ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ

(ನ್ಯೂಸ್‌ ಕಡಬ) newskadaba.com,  ಸೆ.15  ದುಬೈ: ಏಷ್ಯಾಕಪ್‌ ಟಿ20 ಟೂರ್ನಿಯ ಗುಂಪು ಹಂತದ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ತಂಡ ಮತ್ತೊಮ್ಮೆ ಪಾಕ್‌ ವಿರುದ್ಧ ಕಣಕ್ಕಿಳಿಯಲಿದೆ. ಮುಂದಿನ ಭಾನುವಾರ ನಡೆಯುವ ಸೂಪರ್‌-4 ಹಂತದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಕೂಡ ದುಬೈನಲ್ಲಿಯೇ ನಡೆಯಲಿದೆ. ಆದರೆ ಪಾಕ್‌ ತನ್ನ ಕೊನೆಯ ಪಂದ್ಯದಲ್ಲಿ ಯುಎಇ ವಿರುದ್ಧ ಸೋತರೆ ಈ ಮುಖಾಮುಖಿ ತಪ್ಪಲಿದೆ. ಪ್ರತಿ ಗುಂಪಿನ ಅಗ್ರ 2 ತಂಡಗಳು ಸೂಪರ್​-4 ಹಂತಕ್ಕೇರಲಿವೆ. ಇಲ್ಲೂ ಎಲ್ಲ ತಂಡಗಳು […]

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ

(ನ್ಯೂಸ್‌ ಕಡಬ) newskadaba.com,  ಸೆ.15  ಮುಂಬೈ :  ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಈಗ ನಿಸ್ವಾರ್ಥ ಸೇವೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ವಿಶಾಲ್ ಮತ್ತು ಜ್ವಾಲಾ ಗುಟ್ಟಾ ದಂಪತಿಗೆ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದು, ತನ್ನ ಮಗುವಿಗೆ ಹಾಲುಣಿಸಿದ ಬಳಿಕ, ಉಳಿದ ಎದೆ ಹಾಲನ್ನು ಗುಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳಿಗೆ ದಾನ ಮಾಡುತ್ತಿದ್ದಾರೆ. ಕಳೆದ 4 ತಿಂಗಳಿನಿಂದ, ಅವರು ಪ್ರತಿದಿನ ಸರ್ಕಾರಿ ಆಸ್ಪತ್ರೆಗಳಿಗೆ 600 ಮಿಲಿಲೀಟರ್

ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.15  ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಒಂದು ವಾರದೊಳಗೆ ಬಳ್ಳಾರಿಯಲ್ಲಿ ದಾಖಲಾಗಿರುವ 2ನೇ ಪ್ರಕರಣ ಇದಾಗಿದೆ. ನವಜಾತ ಶಿಶು ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಗೊಳಗಾಗಿದ್ದ 65 ವರ್ಷದ ವ್ಯಕ್ತಿ ಮತ್ತು ಇತರ ಮೂವರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಶಮಿನ್ ಇಸ್ಮಾಯಿಲ್ (25), ಇಸ್ಮಾಯಿಲ್ ಯಾಕೋಬ್ ಸಬ್ (65), ಬಾಷಾ ಸಾಬ್ (55) ಮತ್ತು ಬಸವರಾಜ

ಬಳ್ಳಾರಿ: 1.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ

(ನ್ಯೂಸ್‌ ಕಡಬ) newskadaba.com,  ಸೆ.15  ಲಂಡನ್ : ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ ನೇತೃತ್ವದಲ್ಲಿ ಲಂಡನ್‌ನಲ್ಲಿ ನಡೆದ ವಲಸೆ ವಿರೋಧಿ ಬೃಹತ್ ಪ್ರತಿಭಟನೆಯಲ್ಲಿ 1.10 ಲಕ್ಷಗಿಂತ ಹೆಚ್ಚು ಜನರು ಭಾಗವಹಿಸಿದ್ದು, ಈ ಮೆರವಣಿಗೆ ಅಪಾಯಕಾರಿ ತಿರುವು ಪಡೆದಿದೆ. ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, 26 ಅಧಿಕಾರಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಕೆಲವು ಅಧಿಕಾರಿಗಳಿಗೆ ಮೂಗು, ಮುಖ ಸೇರಿದಂತೆ ಹಲವು ಕಡೆ ತೀವ್ರ ಗಾಯಗಳಾಗಿವೆ ಮತ್ತು ಹಲವರಿಗೆ

ಲಂಡನ್ : ವಲಸೆ ವಿರೋಧಿ ಪ್ರತಿಭಟನೆ – ಪೊಲೀಸರ ಮೇಲೆ ಹಲ್ಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು

(ನ್ಯೂಸ್‌ ಕಡಬ) newskadaba.com,  ಸೆ.15  ಬ್ಯಾಂಕಾಕ್ : ಸಫಾರಿ ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿದ ದಾರುಣ ಘಟನೆ ಥಾಯ್ಲೆಂಡ್‌ನ ಮೃಗಾಲಯದಲ್ಲಿ ನಡೆದಿದೆ.. ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭಯಾನಕ ಘಟನೆ ನಡೆದಿರುತ್ತದೆ . ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಸಿಬ್ಬಂದಿ ಜಿಯಾನ್ ರಂಗ್ಖರಸಾಮೀ ಎಂಬುವವರ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಈ ಭೀಕರ ಘಟನೆ

