17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಗ ತರಬೇತುದಾರನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿರಂಜನ್ ಮೂರ್ತಿ ಎಂದು ಗುರುತಿಸಲಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಹಲವಾರು ವರ್ಷಗಳಿಂದ ಯೋಗ ಕೇಂದ್ರವನ್ನು ನಡೆಸುತ್ತಿದ್ದರು. ತನ್ನ ಯೋಗ ತರಗತಿಗಳಿಗೆ ಹಾಜರಾಗಿದ್ದ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಆತನ ಮೇಲಿದೆ. ಬಾಲಕಿಯ ದೂರಿನ ಆಧಾರದ ಮೇಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ, ಅತ್ಯಾಚಾರ […]

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಸುಳ್ಯ: ಪೊಲೀಸ್ ಠಾಣೆಯ ಮುಂಭಾಗದಲ್ಲಿ ಚೆನ್ನಕೇಶವ ದೇವಸ್ಥಾನಕ್ಕೆ ತಿರುಗುವ ಜಂಕ್ಷನ್ನಲ್ಲಿ ಲಾರಿಯ ಚಕ್ರವೊಂದು ಹೂತುಹೋಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ರಾತ್ರಿ ಜೆಸಿಬಿಯಲ್ಲಿ ರಸ್ತೆ ಅಗೆದು ಪೈಪ್ ಕಾಮಗಾರಿ ಮಾಡಿ ಬೆಳಿಗ್ಗೆ ಮುಚ್ಚಿದ್ದು, ಅಲ್ಲಿ ವಾಹನ ಸಂಚಾರ ಸಂದರ್ಭ ಇಂದು ಬೆಳಿಗ್ಗೆ ವಾಹನ ಹೂತು ರಸ್ತೆ ಬ್ಲಾಕ್ ಆಗಿತ್ತು. ಅರ್ಧ ಗಂಟೆಯ ಬಳಿಕ ವಾಹನವನ್ನು ತೆಗೆದು ರಸ್ತೆ ಗುಂಡಿಯನ್ನು ಮುಚ್ಚಲಾಗಿತ್ತು. ಇದೀಗ ಸಂಜೆ ಮತ್ತೆ ಲಾರಿಯೊಂದರ ಚಕ್ರ ಹೂತುಹೋಗಿದೆ. ಪರಿಣಾಮವಾಗಿ

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ

(ನ್ಯೂಸ್‌ ಕಡಬ) newskadaba.com,  ಸೆ.18 ಹಾವೇರಿ: ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವುದಾಗಿ ಹೇಳಿದ್ದು, ಯಾರನ್ನೋ ಮೆಚ್ಚಿಸಲು ರಾಜ್ಯ ಸರ್ಕಾರ ಸಮೀಕ್ಷೆ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಇವರು, ಕೇಂದ್ರ ಸಮೀಕ್ಷಾ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆ ನಡೆಸುವ ಅಧಿಕಾರವಿಲ್ಲ, ಕೇವಲ ಸ್ಯಾಂಪಲ್ ಸರ್ವೆ ಮಾತ್ರ ಮಾಡಬಹುದು. ಆದಾಗ್ಯೂ, ಸಮೀಕ್ಷೆಯ ಹೆಸರಿನಲ್ಲಿ, ‘ವೀರಶೈವ ಲಿಂಗಾಯತ’ವನ್ನು ಪ್ರತ್ಯೇಕ ಜಾತಿ ಮತ್ತು ‘ಲಿಂಗಾಯತ ವೀರಶೈವ’ವನ್ನು ಮತ್ತೊಂದು ಜಾತಿ ಎಂದು ಘೋಷಿಸುವ ಮೂಲಕ

ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಹೈದರಾಬಾದ್ : ಬೆಂಗಳೂರು ಪೊಲೀಸರ ಲೋಗೋ ಪ್ರದರ್ಶಿಸಿ ನಿವೃತ್ತ ಸರಕಾರಿ ವೈದ್ಯೆಯೊಬ್ಬರನ್ನು ಆನ್‌ಲೈನ್‌ ದುಷ್ಕರ್ಮಿಗಳು ತೆಲಂಗಾಣದ ಹೈದರಾಬಾದ್‌ನಲ್ಲಿ ಡಿಜಿಟಲ್ ಆರೆಸ್ಟ್‌ನಲ್ಲಿ) ಸುಮಾರು 70 ಗಂಟೆಗಳ ಕಾಲ ಸಿಲುಕಿಸಿದ್ದು, ಇದರಿಂದ ಬಳಲಿ ಹೃದಯಾಘಾತಕ್ಕೀಡಾಗಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಿಗೆ 76 ವರ್ಷವಾಗಿತ್ತು, ಇವರು ನಿವೃತ್ತ ಸರ್ಕಾರಿ ವೈದ್ಯೆಯಾಗಿದ್ದರು ಎಂದು ಗೊತ್ತಾಗಿದೆ. ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು3 ದಿನಗಳ ಕಾಲ ಈ ವೃದ್ಧೆಗೆ ನಿರಂತರ ಕಿರುಕುಳ ನೀಡಿದ್ದರು. ಇದಾದ ನಂತರ 76

