ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 : ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ   ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ  ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಮೀದ್ ಹಾಜಿ ವಹಿಸಿದರು.ಪ್ರಾಸ್ತಾವಿಕ ಭಾಷಣ […]

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.17 ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಪ್ರಚೋದನೆ ಇಲ್ಲದೆ ಮಾನವರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ ಅದೇ ತಪ್ಪನ್ನು ಅದು ಮುಂದುವರಿಸಿದರೆ ಆ ನಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಗ್ರಾಮೀಣ ಮತ್ತು ನಗರ ನಾಗರಿಕ ಸಂಸ್ಥೆಗಳಿಗೆ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಆದೇಶ ಹೊರಡಿಸಿದ್ದು, ‘ಶಿಕ್ಷೆಗೆ ಗುರಿಯಾದ ನಾಯಿಗಳಿಗೆ ಬಚಾವ್ ಆಗಲು ಇರುವ

ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ  ತಡೆಯಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ, ಆನ್‌ಲೈನ್‌ನಲ್ಲಿ ರೈಲು ಟಿಕೆಟ್ ಬುಕಿಂಗ್ ಆರಂಭವಾದ ಮೊದಲ 15 ನಿಮಿಷಗಳ ಕಾಲ, ಕೇವಲ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗುವುದು ಎಂಬುದನ್ನು ರೈಲ್ವೆ ಸಚಿವಾಲಯ ಘೋಷಿಸಿದೆ. ಈ ಹೊಸ ನಿಯಮವು ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಡುವ ಸಾಮಾನ್ಯ ಕಾಯ್ದಿರಿಸಿದ ಟಿಕೆಟ್‌ಗಳಿಗೆ ಅನ್ವಯವಾಗಲಿದೆ. ಈ

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ(ಸೆ.16) ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ:  ಉಡುಪಿಯಲ್ಲಿ ಅಷ್ಟಮಿ ಆಚರಣೆ ಸಂದರ್ಭದಲ್ಲಿ ಹುಲಿ ನೃತ್ಯ ಪ್ರದರ್ಶಿಸುತ್ತಿದ್ದ ಗುಂಡಿಬೈಲಿನ ಅಕ್ಷಯ್ ಶೇಟ್ ಅವರಿಗೆ ಹಾವು ಇರುವ ಬಗ್ಗೆ ತುರ್ತು ಕರೆ ಬಂದ ಹಿನ್ನಲೆ ಸ್ಥಳಕ್ಕೆ ಬಂದು  ಬೃಹತ್ ಹೆಬ್ಬಾವನ್ನು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಷಯ್ ಶೇಟ್ ಐಟಿ ವೃತ್ತಿಪರರಾಗಿದ್ದರೂ, ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸುವ ಮತ್ತು ಹಿಡಿಯುವುದರಲ್ಲಿ ಪರಿಣತಿ ಹೊಂದಿದ್ದಾರೆ. ಅವರು ತಮ್ಮ ಹುಲಿ ವೇಷಭೂಷಣವನ್ನು ಸಹ ತೆಗೆಯದೆ, ನೇರವಾಗಿ ಸ್ಥಳಕ್ಕೆ ಬಂದು, ಕೆಲವೇ ನಿಮಿಷಗಳಲ್ಲಿ ಹಾವನ್ನು ಸುರಕ್ಷಿತವಾಗಿ

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಸಂಭ್ರಮಾಚರಣೆಗಳು ಈ ವರ್ಷ ಭಾರೀ ವಿಶೇಷವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮೆರವಣಿಗೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ ಎಲ್ಲರ ಗಮನ ಸೆಳೆದರು. ಆರ್‌ಸಿಬಿ ತಾರೆಯರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ರೊಮಾರಿಯೋ ಶೆಫರ್ಡ್ ಮತ್ತು ಡ್ಯಾನಿಶ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ

(ನ್ಯೂಸ್‌ ಕಡಬ) newskadaba.com,  ಸೆ.16 ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ರವಿವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್‌ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ ಸೇವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧೌಲಾ ಕುವಾನ್ ಪ್ರದೇಶದ ಬಳಿ ಭಾನುವಾರ ಮಧ್ಯಾಹ್ನ ಗಗನ್‌ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರದಿಂದ ಎಡವಟ್ಟು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಅಮಾನತು!

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ಹಲವು ವರ್ಷಗಳಿಂದ ನಿಗಮದ ನಿಧಿಯಲ್ಲಿ ಸಂಗ್ರಹವಾಗಿದ್ದ 101 ಕೋಟಿ ರೂ.ಗಳನ್ನು ರಾಜ್ಯ ಹಣಕಾಸು ಇಲಾಖೆಗೆ ಒಪ್ಪಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ತನ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಚ್ ಅವರನ್ನು ಅಮಾನತುಗೊಳಿಸಿದೆ. ಆಕೆ ಕರ್ತವ್ಯ ಲೋಪ ಎಸಗಿಲ್ಲ ಎಂದು ಕಂಡುಕೊಂಡ ನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಟಿಡಿಸಿ)

ಸರ್ಕಾರದಿಂದ ಎಡವಟ್ಟು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಅಮಾನತು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ

(ನ್ಯೂಸ್‌ ಕಡಬ) newskadaba.com,  ಸೆ.16 ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ, ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರುವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಕೊಡಬೇಕು ಎಂಬ ಮನವಿಯನ್ನು ರಾಜ್ಯ ಸರ್ಕಾರ ಮಾಡಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಇವರ ಅಮೂಲಾಗ್ರ ಬರಹ ಚಿಂತನೆಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ

ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡೆಹ್ರಾಡೂನ್‌ : ಭಾರೀ ಮಳೆಗೆ ಮೇಘಸ್ಫೋಟ – ಹಲವಾರು ಮನೆಗಳು ಹಾಗೂ ಐಟಿ ಪಾರ್ಕ್ ತೀವ್ರ ಜಲಾವೃತ

(ನ್ಯೂಸ್‌ ಕಡಬ) newskadaba.com,  ಸೆ.16 ಡೆಹ್ರಾಡೂನ್ : ಸೋಮವಾರ(ಸೆ..15)  ರಾತ್ರಿ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಸಂಭವಿಸಿದ್ದು, ತಪೋವನ್‌ನಲ್ಲಿ ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶದಲ್ಲಿ ಜಲಾವೃತವಾಗಿದೆ. 2 ಜನ  ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಮೇಘಸ್ಫೋಟ ನಂತರ ಕಾರ್ಲಿಗಾಡ್ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಉಂಟಾಗಿದೆ. ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತೀವ್ರ ಮತ್ತು ನಿರಂತರ ಮಳೆಯಿಂದಾಗಿ ಹೊಳೆ ಅಪಾಯಕಾರಿಯಾಗಿ ಉಬ್ಬಿದ್ದು, ಸೋಮವಾರ ರಾತ್ರಿ ಪ್ರಮುಖ ಸೇತುವೆ

ಡೆಹ್ರಾಡೂನ್‌ : ಭಾರೀ ಮಳೆಗೆ ಮೇಘಸ್ಫೋಟ – ಹಲವಾರು ಮನೆಗಳು ಹಾಗೂ ಐಟಿ ಪಾರ್ಕ್ ತೀವ್ರ ಜಲಾವೃತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top