲಾಗಿದೆ.. ಸಂಜೆ 4ರಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ

ಅ. 2ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ Read More »

ಕರಾವಳಿ

ಇಂಡೋನೇಷ್ಯಾ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಜೀವಂತ ಸಮಾಧಿ ; 38 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.01 ಸಿಡೋರ್ಜೊ : ಇಂಡೋನೇಷ್ಯಾದಲ್ಲಿ ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಬಲಿ, 38ಕ್ಕೂ ಹೆಚ್ಚು ಮಂದಿ ಕಣರೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಇಂದು ಬೆಳಿಗ್ಗೆ ಏಕಾಏಕಿ ಕಟ್ಟಡ ಕುಸಿದು ಈ ಘಟನೆಯಲ್ಲಿ ನೂರಕ್ಕೂ ಹೆಚ್ಚು ಜನರು ಅವಶೇಷಗಳಲ್ಲಿ ಹೂತುಹೋಗಿದ್ದರು. ಪೂರ್ವ ಜಾವಾ ಪಟ್ಟಣದ ಸಿಡೋರ್ಜೊದಲ್ಲಿರುವ ಅಲ್‌ ಖೋಜಿನಿ ಇಸ್ಲಾಮಿಕ್‌ ಬೋರ್ಡಿಂಗ್‌ ಶಾಲೆಯಲ್ಲಿ ಕುಸಿದು 8ಗಂಟೆಗಳಿಗಿಂತ ಹೆಚ್ಚು ಕಾಲ ರಕ್ಷಣಾ ಕಾರ್ಯಕರ್ತರು, ಪೊಲೀಸರು ಮತ್ತು ಸೈನಿಕರು ರಾತ್ರಿಯಿಡೀ ಅಗೆದ್ತು ಗಾಯಗೊಂಡ ಬದುಕುಳಿದವರನ್ನು ಹೊರತೆಗೆದರು.. ವಿದ್ಯಾರ್ಥಿಗಳ ಕುಟುಂಬಗಳು

ಇಂಡೋನೇಷ್ಯಾ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳು ಜೀವಂತ ಸಮಾಧಿ ; 38 ಮಂದಿ ಕಣ್ಮರೆ Read More »

ಕರಾವಳಿ

ಫಿಲಿಪೈನ್ಸ್‌ನಲ್ಲಿ ಭಾರೀ ಭೂಕಂಪ; 31 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಅ.01 ಫಿಲಿಪೈನ್ಸ್‌: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪೈನ್ಸ್‌ನಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿಯ ಪ್ರಕಾರ, ಫಿಲಿಪೈನ್ಸ್‌ನ ಪಲೊಂಪನ್‌ನ ಪಶ್ಚಿಮಕ್ಕೆ ಮತ್ತು ಸೆಬು ಪ್ರಾಂತ್ಯದ ಬೊಗೊ ನಗರದ ಹತ್ತಿರ ರಾತ್ರಿ 10 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಫಿಲಿಪೈನ್ಸ್ ರೆಡ್‌ಕ್ರಾಸ್‌ನ ಅಧ್ಯಕ್ಷ ರಿಚರ್ಡ್ ಗಾರ್ಡನ್ ಮಾಹಿತಿ ನೀಡಿದ್ದು, ಭಾರೀ ಭೂಕಂಪಕ್ಕೆ ಸ್ಯಾನ್ ರೆಮಿಜಿಯೊ ಪಟ್ಟಣದಲ್ಲಿ ಬ್ಯಾಸ್ಕೆಟ್‌ಬಾಲ್ ಆಟದ ವೇಳೆಯಲ್ಲಿ ಕ್ರೀಡಾ

ಫಿಲಿಪೈನ್ಸ್‌ನಲ್ಲಿ ಭಾರೀ ಭೂಕಂಪ; 31 ಮಂದಿ ಸಾವು Read More »

ಕರಾವಳಿ

ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.01 ಬಂಟ್ವಾಳ :ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆ ಒಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ ( 68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಣ್ಮರೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು

ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ
Scroll to Top