ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ!

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ 24 ವರ್ಷದ ಯುವತಿಯೊಬ್ಬರಿಗೆ ನೆರೆಮನೆಯ ಯುವಕ ಚಾಕುವಿನಿಂದ ಇರಿದ ಘಟನೆ ಶುಕ್ರವಾರ ನಡೆದಿದೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರವಾಗಿದೆ. ಕೊಕ್ಕರ್ಣೆಯ ಚೆಗ್ರಿಬೆಟ್ಟು ನಿವಾಸಿ ಸುರೇಶ್ ಪೂಜಾರಿ ಅವರ ಪುತ್ರಿ ರಕ್ಷಿತಾ ಅವರು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪುಟ್ಟನಕಟ್ಟೆ ಬಳಿ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ತಿಕ್(27) ಎಂಬ ಯುವಕ ಚಾಕುವಿನಿಂದ ಯುವತಿ ಮೇಲೆ ದಾಳಿ ನಡೆಸಿದ್ದಾರೆ. ಯುವತಿ ಬ್ರಹ್ಮಾವರದ ಸರ್ವೇ […]

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರನ್ನು ಬಳಸಿಕೊಂಡು ಮತ್ತೊಮ್ಮೆ ಜಾತಿ ಗಣತಿ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ರಾಜಧಾನಿಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರ ನೀಡಿದರು. 1.75 ಲಕ್ಷ ಮಂದಿ ಶಿಕ್ಷಕರನ್ನು ಬಳಸಿಕೊಂಡು ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ ನಡೆಸಲಾಗುತ್ತಿದೆ ಎಂದವರು ತಿಳಿಸಿದರು. 10 ವರ್ಷದ ಹಿಂದೆ ಜಾತಿಗಣತಿ ನಡೆಸಲಾಗಿತ್ತು. ಈಗ ಮತ್ತೆ ಜಾತಿಗಣತಿ ನಡೆಸಲಾಗುತ್ತಿದೆ. ಅಸಮಾನತೆ ಉಳಿಯಲು ನಾವು ಬಿಡಬಾರದು.

ರಾಜ್ಯದಲ್ಲಿ ಸೆ.22ರಿಂದ ಅ.7ರವರೆಗೆ ಹೊಸ ಜಾತಿಗಣತಿ, 1.75 ಲಕ್ಷ ಶಿಕ್ಷಕರ ನೇಮಕ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ

(ನ್ಯೂಸ್‌ ಕಡಬ) newskadaba.com,  ಸೆ.12 ನವದೆಹಲಿ : ರಾಗಿಣಿ ಎಂಎಂಎಸ್ ರಿಟರ್ನ್ಸ್’ , ‘ಪ್ಯಾರ್ ಕಾ ಪಂಚನಾಮ’ ಚಿತ್ರಗಳ ಮೂಲಕ ಖ್ಯಾತಿ ಪಡೆದ ನಟಿ ಕರಿಷ್ಮಾ ಶರ್ಮಾ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ನೋಡಲು ಸ್ಟೈಲಿಶ್ ಹಾಗೂ ಗ್ಲಾಮರಸ್ ಆಗಿರುವ ಇವರು ಸೋಶಿಯಲ್ ಮಿಡಿಯಾ ದಲ್ಲಿ ಕೂಡ ಬಹಳ ಆ್ಯಕ್ಟಿವ್ ಆಗಿದ್ದಾರೆ. ಹೀಗಾಗಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಕೂಡ ಖ್ಯಾತಿ ಪಡೆದಿದ್ದಾರೆ. ಸದ್ಯಬಾಲಿವುಡ್‌ನ ಯುವ ನಟಿ ಕರಿಷ್ಮಾ ಶರ್ಮಾ

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.12 ಇಂಫಾಲ್: ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, 8,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ನಾಳೆ 7,300 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು 1,200 ಕೋಟಿ ರೂ.ಗಳ ಮೂಲಸೌಕರ್ಯ

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಮಂಗಳೂರು ನಗರ ಪೊಲೀಸರು ಸೆಪ್ಟೆಂಬರ್ 12 ರ ಶುಕ್ರವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿದರು. ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ಮತ್ತು 121 ಸಿಬ್ಬಂದಿಗೆ ಪ್ರಮಾಣಪತ್ರಗಳೊಂದಿಗೆ ನಗದು ಬಹುಮಾನಗಳನ್ನು ನೀಡಿದರು. ಇದಲ್ಲದೆ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ನೀಡಿದ

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಂಭವಿಸಿದ ಅಪಘಾತಗಳಿಂದ ಹಲವಾರು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ಅಪಘಾತಗಳಲ್ಲಿ ಮೃತಪಟ್ಟವರ ಸಂಕೇತವಾಗಿ ನಕಲಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಘೇರಾವ್ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇಂದು ಬೆಳಗ್ಗೆಯೇ ಬೆಂಗಳೂರಿನಲ್ಲಿ ಐಟಿ ದಾಳಿ  ನಡೆದಿದೆ. ನಗರದ ಪ್ರತಿಷ್ಠಿತ ಬಟ್ಟೆ ಶೋ ರೂಮ್ ಆಗಿರುವ ಪೋಥಿಸ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್, ಗಾಂಧಿನಗರದ ಅತೀ ದೊಡ್ಡ ಶೋ ರೂಮ್​ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರತ್ಯೇಕ ತಂಡವಾಗಿ ಪೋಥಿಸ್ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು,, ಸೆ. 12. ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (ಓಅಔಖಆ)  ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು, ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ,

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 12. ಹೃದ್ರೋಗಕ್ಕೆ ಸಂಬಂಧಪಟ್ಟ ಉನ್ನತ ಚಿಕಿತ್ಸೆ ಒದಗಿಸಲು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ಕ್ಯಾಥ್‍ಲ್ಯಾಬ್ ಘಟಕವನ್ನು ಶೀಘ್ರದಲ್ಲಿ ಕಾರ್ಯಚರಣೆಗೊಳಿಸುವಂತೆ ಜಿಲ್ಲಾಧಿಕಾರಿ ಹೆಚ್. ವಿ  ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರದಂದು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ ಲಾಕ್ ಹೊಸ ಸರ್ಜಿಕಲ್ ಕಟ್ಟಡದ ತಳ ಅಂತಸ್ತಿನಲ್ಲಿ ಸುಸಜ್ಜಿತ ಕ್ಯಾಥ್‍ಲ್ಯಾಬ್ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು ಮತ್ತು ತಂತ್ರಜ್ಞಾನ ಸಿಬ್ಬಂದಿಗಳನ್ನು

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top