ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ

(ನ್ಯೂಸ್‌ ಕಡಬ) newskadaba.com,  ಸೆ.23  ನವದೆಹಲಿ : ಕಾಬೂಲ್ ನಿಂದ ದೆಹಲಿಗೆ ಬಂದ ವಿಮಾನದಲ್ಲಿ, ಬಾಲಕನೊಬ್ಬ ತನ್ನ ಜೀವವನ್ನು ಸವಾಲಿಗೆ ಉಡಿಸಿ, ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ವಿಮಾನ ಪ್ರಯಾಣ ಮಾಡಿ ಬದುಕುಳಿದಿರುವ ಘಟನೆಯು ಚಕಿತಗೊಳಿಸಿದೆ.ಇರಾನ್‌ಗೆ ತೆರಳಲು ಯತ್ನಿಸುತ್ತಿದ್ದ ಈ ಬಾಲಕ, ತಪ್ಪಾಗಿ KAM ಏರ್ ಸಂಸ್ಥೆಯ ಏರ್‌ಬಸ್ A340 ವಿಮಾನ ಹತ್ತಿ, ವಿಮಾನದ ಚಕ್ರದ ಜಾಗದಲ್ಲಿ ಅಡಗಿಕೊಂಡು ದೆಹಲಿಗೆ ಬಂದಿದ್ದಾನೆ. ವಿಮಾನ ಬೆಳಿಗ್ಗೆ 8.46ಕ್ಕೆ ಕಾಬೂಲ್‌ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ […]

ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.22  ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ

(ನ್ಯೂಸ್‌ ಕಡಬ) newskadaba.com,  ಸೆ.22  ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ನಡೆದಿದ್ದು, ಎರಡು ತಿಂಗಳ ಹೆಣ್ಣು ಮಗುವನ್ನು ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್‌ನಲ್ಲಿ 2 ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ಆ ಮಗುವಿನ ಹೆತ್ತ ತಾಯಿಯೇ ಕೊಂದಿದ್ದಾಳೆ. ಹಸುಗೂಸನ್ನು ಕಾಲುವೆಗೆ ಎಸೆದ ತಾಯಿ ಪ್ರಿಯಾಂಕಾ ದೇವಿ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು

(ನ್ಯೂಸ್‌ ಕಡಬ) newskadaba.com,  ಸೆ.22 : ಬಹುನಿರೀಕ್ಷಿತ ಕಾಂತಾರ ಚಿತ್ರದ ಟ್ರೈಲರ್‌ ಇಂದು ಬಿಡುಗಡೆಯಾಗಿದೆ. ಇಂದು ಮಧ್ಯಾಹ್ನ ಸರಿಯಾಗಿ 12: 45 ನಿಮಿಷಕ್ಕೆ ಕಾಂತಾರ-1 ಮೂವಿಯ ಟ್ರೈಲರ್ ರಿಲೀಸ್ ಆಗಿದೆ. ರಿಷಬ್‌ ಶೆಟ್ಟಿ ಭಿರ್ಮೆ ಎಂಬ ಬುಡಕಟ್ಟು ಪಾತ್ರದಲ್ಲಿ ಮಿಂಚಿದ್ದಾರೆ. ಕಾಡಿನ ಮಧ್ಯೆ ಕಥೆ ಶುರುವಾಗುತ್ತದೆ. ಕಳೆದ ಕೆಲವು ದಿನಗಳ ಹಿಂದೆ ಗ್ಲಿಂಪ್ಸ್, ವಿಡಿಯೋ, ಫೋಟೋಗಳು ಬಿಡುಗಡೆಯಾಗಿದ್ದು, ಬಹಳಷ್ಟು ಕುತೂಹಲವನ್ನು ಮೂಡಿಸಿದ್ದವು. ಇದೀಗ ಟ್ರೈಲರ್‌ ಕೂಡ ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಕಾಂತಾರ 1 ರಲ್ಲಿ

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಒಂದು ವರ್ಷದೊಳಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಯೋಗಾಸನವು ಪ್ರದರ್ಶನ ಕ್ರೀಡೆಯಾಗಿ ಪದಾರ್ಪಣೆ ಮಾಡಲಿದೆ. ಈ ಬಗ್ಗೆ ಮಾತನಾಡಿದ ಏಷ್ಯನ್ ಯೋಗಾಸನದ ಪ್ರಧಾನ ಕಾರ್ಯದರ್ಶಿ ಉಮಂಗ್ ಡಾನ್ ‘ಯೋಗಾಸನವನ್ನು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಪ್ರದರ್ಶನ ಕ್ರೀಡೆಗಳ ಪಟ್ಟಿಗೆ ಸೇರಿಸುವುದು ದೊಡ್ಡ ಹೆಜ್ಜೆಯಾಗಿದೆ. ಒಮ್ಮೆ ಯೋಗಾಸನವು ಕೋರ್ ಕ್ರೀಡೆಗಳ ವಿಭಾಗಕ್ಕೆ ಸೇರಿದರೆ, ಅದು ಏಷ್ಯನ್ ಬೀಚ್ ಗೇಮ್ಸ್ ಹಾಗೂ ಏಷ್ಯನ್ ಇಂಡೋರ್ ಗೇಮ್ಸ್ ಮುಂತಾದ ಬಹು-ಕ್ರೀಡಾಕೂಟಗಳಲ್ಲಿ ಸೇರಿಕೊಳ್ಳುವ ಅವಕಾಶವು

