ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ

(ನ್ಯೂಸ್‌ ಕಡಬ) newskadaba.com,  ಸೆ.13 : ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾದ ಘಟನೆ ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ ಗುತ್ರಹಾನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಶನಿವಾರ […]

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ: ಅಪಾರ ಬೆಳೆ ಹಾನಿ Read More »

ಕರಾವಳಿ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ!

(ನ್ಯೂಸ್‌ ಕಡಬ) newskadaba.com,  ಸೆ.13 : ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು.

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

(ನ್ಯೂಸ್‌ ಕಡಬ) newskadaba.com,  ಸೆ.13 : ರಷ್ಯಾದ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 2:23 ಕ್ಕೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಒಂದು ತಿಂಗಳ ಹಿಂದೆಯಷ್ಟೇ 8.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿ, ಸುನಾಮಿ ಉಂಟಾಗಿತ್ತು. ಇದೀಗ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ ಹಿನ್ನೆಲೆ, ಸುನಾಮಿ ಆತಂಕ ಎದುರಾಗಿದೆ. ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯ ಬಳಿ ಭೂಕಂಪ ಸಂಭವಿಸಿದೆ. 10 ಕಿಮೀ

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಟ್ ಏರ್ ಬಲೂನ್‌ಗೆ ಬೆಂಕಿ; ಕೂದಲೆಳೆ ಅಂತರದಲ್ಲಿ ಬಚಾವಾದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್

(ನ್ಯೂಸ್‌ ಕಡಬ) newskadaba.com,  ಸೆ.13 ಭೋಪಾಲ್‌: ಮಂದ್ಸೌರ್‌ನಲ್ಲಿ ಗಾಂಧಿ ಸಾಗರ್ ಫಾರೆಸ್ಟ್ ರಿಟ್ರೀಟ್‌ನಲ್ಲಿ  ಕಾರ್ಯಕ್ರಮದ ಸಮಯದಲ್ಲಿ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರನ್ನು ಹೊತ್ತೊಯ್ಯುತ್ತಿದ್ದ ಬಿಸಿ ಗಾಳಿಯ ಬಲೂನ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ . ಅದೃಷ್ಟವಶಾತ್, ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಸಿಎಂ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಘಟನೆಯ ವಿಡಿಯೋವೊಂದು ಹೊರಬಿದ್ದಿದ್ದು, ಮೋಹನ್ ಯಾದವ್ ಅವರಿದ್ದ ಬಲೂನಿಗೆ ಬೆಂಕಿ ಬಿದ್ದಿರುವುದನ್ನು ನೋಡಬಹುದಾಗಿದೆ. ಶುಕ್ರವಾರ ಸಂಜೆ 4ನೇ ಆವೃತ್ತಿಯ ಗಾಂಧಿಸಾಗರ್ ಉತ್ಸವವನ್ನು ಉದ್ಘಾಟಿಸಿದ ಒಂದು ದಿನದ

ಹಾಟ್ ಏರ್ ಬಲೂನ್‌ಗೆ ಬೆಂಕಿ; ಕೂದಲೆಳೆ ಅಂತರದಲ್ಲಿ ಬಚಾವಾದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ – ಮತ್ತೊಂದು ದಾಖಲೆ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು: ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ ,ಬೆಂಗಳೂರು ಮೆಟ್ರೋ ಮತ್ತೊಂದು ದಾಖಲೆ ನಿರ್ಮಿಸಿ  ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಣಾಯಕ ಹೃದಯ ಕಸಿಗಾಗಿ ಗುರುವಾರ ರಾತ್ರಿ 11 ಗಂಟೆಗೆ ಬೆಂಗಳೂರು ಮೆಟ್ರೋ ರೈಲಿನಲ್ಲಿ ಜೀವಂತ ಹೃದಯವನ್ನು ದಾಖಲೆಯ ಸಮಯದಲ್ಲಿ ಸಾಗಾಟ ಮಾಡಿದೆ. ಸೆಪ್ಟೆಂಬರ್ 11, 2025 ರ ರಾತ್ರಿ, ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ಜೀವಂತ ಹೃದಯ ಸಾಗಿಸುವ ಕಾರ್ಯಾಚರಣೆ ಯಶಸ್ವಿಯಾಗಿ ಸಂಪೂರ್ಣಗೊಂಡು ಸಾರ್ವಜನಿಕ ಮತ್ತು ವೈದ್ಯಕೀಯ ವಲಯಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಯಿತು.

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ – ಮತ್ತೊಂದು ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ!

(ನ್ಯೂಸ್‌ ಕಡಬ) newskadaba.com,  ಸೆ.13 : ಲಂಡನ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಹಿರಿಯ ಆಟಗಾರನೊಬ್ಬ ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಂಗ್ಲೆಂಡ್ ತಂಡದ 40 ವರ್ಷದ ಪ್ರಮುಖ ಕ್ರಿಕೆಟಿಗ ಇಬ್ಬರು ಮಹಿಳೆಯರ ಮೇಲೆ ಮದ್ಯ ಸೇವಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ. ಈ ಕುರಿತು ದಿ ಡೈಲಿ ಟೆಲಿಗ್ರಾಫ್‌ನ ವರದಿ ಮಾಡಿದ್ದು, ‘ಫುಲ್ಹ್ಯಾಮ್

ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ‌ ದಿನವೇ ದುರಂತವೊಂದು ಸಂಭವಿಸಿದೆ‌. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ತುಮಕೂರು ಮೂಲದ ಪರಶುರಾಮ (32) ಮೃತ. ಶನಿವಾರದಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಪರಶುರಾಮ ಟ್ರ್ಯಾಕ್ಟರ್ ತಂದಿದ್ದ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು: ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯಲಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯಸ್ಸು 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ

ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಟ್ ಏರ್ ಬಲೂನ್ ಹಾರುವ ಮುನ್ನ ಕಾಣಿಸಿಕೊಂಡ ಬೆಂಕಿ – ಮಧ್ಯಪ್ರದೇಶ ಸಿಎಂ ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು

ಹಾಟ್ ಏರ್ ಬಲೂನ್ ಹಾರುವ ಮುನ್ನ ಕಾಣಿಸಿಕೊಂಡ ಬೆಂಕಿ – ಮಧ್ಯಪ್ರದೇಶ ಸಿಎಂ ಅಪಾಯದಿಂದ ಪಾರು Read More »

ಬ್ರೇಕಿಂಗ್ ನ್ಯೂಸ್
Scroll to Top