‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ

(ನ್ಯೂಸ್‌ ಕಡಬ) newskadaba.com,  ಸೆ.13 ಮೈಸೂರು :  ಅಪಘಾತಗಳನ್ನ ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದರೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಪ್ರಶ್ನಿಸಿದ್ದಾರೆ. ಹಾಸನ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದರೆ ಸರ್ಕಾರ ಹೇಗೆ ಹೊಣೆಗಾರಿಕೆ ಆಗುತ್ತೆ? ಎಂದು  ಸಿದ್ದರಾಮಯ್ಯ ಅವರು ಕೇಳಿದರು. “ಕ್ಯಾಂಟರ್ ನುಗ್ಗಿ ಅಪಘಾತ ಆಗಿದೆ. ಮೃತರ […]

‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಸೆ.13 : ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ರೈಲು ಮಾರ್ಗ ನಿರ್ಮಾಣ ಮಾಡುವುದು ಅತ್ಯಂತ ಸವಾಲಾಗಿತ್ತು. ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ ಸತತ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. 8,070

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ದಸರಾ ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್

ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.13 ಬರೇಲಿ : ಉತ್ತರ ಪ್ರದೇಶದ ಬರೇಲಿಯಲ್ಲಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ಘಟನೆ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿದೆ. ಅವರ ಮನೆಯ ಹೊರಗೆ ಕೆಲವು ಅಪರಿಚಿತರು ಗುಂಡು ಹರಿಸಿದ್ದಾರೆ. ಈ ದಾಳಿಯ ಹೊಣೆಯನ್ನು ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸದಸ್ಯರು ಹೊತ್ತುಕೊಂಡಿದ್ದು, ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ದಾಳಿಯ

ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ  ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಘನತೆ, ಗೌರವದ ಮತ್ತು ಸ್ವಾಭಿಮಾನದ ಬದುಕನ್ನ ಸಂವಿಧಾನ ಪ್ರತಿಪಾದಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಮತ್ತು ವಾಕ್ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ನಾಗರಿಕನಿಗೂ ಖಾತ್ರಿಪಡಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ಅನ್ಯಾಯವನ್ನು ಪ್ರಶ್ನಿಸಿದವರಿಗೆ  ಇಲ್ಲಿನ ಅಧಿಕಾರಶಾಹಿಯು ಅನ್ಯಾಯವಾಗಿ ಪ್ರಕರಣ ದಾಖಲಿಸುವ ಮೂಲಕ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಇದು

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್ ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲಿಸರು ಇದೊಂದು ಸುಳ್ಳು ದೂರು ಎಂದು ಆರೋಪಿಸಿ ದೂರುದಾರನ ವಿರುದ್ದವೇ ಜಾಮೀನು

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.13 : ಸಜಿಪಮೂಡ ಗ್ರಾಮದ ಕಾರಾಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಆಟೋ & ಕಾರಿಗೆ ಟ್ಯಾಂಕರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು : ನಿನ್ನೆ(ಸೆ.12)  ಹಾಸನದಲ್ಲಿ ನಡೆದ ಭೀಕರ ಟ್ಯಾಂಕರ್ ದುರಂತದ ನೆನಪು ಮಾಸುವ ಮುನ್ನವೇ, ಬೆಂಗಳೂರಿನಲ್ಲಿ ಇನ್ನೊಂದು ಟ್ಯಾಂಕರ್ ಅಪಘಾತ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ.ರಿಕ್ಷಾ, ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ

ಬೆಂಗಳೂರು: ಆಟೋ & ಕಾರಿಗೆ ಟ್ಯಾಂಕರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ

(ನ್ಯೂಸ್‌ ಕಡಬ) newskadaba.com, ಸೆ.13 ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮೋದಿ ಕಚೇರಿ, “ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ” ಎಂದು ತಿಳಿಸಿದೆ. ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top