ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್ಎಲ್ ಬೈರಪ್ಪರವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ […]

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್ಎಲ್ ಬೈರಪ್ಪರವರು ಅಸೌಖ್ಯದಿಂದ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರ ಬಂಧನಕ್ಕೊಳಪಡಿಸಿದ್ದಾರೆ,ಮಲ್ಲೇಶ್ವರಂ ಪೊಲೀಸರು ಇಬ್ಬರು ಸರ್ಕಾರಿ ವೈದ್ಯರು, ಇಬ್ಬರು ಶಿಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್‌ನ

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು :  ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಯೋಜನೆಯನ್ನು ಹಲವು ವರ್ಷಗಳ ಹಿಂದೆಯೇ ರೂಪಿಸಲಾಗಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅದರ ಅನುಷ್ಠಾನ ವಿಳಂಬವಾಯಿತು. ಅಂತಿಮವಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಅನುಷ್ಠಾನ

ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ : ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಹುಬ್ಬಳ್ಳಿ,

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಸೆ.24 ಶಿಮ್ಲಾ : ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ. ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ನಟ ಮೋಹನ್ ಲಾಲ್

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ: ಮಂಗಳವಾರ ನಡೆದ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೋಹನ್ ಲಾಲ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಬಂದಾಗ ಸಭಾಂಗಣದಲ್ಲಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು. ಚಿತ್ರರಂಗದಲ್ಲಿ ಮೋಹನ್‌ಲಾಲ್‌ ಮಾಡಿದ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 65

ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ನಟ ಮೋಹನ್ ಲಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಂದೆಯ ಚಿಕಿತ್ಸೆಗಾಗಿ ಬೈಕ್ ಗಳ ಕಳ್ಳತನ: ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿ 20 ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ವೈಟ್‌ಫೀಲ್ಡ್ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಮೂಲಕ ಬಿ.ಫಿರೋಜ್ (24) ಬಂಧಿತ ಆರೋಪಿ. ಈತನಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವೈಟ್‌ಫೀಲ್ಡ್ ಬಳಿಯ ಅನುಗೊಂಡನಹಳ್ಳಿಯಲ್ಲಿ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ವಾಸವಿದ್ದು, ಈತನ ತಂದೆ ಮೊಹಮ್ಮದ್ ಬಾಷಾ ಕದಿರಿಯಲ್ಲಿ ವಾಸವಿದ್ದಾರೆ. ಮೊಹಮ್ಮದ್ ಬಾಷಾ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ

ತಂದೆಯ ಚಿಕಿತ್ಸೆಗಾಗಿ ಬೈಕ್ ಗಳ ಕಳ್ಳತನ: ವ್ಯಕ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು : ಚಿನ್ನದ ದರದಲ್ಲಿಇಂದು  ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 30ರೂ ಇಳಿಕೆಯಾಗಿ , 10,575 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 32ರೂ. ಇಳಿಕೆಯಾಗಿ 11,537 ರೂ ಆಗಿದೆ. ಈ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 84,600 ರೂ. ಬಾಳಿದರೆ, 10 ಗ್ರಾಂಗೆ ನೀವು 1,05,750 ರೂ. ಹಾಗೂ 100 ಗ್ರಾಂಗೆ 10,57,500 ರೂ.

ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.24 ತೈಪೆ : ತೈವಾನ್‌ನಲ್ಲಿ ‘ರಗಾಸಾ’ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‘ರಾಗಸ’ ಚಂಡಮಾರುತ ಸೆ. 23ರಂದು ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ(ಸೆ.24) ಹಾಂಗ್ ಕಾಂಗ್ ಕರಾವಳಿಗೆ

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಾ. ಎಚ್ ಆರ್ ತಿಮ್ಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.24 ಮಂಗಳೂರು: ಸ್ಕ್ಯಾನಿಂಗ್ ಸೆಂಟರ್‌ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಿಎಚ್‌ಒ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಪ್ರಸವಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ (ನಿರ್ಬಂಧ ಕಾಯ್ದೆ), 1994 ರ ಕುರಿತ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಗುರುತಿನ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಅಧಿಕಾರಿಗಳು ಸ್ಕ್ಯಾನಿಂಗ್ ಕೇಂದ್ರಗಳಿಗೆ

‘ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕಠಿಣ ಕ್ರಮ’- ಡಾ. ಎಚ್ ಆರ್ ತಿಮ್ಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top