ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಳ್ತಂಗಡಿ :  ಚಿಕ್ಕಮಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ವಿಭಾಗದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳಿಗೆ ಹೊಸ ಸಂಚಾರ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ರಾತ್ರಿ ಪ್ರಯಾಣಿಸುವ ವಾಹನಗಳನ್ನು ಇನ್ನು ಮುಂದೆ ಪ್ರತ್ಯೇಕವಾಗಿ ಅಥವಾ ಜೋಡಿಯಾಗಿ ಸಾಗಲು ಬಿಡುವುದಿಲ್ಲ. ಕನಿಷ್ಠ 5 ವಾಹನಗಳು ಗುಂಪಾಗಿ ಬಂದ ನಂತರವೇ ಅವುಗಳಿಗೆ ಮುಂದುವರಿಯಲು ಅನುಮತಿ ನೀಡಲಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ, ರಾತ್ರಿ ಸಮಯದಲ್ಲಿ […]

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮಲ್ಲೇನೋ ಮೂಲಭೂತ ಸಮಸ್ಯೆ ಇದೆ. ಬರೀ ಧಿಮಾಕು, ಎಲ್ಲವನ್ನೂ ಬಲ್ಲೆ ಎನ್ನುವ ಪೋಷಾಕು! ಅದಕ್ಕೆ ಏನೋ ಬೆಂಗಳೂರಿನ ಮೂಲಭೂತ ಸೌಕರ್ಯ ಎಕ್ಕುಟ್ಟಿ ಹೋಗಿದೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಯಿಸಿರುವ ಜೆಡಿಎಸ್‌, ಬಹುಶಃ, ನಿಮಗೆ ನೆಟ್ ವರ್ಕ್ ಸಮಸ್ಯೆ ಕಾಡುತ್ತಿರಬಹುದು. ನಿಮ್ಮ ಮೆದುಳು, ನಾಲಿಗೆಯ ನಡುವೆ ಲೈನಪ್ ಸರಿ ಇದ್ದಂತೆ ಇಲ್ಲ! ಏಕೆಂದರೆ, ಇನ್ನೊಬ್ಬರ ಹೇಳಿಕೆಯನ್ನು ಅರ್ಥೈಸಿಕೊಳ್ಳುವ ಬೌದ್ಧಿಕ

ಬೆಂಗಳೂರು : ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ಶಿವಕುಮಾರ್ ವಿರುದ್ಧ ಜೆಡಿಎಸ್‌ ಕಿಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,  ಸೆ. 19 ಮಾಸ್ಕೋ: ರಷ್ಯಾದಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್ ಆಗಿವೆ. ವೀಡಿಯೋದಲ್ಲಿ ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳನ್ನು ಕಾಣಬಹುದಾಗಿದೆ. ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. 10 ಕಿಲೋಮೀಟರ್  ಆಳದಲ್ಲಿ ಭೂಕಂಪದ ಕೇಂದ್ರಬಿಂದು

ರಷ್ಯಾದ ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು:  ನಿನ್ನೆ ಮಧ್ಯಾಹ್ನದಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆ ಪ್ರಾರಂಭವಾಗಿದ್ದು, ಜನರ ದೈನಂದಿನ ಕೆಲಸಕಾರ್ಯಗಳಿಗೆ ತೊಂದರೆಯಾಗಿತ್ತು. ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಹಗುರ ಮಳೆ ಮುಂದುವರೆದಿತ್ತು. ಬಂಗಾಳಕೊಲ್ಲಿ ಹಾಗೂ ಒಳನಾಡಿನಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ

ಬೆಂಗಳೂರು : ಸೆ.24ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು :  ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

(ನ್ಯೂಸ್‌ ಕಡಬ) newskadaba.com,  ಸೆ. 19 : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆರಂಭವಾಗಲು ಕೆಲವೇ ದಿನಗಳು ಬಾಕಿಯಿರುವಂತೆಯೇ, ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ ಈ ಬಾರಿ ದಸರಾ ಉದ್ಘಾಟಕರ ಆಯ್ಕೆ ವಿವಾದದ ಕೇಂದ್ರಬಿಂದುವಾಗಿದ್ದು, ಸರ್ಕಾರದ ನಿರ್ಧಾನದ ವಿರುದ್ಧ ಕಾನೂನು ಹೋರಾಟವೇ ಪ್ರಾರಂಭವಾಗಿದೆ. ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಆಯ್ಕೆ ಪ್ರಶ್ನಿಸಿ ಮೊದಲಿಗೆ ಮಾಜಿ

ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ :

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 19 ವಾಷಿಂಗ್ಟನ್‌ :  ಅಮೆರಿಕನ್‌ ಪೊಲೀಸರ ಗುಂಡೇಟಿಗೆ  ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಿಯಾದ್ : ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,  ಸೆ. 19 ರಿಯಾದ್ : ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡು ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ. ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು

ರಿಯಾದ್ : ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ. 19 ಮುಂಬೈ: ಏಷ್ಯಾಕಪ್ 2025 ರ ಹತ್ತನೇ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎ ಗುಂಪಿನಲ್ಲಿ ಭಾರತದೊಂದಿಗೆ ಪಾಕಿಸ್ತಾನ ತಂಡ ಸೂಪರ್ 4 ಸುತ್ತನ್ನು ಆಡಲಿದೆ. ಇನ್ನು ಯುಎಇ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​ಗಳಲ್ಲಿ 146 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ ತನ್ನ ಅನುಭವದ ಕೊರತೆಯಿಂದಾಗಿ

ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top