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.22  ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಮಯದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್‌ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಕೇಂದ್ರ ಸರ್ಕಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಜಿಎಸ್‌ಟಿ (GST 2.0) ದರವನ್ನು ಕಡಿಮೆಗೊಳಿಸಿದೆ. ಇಂದಿನಿಂದ ಈ ದರ ಯಾರಿಗೆ ಬರಲಿದೆ ಸರಕು ಮತ್ತು ಸೇವಾ ತೆರಿಗೆಯಲ್ಲಿನ ಪರಿಷ್ಕರಣೆಗಳು ಕೆಲವೊಂದು ವಸ್ತುಗಳನ್ನು ದುಬಾರಿಯಾಗಿಸಿದರೆ ಇನ್ನು ಕೆಲವು ವಸ್ತುಗಳನ್ನು ಅಗ್ಗಗೊಳಿಸಲಿದೆ. ಜಿಎಸ್ ಟಿ 2.0 (GST 2.0) ದಲ್ಲಿ ಪರಿಷ್ಕರಣೆಗಳಿಂದಾಗಿ  ಸರಕುಗಳ ಮೇಲಿನ ತೆರಿಗೆಯನ್ನು ಶೇ. 5, 18 ಮತ್ತು 40ಕ್ಕೆ ಪರಿಷ್ಕರಿಸಲಾಗುತ್ತದೆ. ಇದು ದೇಶದ ಆರ್ಥಿಕ ವಲಯದಲ್ಲಿ ಹಲವು ಮಹತ್ವದ ಬದಲಾವಣೆಯಾಗುವ ಸಾಧ್ಯತೆ

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ

(ನ್ಯೂಸ್‌ ಕಡಬ) newskadaba.com,  ಸೆ.22 ದುಬೈ : ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ ಸೂಪರ್‌-4 ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾರ್ದಿಕ್‌ ಪಾಂಡ್ಯ ಒಂದು ವಿಕೆಟ್‌ ಕಿತ್ತರೂ ಎರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತ ಪರ ಅತ್ಯಧಿಕ ಟಿ20 ವಿಕೆಟ್‌ ಕಿತ್ತ 2ನೇ ಬೌಲರ್‌ ಎಂಬ ದಾಖಲೆ ಜತೆಗೆ ಏಷ್ಯಾಕಪ್‌ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದರು. ಭಾರತ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ದಾಖಲೆ ಅರ್ಶ್‌ದೀಪ್‌ ಸಿಂಗ್‌ ಹೆಸರಿನಲ್ಲಿದೆ. ಅವರು 100 ವಿಕೆಟ್‌ ಕಿತ್ತಿದ್ದಾರೆ. ಎರಡನೇ

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ

(ನ್ಯೂಸ್‌ ಕಡಬ) newskadaba.com,  ಸೆ.22 ಶ್ರೀನಗರ: ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯವಾಗಿದೆ.. ಇದರಿಂದಾಗಿ ಸೇಬು ಬೆಳೆಗಾರರಿಗೆ ತೀವ್ರ ತೊಂದರೆಯಾಗಿದೆ. ಮಳೆ, ಪ್ರವಾಹದಿಂದಾಗಿ ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ 3 ವಾರಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಪರಿಣಾಮ ಟ್ರಕ್‌ಗಳಲ್ಲಿ ತುಂಬಿದ್ದ ಸೇಬು ಹಣ್ಣುಗಳು ಕೊಳೆತುಹೋಗಿವೆ. ಇದರ ನಡುವೆ ಕೇಂದ್ರ ಸರ್ಕಾರವು ಕಣಿವೆ ರಾಜ್ಯದ ಆರ್ಥಿಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಕಾಶ್ಮೀರದಲ್ಲಿ ವಾರ್ಷಿಕ 20 ಲಕ್ಷ ಮೆಟ್ರಿಕ್‌ಟನ್‌ಗಳಿಗಿಂತ ಹೆಚ್ಚು

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top