ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ.13 ಉಡುಪಿ : ಸೆಪ್ಟೆಂಬರ್ 15ರ ಸೋಮವಾರದಂದು  ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು ಪರ್ಕಳ ಜಂಕ್ಷನ್ ಮತ್ತು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗಳನ್ನು ಕೋಟ ಅವರು ಪರಿಶೀಲಿಸಿದರು. ಬಳಿಕ ಇಳಿಜಾರುಗಳನ್ನು ವಿಸ್ತರಿಸಲು ಮತ್ತು ಕಾಮಗಾರಿ ಅವಧಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಎಂಜಿನಿಯರ್‌ಗಳಿಗೆ ನಿರ್ದೇಶಿಸಿದರು. ನಿರಂತರ ಸಂಚಾರವಿರುವ ಜಂಕ್ಷನ್ ಪ್ರದೇಶದಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ನಿಯಂತ್ರಣ ಕಡ್ಡಾಯ […]

ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೀಟಿಗೆ ನಿವಾಸಿ ಶಂಶುಧ್ದೀನ್ (32) ಮೃತ ದುರ್ದೈವಿ. ಶಂಶುಧ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಶಂಶುಧ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ತುಂಬೆ

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.13 ಕತ್ರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14( ನಾಳೆ) ರಿಂದ ಪುನರಾರಂಭಗೊಳ್ಳಲಿದೆ. ಮೇಘಸ್ಫೋಟ ಮತ್ತು ಭೂಕುಸಿತಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ಬಳಿಕ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಸ್ಥಾನಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ಗಳನ್ನು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 9ರಂದು ವಶಕ್ಕೆ ಪಡೆದಿದ್ದಾರೆ. ಈತ ವಿವಿಧ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆಸ್ತಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಈತ

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ Read More »

ಕರಾವಳಿ

ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ

(ನ್ಯೂಸ್‌ ಕಡಬ) newskadaba.com,  ಸೆ.12 : ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು ಘಟನೆ ನಂತರ ಪರಾರಿಯಾಗಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾ ಡುತ್ತಿದ್ದ.ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ರಘು ಮನೆಗೆ ಹೋಗಿದ್ದಾನೆ. ಆ

ಹಾಸನ: ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಸಿರು ಹೈಡ್ರೋಜನ್‌ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು

(ನ್ಯೂಸ್‌ ಕಡಬ) newskadaba.com,  ಸೆ.12 ನವದೆಹಲಿ: ಹಸಿರು ಹೈಡ್ರೋಜನ್‌ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ ₹100 ಕೋಟಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ನವದೆಹಲಿಯಲ್ಲಿ ಇಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನವೋದ್ಯಮಗಳ ಪ್ರತಿ ಯೋಜನೆಗೆ ಗರಿಷ್ಠ ₹5 ಕೋಟಿ ನೆರವು ನೀಡುವುದಾಗಿ ಘೋಷಿಸಿದರು.

ಹಸಿರು ಹೈಡ್ರೋಜನ್‌ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.12 ಮುಂಬೈ: ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಬಾಂಬೆ ಹೈಕೋರ್ಟ್ ಗೂ ಶುಕ್ರವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತೀವ್ರ ಭೀತಿಯನ್ನು ಸೃಷ್ಟಿಸಿತು ಮತ್ತು ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್ ಬಂದ ನಂತರ, ಹೈಕೋರ್ಟ್ ಸಂಕೀರ್ಣವನ್ನು ಖಾಲಿ ಮಾಡಲಾಯಿತು ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. “ಬಾಂಬೆ ಹೈಕೋರ್ಟ್‌ನ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಕಟ್ಟಡದಲ್ಲಿ ಬಾಂಬ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ದುಬಾರಿ ಸಿನಿಮಾ ಟಿಕೆಟ್ ದರಕ್ಕೆ (Movie ticket price) ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದಿನಿಂದ (ಸೆ.12) ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ

ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top