ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಚೆನ್ನೈ: ಕರೂರಿನ ರ‍್ಯಾಲಿ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಸೆ.27ರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. […]

ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್‌ಗೆ ಬಾಂಬ್ ಬೆದರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಸಮೀಪ ರವಿವಾರ ಸಂಜೆ ನಡೆದಿದೆ. ಶಿರಾಡಿ ಗ್ರಾಮದ ಗುಂಡ್ಯದ ಹತ್ತಿರ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 3 ಗಂಟೆಗಳ

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಇಂಗ್ಲಿಷ್‌ನಲ್ಲಿ ಕ್ಯಾಟ್‌ಫಿಶ್ ಎಂದು ಜನಪ್ರಿಯವಾಗಿರುವ ಮುಗುಡು ಮೀನಿಗೆ ಕರಾವಳಿ ಪ್ರದೇಶದಾದ್ಯಂತ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಇದು ಕ್ಯಾಟ್‌ಫಿಶ್ ಕುಟುಂಬಕ್ಕೆ ಸೇರಿದ್ದು, ಈ ವಿಶಿಷ್ಟ ಜಾತಿಯ ಮೀನು ಪ್ರಪಂಚದ ಹಲವು ಭಾಗಗಳಲ್ಲಿ ಕಂಡುಬಂದರೂ, ಕರ್ನಾಟಕದ ಹಿನ್ನೀರಿನಲ್ಲಿ ವಾಸಿಸುವ ಮುಗುಡು ಮೀನುಗಳು ವಿಶೇಷವಾಗಿ ಕುತೂಹಲಕಾರಿಯಾಗಿವೆ. ಈ ಮೀನುಗಳ ಒಂದು ವಿಚಿತ್ರ ಅಂಶವೆಂದರೆ ಅವು ಒಣ ಹವಾಮಾನದಲ್ಲಿ ಬದುಕುವ ರೀತಿ. ಮಳೆ ನಿಂತ ಬಳಿಕ ಈ ಪ್ರದೇಶದ ಹೊಳೆಗಳು ಮತ್ತು ಸಣ್ಣ ನದಿಗಳು ಸಾಮಾನ್ಯವಾಗಿ

: ಕರಾವಳಿ ಕರ್ನಾಟಕದಲ್ಲಿ ಕ್ಯಾಟ್‌ಫಿಶ್ ಗೆ ಭಾರಿ ಬೇಡಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.29 ದುಬೈ : ಉಪ್ಪಿನಂಗಡಿಯಲ್ಲಿನ ಬಜತ್ತೂರು ಗ್ರಾಮದ ಅರ್ಬಿ ಮನೆ ನಿವಾಸಿ ತಿಲಕಾನಂದ ಪೂಜಾರಿ ಅಲಿಯಾಸ್‌ ಪ್ರಶಾಂತ್‌ ಪೂಜಾರಿ(33) ಅವರು ದುಬೈಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರ ಮೃತದೇಹ ಸೆ.27ರಂದು ಸ್ವಗ್ರಾಮಕ್ಕೆ ಆಗಮಿಸಿದೆ. ದುಬೈಯಲ್ಲಿ ಉದ್ಯಮಿಯಾಗಿದ್ದ ಪ್ರಶಾಂತ್‌ ವಾರದ ಹಿಂದೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕಾನೂನಿನ ತೊಡಕುಂಟಾಗಿತ್ತು. ಈ ಬಗ್ಗೆ ಸ್ಪಂದನೆ ತೋರಿದ ದ.ಕ. ಮೂಲದ ಸಮದ್‌ ಬಿರಾಲಿ ಮತ್ತಿತರ ಯುವಕರ ತಂಡ ಅಗತ್ಯ ದಾಖಲೆಗಳನ್ನು ಸಿದ್ಧಗೊಳಿಸಿ ದುಬೈಯಲ್ಲಿ

