ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು

(ನ್ಯೂಸ್‌ ಕಡಬ) newskadaba.com,  ಸೆ.27 ಕಡಬ: ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿರುವುದನ್ನು ತೆರವು ಮಾಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ವರದಿಗಳ ಪ್ರಕಾರ, ಕುಮಾರ್ ಪಿ. ಎಂಬುವವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾದ […]

ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದ- ಮಗನ ಮೇಲೆ ಹಲ್ಲೆ ನಡೆಸಿ ತಂದೆ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.27 ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಮಗನ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ತಂದೆ ಕೆದಂಬಾಡಿ ಗ್ರಾಮದಿಂದ ನಾಪತ್ತೆಯಾಗಿದ್ದಾರೆ ಎಂದು ಪುತ್ತೂರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು ಕೆದಂಬಾಡಿಯ ಇಡಪಾಡಿ ನಿವಾಸಿ ಚೋಮ (65) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 3 ರಂದು ಸಂಜೆ, ಚೋಮ ತನ್ನ 2ನೇ ಮಗ ರವಿಯೊಂದಿಗೆ ಸೇರಿ, ಪಡಿತರ ಅಕ್ಕಿ ಮಾರಾಟ ಮಾಡುವ ಬಗ್ಗೆ ಪ್ರಶ್ನಿಸಿದ ಬಳಿಕ ತನ್ನ

ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದ- ಮಗನ ಮೇಲೆ ಹಲ್ಲೆ ನಡೆಸಿ ತಂದೆ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ

(ನ್ಯೂಸ್‌ ಕಡಬ) newskadaba.com,  ಸೆ.26 ದುಬೈ: ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದರಿಂದ ಇದೇ ಮೊದಲ ಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. 1984ರಲ್ಲಿ ಏಷ್ಯಾ ಕಪ್ ಆರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು– ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ ನೊಂದ ಪ್ರೇಮಿಗಳು ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು. ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ

ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

(ನ್ಯೂಸ್‌ ಕಡಬ) newskadaba.com,  ಸೆ.26 ಬಳ್ಳಾರಿ:  ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ

(ನ್ಯೂಸ್‌ ಕಡಬ) newskadaba.com,  ಸೆ.26 ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್​ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ

ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರಪ್ರದೇಶದಲ್ಲಿ ಶಿಕ್ಷಕಿ ಮೇಲೆ ಆಸಿಡ್‌ ಎರಚಿದವನಿಗೆ ಪೊಲೀಸರಿಂದ ಕಾಲಿಗೆ ಗುಡೇಟು

(ನ್ಯೂಸ್‌ ಕಡಬ) newskadaba.com,  ಸೆ.26 ಸಂಭಾಲ್‌ : ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬರ ಮೇಲೆ ಆಸಿಡ್‌ ಎರಚಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಗಜ್ರೌಲಾ ಪೊಲೀಸ್‌‍ ಠಾಣೆ ಪ್ರದೇಶದ ಟಿಗ್ರಿ ಗ್ರಾಮದ ನಿವಾಸಿ ನಿಶು ತಿವಾರಿ (30) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್‌ 23 ರಂದು, ನಖಾಸಾ ಪೊಲೀಸ್‌‍ ಠಾಣೆ ಪ್ರದೇಶದಲ್ಲಿ, 22 ವರ್ಷದ ಶಿಕ್ಷಕಿಯೊಬ್ಬರು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ, ಆರೋಪಿಯು ಸ್ಕೂಟರ್‌ ಮೇಲೆ ಬಂದು ದೇಹಪಾ ಗ್ರಾಮದ ಬಳಿ ಆಕೆಯ ಮುಖದ ಮೇಲೆ

ಉತ್ತರಪ್ರದೇಶದಲ್ಲಿ ಶಿಕ್ಷಕಿ ಮೇಲೆ ಆಸಿಡ್‌ ಎರಚಿದವನಿಗೆ ಪೊಲೀಸರಿಂದ ಕಾಲಿಗೆ ಗುಡೇಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ

(ನ್ಯೂಸ್‌ ಕಡಬ) newskadaba.com,  ಸೆ.26 ಮೈಸೂರು: ಮೊನ್ನೆ ದಿವಂಗತರಾದ ಹಿರಿಯ ಸಾಹಿತಿ, ಕನ್ನಡದ ಹೆಮ್ಮೆಯ ಕಾದಂಬರಿಕಾರ, ಕನ್ನಡದ ಓದುಗರ ಭಾವತಂತುಗಳನ್ನು ಮೀಟಿದ ಸರಸ್ವತಿಯ ವರಪುತ್ರ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಇಂದು ಕನ್ನಡಿಗರು ಭಾರವಾದ ಹೃದಯದಿಂದ ವಿದಾಯ ಹೇಳಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಸಂಸ್ಕಾರದ ವೇಳೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ರಾಜ್ಯ ಸಚಿವ ಎಚ್‌ಸಿ ಮಹದೇವಪ್ಪ.

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪರವರು ಪಂಚಭೂತಗಳಲ್ಲಿ ಲೀನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.26 ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್ ನಲ್ಲಿ ಹರಿಯಬಿಡಲಾಗುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು ಸೆ.25ರಂದು ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ

ಸುಳ್ಯ : ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಸೆ.26 ಕಾಸರಗೋಡು:ಮಾದಕ ವಸ್ತು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾದ ಘಟನೆ ಶುಕ್ರವಾರ ಮುಂಜಾನೆ ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ನಡೆದಿದೆ.ಬೇಕಲ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡದ ಪೊಲೀಸ್ ಕಾನ್ಸ್ ಟೇಬಲ್ ಕೆ.ಕೆ ಸಜೀಶ್ (40) ಮೃತಪಟ್ಟವರು. ಮುಂಜಾನೆ 2.45 ರ ಸುಮಾರಿಗೆ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇನ್ನೋರ್ವ ಪೊಲೀಸ್ ಗಾಯ ಹೊಂದಿದ್ದಾರೆ. ಕಾರು ಚಲಾಯಿಸುತ್ತಿದ್ದ

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top