ಬ್ಯಾಂಕಾಕ್ ನ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಸಿಬ್ಬಂದಿಯನ್ನೇ ಎಳೆದು ಕೊಂದು ತಿಂದ ಸಿಂಹಗಳ ಗುಂಪು Read More »

ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು : ಸ್ಯಾಂಡಲ್‌ವುಡ್ಗೆ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೆ ಪೀಕಬೂ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ ಅಮೂಲ್ಯ . ಮಂಜು ಸ್ವರಾಜ್ ನಿರ್ದೇಶನದ ಪೀಕಬೂ ಚಿತ್ರದಲ್ಲಿ ಅಮೂಲ್ಯ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಅಮೂಲ್ಯ ಅವರಿಗೆ ಸೆ.14ರಂದು ಹುಟ್ಟುಹಬ್ಬದ ಸಂಭ್ರಮ. ಈ ವೇಳೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಮಂಜು ಸ್ವರಾಜ್ ಅವರು ಅಮೂಲ್ಯಗೆ ನಿರ್ದೇಶಿಸುತ್ತಿರುವ 2ನೇ ಸಿನಿಮಾ ಇದಾಗಿದೆ. ಇದಕ್ಕೂ ಮುನ್ನ ‘ಗೋಲ್ಡನ್

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ 8 ವರ್ಷಗಳ ಬಳಿಕ ಮತ್ತೆ ಬೆಳ್ಳಿತೆರೆಗೆ ಕಮ್‌ಬ್ಯಾಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಸೆ.15 ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ (ಸೆ.15 ಮತ್ತು 16) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ! Read More »

ಕರ್ನಾಟಕ

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.15 ಮಂಗಳೂರು : ‘ಸುಗ್ಗಿಹಬ್ಬ’ ಎಂದು ಕರೆಯಲ್ಪಡುವ, ಸಮಾನತೆ, ಸಂತೋಷ ಮತ್ತು ಐಕ್ಯತೆಗೆ ಪ್ರತೀಕವಾದ ಓಣಂ ಆಚರಣೆಯನ್ನು ಮಂಗಳೂರು ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆಯಾದ ಡಾ.ಉಷಾಪ್ರಭಾ ಎನ್ ನಾಯಕ್  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದ ಉಪನ್ಯಾಸಕರು ಪೂಕಳಂನ

ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ

(ನ್ಯೂಸ್‌ ಕಡಬ) newskadaba.com,  ಸೆ.15 ಬಂಟ್ವಾಳ : ಬಂಟ್ವಾಳ ಕೋರ್ಟ್ ನಲ್ಲಿ  ಸೆ.13 (ಶನಿವಾರ)  ರಂದು ನಡೆದ ಲೋಕ ಅದಾಲತ್ ನಲ್ಲಿ ಬಾಕಿ ಇದ್ದ ಹಲವು ಪ್ರಕರಣಗಳು ಇತ್ಯರ್ಥಗೊಂಡು ರೂ. 32,68,475 ರೂ. ಸಂದಾಯಗೊಂಡು ಇತ್ಯರ್ಥಗೊಂಡಿರುತ್ತದೆ. ಹಾಗೆಯೇ ಒಟ್ಟು 9898 ಪಿಎಲ್‌ಸಿ ಪ್ರಕರಣಗಳು ಇತ್ಯರ್ಥಗೊಂಡಿದ್ದು, 3,02,54,522 ರೂ. ಸಂದಾಯವಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ ಪಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ. ಎಸ್ ಹಾಗೂ

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಠ್ಮಂಡು : ‘ ನಾನು ಅಧಿಕಾರದ ಆಸೆಯಿಂದ ಬಂದಿಲ್ಲ, ಆರು ತಿಂಗಳಿಗಿಂತ ಹೆಚ್ಚು ದಿನ ಇರಲ್ಲ’- ನೇಪಾಳ ಪ್ರಧಾನಿ ಸುಶೀಲಾ ಕರ್ಕಿ

(ನ್ಯೂಸ್‌ ಕಡಬ) newskadaba.com,  ಸೆ.15 : ಕಠ್ಮಂಡು :   ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ ಅವರು ‘ನಾನು ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ‘ ಎಂದು ತಿಳಿಸಿದ್ದಾರೆ ಹಂಗಾಮಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಹೊಸ ಸಂಸತ್ತಿಗೆ ಜವಾಬ್ದಾರಿಯನ್ನು ಹಸ್ತಾಂತರಿಸುತ್ತೇವೆ. ನಿಮ್ಮ ಬೆಂಬಲವಿಲ್ಲದೆ ನಾವು ಯಶಸ್ವಿಯಾಗುವುದಿಲ್ಲ. ಕೆ.ಪಿ.ಶರ್ಮಾ ಓಲಿ ಸರ್ಕಾರ ಉರುಳಿಸಿದ ಭ್ರಷ್ಟಾಚಾರದ ವಿರುದ್ಧ ರಾಷ್ಟ್ರವ್ಯಾಪಿ ‘ಜೆನ್-ಝಡ್’ ಪ್ರತಿಭಟನೆಗಳನ್ನು ಅವರು ಶ್ಲಾಘಿಸಿದರು.

ಕಠ್ಮಂಡು : ‘ ನಾನು ಅಧಿಕಾರದ ಆಸೆಯಿಂದ ಬಂದಿಲ್ಲ, ಆರು ತಿಂಗಳಿಗಿಂತ ಹೆಚ್ಚು ದಿನ ಇರಲ್ಲ’- ನೇಪಾಳ ಪ್ರಧಾನಿ ಸುಶೀಲಾ ಕರ್ಕಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top