ದುಬೈಯಲ್ಲಿ ಉದ್ಯಮಿಯಾಗಿದ್ದ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಕೆಲ ಕಾಲ ದ.ಕ ಜಿಲ್ಲೆಯಲ್ಲಿ ಬಿಡುವು ಪಡೆದಿದ್ದ ಮಳೆ ಶನಿವಾರ (ಸೆ.27) ಮತ್ತೆ ಬಿರುಸುಗೊಂಡಿತ್ತು. ಗ್ರಾಮೀಣ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಹಲವು ಮರಗಳು ಧರೆಗೆ ಉರುಳಿದ್ದು, ಬೆಳೆಗಳಿಗೆ ಹಾನಿಯಾಗಿದೆ. ಸುಳ್ಯ ತಾಲೂಕಿನ ಕೆಲ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದ್ದು, ಹಲವೆಡೆ ನವರಾತ್ರಿ ಆಚರಣೆಗಳಿಗೆ ಅಡಚಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಭಾನುವಾರದಂದು ರಾಜ್ಯದ ಕರಾವಳಿಯುದ್ದಕ್ಕೂ ಗಾಳಿಯ ವೇಗ ಗಂಟೆಗೆ 50-60 ಕಿ.ಮೀ.

ಕರಾವಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ; ಅಕ್ಟೋಬರ್ 4ರವರೆಗೆ ಮುಂದುವರಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಸಮೀಪದ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ನಂತರ ನಳಿನಿಯವರು ಎಂದಿನಂತೆ

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು

ನ್ಯೂಸ್‌ ಕಡಬ) newskadaba.com,  ಸೆ. 27 ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕದ ಜನರಿಗೆ ಗುಡ್​ ನ್ಯೂಸ್​​ ನೀಡಿದ್ದಾರೆ. ಬೆಂಗಳೂರಿನಿಂದ ಮುಂಬಯಿಗೆ ಸೂಪರ್‌ ಫಾಸ್ಟ್ ರೈಲು ಘೋಷಣೆ ಮಾಡಿದ್ದಾರೆ. ಆ ಮೂಲಕ ಬೆಂಗಳೂರಿನ ಜನತೆಯ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್​​, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ

ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ

(ನ್ಯೂಸ್‌ ಕಡಬ) newskadaba.com,  ಸೆ. 27 ವಾಷಿಂಗ್ಟನ್ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗೆಹ್ಲೋಟ್ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಭಾರತ ತಕ್ಕ ಉತ್ತರ ನೀಡಿದೆ .ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರೀಫ್ ಹೇಳಿದ್ದಾರೆ. ನಾನು ಪ್ರಧಾನಿ ಷರೀಫ್ ಅವರ ಭಾಷಣ ಕೇಳಿದೆ. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.”ಶೆಹಬಾಜ್

ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ. 27 ದೆಹಲಿ: ಬಿಎಸ್‌ಎನ್‌ಎಲ್‌ನ ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಅನ್ನು ಪ್ರಧಾನಮಂತ್ರಿ ಮೋದಿ ಇಂದು (ಸೆಪ್ಟೆಂಬರ್ 27) ಬಿಡುಗಡೆ ಮಾಡಲಿದ್ದಾರೆ. ಇದು ಭಾರತವನ್ನು ಡೆನ್ಮಾರ್ಕ್, ಸ್ವೀಡನ್, ದಕ್ಷಿಣ ಕೊರಿಯಾ ಮತ್ತು ಚೀನಾ ಜೊತೆಗೆ ತಮ್ಮದೇ ಆದ ದೂರಸಂಪರ್ಕ ಉಪಕರಣಗಳನ್ನು ತಯಾರಿಸುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಲಿದೆ. ಈ ಉಡಾವಣೆಯು ಭಾರತದ ದೂರಸಂಪರ್ಕ ವಲಯ ಮತ್ತು ಡಿಜಿಟಲ್ ಮೂಲಸೌಕರ್ಯಕ್ಕೆ ಒಂದು ಪ್ರಮುಖ ಮೈಲಿಗಲ್ಲು.. ಒಡಿಶಾದ ಜಾರ್ಸುಗುಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97,500ಕ್ಕೂ

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ

(ನ್ಯೂಸ್‌ ಕಡಬ) newskadaba.com,  ಸೆ. 27 ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಚುರುಕಾಗಿದ್ದು, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದೆ. ರಾಜ್ಯದ ಬರೊಬ್ಬರಿ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ

ಕರ್ನಾಟಕದಲ್ಲಿ ಮತ್ತೆ ಜೋರಾಯಿತು ಮಳೆಯ ಆರ್ಭಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top