ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಸೆ.15  ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್‌ ಸಿಂಗ್‌ […]

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ

(ನ್ಯೂಸ್‌ ಕಡಬ) newskadaba.com,  ಸೆ.15  : ಸಾರ್ವಜನಿಕರ ನಿರಂತರ ಬೇಡಿಕೆಯ ನಂತರ ಕೆಳ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಅಂತಿಮವಾಗಿ ಪ್ರಾರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀನಿವಾಸ್ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ರಸ್ತೆ ದುರಸ್ತಿಪಡಿಸುವಂತೆ ಮತ್ತು ಸೆಪ್ಟೆಂಬರ್ 15, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದರು. ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟೆಂಬರ್ 15ರಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಮೊದಲ ದಿನ, ಗುತ್ತಿಗೆದಾರರು ಕೆಳ ಪರ್ಕಳದ ಹತ್ತಿರ ಕಾಮಗಾರಿ ಆರಂಭಿಸಿದ್ದಾರೆ. ರಸ್ತೆ ಡಾಂಬರೀಕರಣ

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಪ್ರಿಯಾಂಕ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ‘ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ’ ಎಂದು ಹೇಳಿದ್ದಾರೆ. ಮೊಬೈಲ್ ಹ್ಯಾಕ್ ಆದ ಬಗ್ಗೆ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಜನ  ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ರವಿವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮಿಲಾಗ್ರಿಸ್ ಕಾಲೇಜು ‘ಯೂಸ್ಡ್ ಬುಕ್ಸ್ ಆರ್’ ಸಹಯೋಗದೊಂದಿಗೆ ‘ಮಿಲಾಗ್ರಿಸ್ ಬುಕ್ ಕ್ವೆಸ್ಟ್ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ವಾರದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸುತ್ತಿದೆ. ಪ್ರದರ್ಶನವು ಸೆಪ್ಟೆಂಬರ್ 16 ರಿಂದ 21 ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಸಮಯದಲ್ಲಿ 3,000 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶಿಸಲಾಗುವುದು ಮತ್ತು ಮಾರಾಟಕ್ಕೂ ಲಭ್ಯವಿದೆ. ಪುಸ್ತಕ ಪ್ರಿಯರ ಜೊತೆಗೆ ಮಂಗಳೂರು ನಗರದ ಹಲವಾರು ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರಪೇಟೆ : ಶಾಲಾ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು  ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು. ಇದೇ ಸಮಯದಲ್ಲಿ ರೋಶನಿಗೌಡರವರು ಮಾತನಾಡಿ ಶಿಕ್ಷಕರು ಎಂದರೆ ದೇವರ ಸಮಾನ

ಬಂಗಾರಪೇಟೆ : ಶಾಲಾ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ರಾಜ್ಯದಲ್ಲಿ ಇದೀಗ 2ನೇ ಆವೃತ್ತಿಯ ಕ್ರೀಡಾ ಕೂಟಕ್ಕೆ ಸಜ್ಜಾಗಿದೆ. ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದೆ. ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ಜರ್ಸಿಯನ್ನು ವಿಧಾನಪರಿಷತ್ ಶಾಸಕರಾದ

ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ ಉದ್ಘಾಟನೆ ವೇಳೆ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿರುತ್ತದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ  ಸರಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿರುತ್ತದೆ. ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಹೆಚ್ಚಿನ ಪ್ರಮಾಣದ

ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top