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.18 ಉತ್ತರಾಖಂಡದ ಚಮೋಲಿ ಜಿಲ್ಲೆಯ ನಂದನಗರದಲ್ಲಿ ಇಂದು ಗುರುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮನೆಗಳು ಕುಸಿದು ಕನಿಷ್ಠ 5 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ 6 ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭೂಕುಸಿತ ಸಂಭವಿಸಿದ ಸಮಯದಲ್ಲಿ 7 ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್

ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್

(ನ್ಯೂಸ್‌ ಕಡಬ) newskadaba.com,  ಸೆ.18 ಬ್ರಿಟನ್ : ಪ್ರಧಾನಿ  ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ದಿನ ರಿಷಿ ಸುನಕ್ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ 75ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತುಂಬಾ ಸಂತೋಷವಾಗುತ್ತಿದೆ. ಈ ಅನಿಶ್ಚಿತ ಕಾಲದಲ್ಲಿ ನಮಗೆಲ್ಲರಿಗೂ ಒಳ್ಳೆಯ ಸ್ನೇಹಿತರು ಬೇಕು. ಪ್ರಧಾನಿ ಮೋದಿ ಯಾವಾಗಲೂ ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತರಾಗಿದ್ದಾರೆ. ಇಂಗ್ಲೆಂಡ್-ಭಾರತದ ಸಂಬಂಧಗಳು ಗಟ್ಟಿಯಾಗುತ್ತಾ ಹೋಗುತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಇತ್ತೀಚಿನ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿಯನ್ನು ನಾವು ಆನಂದಿಸಿದ್ದೇವೆ. ಇದು ನಮ್ಮ ಎರಡೂ

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.18 ಬೆಂಗಳೂರು : ಹಿರಿಯ ನಟಿ, ದಿ. ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಪರಿಗಣಿಸಿ ಅವರು ಪಡೆದಿದ್ದ ‘ಅಭಿನಯ ಸರಸ್ಕೃತಿ’ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ(72) ಮಂಗಳವಾರ ನಿಧನರಾದರು. ಪ್ರಭಾಕರ ಪೂಂಜಾ ಅವರ ಮರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಸಹಜ ಕಾರಣಗಳಿಂದ ಸಂಭವಿಸಿದ ಸಾವೇ ಅಥವಾ ಬೇರೆ ಕಾರಣಗಳಿದೆಯೇ ಎಂಬುದು ತಿಳಿದುಬಂದಿಲ್ಲ. ಕುಟುಂಬ ಅಥವಾ ಅಧಿಕೃತ ಮೂಲಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಭಾಕರ ಪೂಂಜಾ ಅವರು ತಮ್ಮ ವ್ಯಾಪಾರ ಕೌಶಲ್ಯ ಮತ್ತು ಸ್ಥಳೀಯ ವಾಣಿಜ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಗೌರವವನ್ನು ಗಳಿಸಿದ್ದರು. ಅವರ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ 27 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಯಯ್ಯಾಡಿ ಬಳಿ ಮಂಗಳವಾರ(ಸೆ.16) ದಂದು ಸಂಭವಿಸಿದೆ. ವರದಿಗಳ ಪ್ರಕಾರ, ಆಟೋರಿಕ್ಷಾ ಕೆಪಿಟಿಯಿಂದ ಹರಿಪದವ್ ಕಡೆಗೆ ತೆರಳುತ್ತಿತ್ತು. ದ್ವಿಚಕ್ರ ವಾಹನ ಯಯ್ಯಾಡಿ ಮುಖ್ಯ ಜಂಕ್ಷನ್‌ನಿಂದ ಬಾರೆಬೈಲ್ ಕಡೆಗೆ ಸಾಗುತ್ತಿತ್ತು. ಆಟೋ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೌಶಿಕ್ ರಸ್ತೆಗೆ ಬಿದ್ದು, ಸಮೀಪದ

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top