ಬೆಂಗಳೂರು ಮೂಲದ ಸೇನಾಧಿಕಾರಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 : ಭೋಪಾಲ್‌: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸೇನಾಧಿಕಾರಿಯೊಬ್ಬರು ಕಾರ್‌ನಲ್ಲಿ ಕುಳಿತಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಪತ್ತೆಯಾಗಿದ್ದಾರೆ. ಬಹಳ ಹೊತ್ತನಿಂದ ಕಾರು ನಿಲ್ಲಿಸಿದ್ದನ್ನು ನೋಡಿದ ದಾರಿಹೋಕರು ಅವರನ್ನು ಗಮನಿಸಿದ್ದಾರೆ. ಬಾಗಿಲು ತೆಗೆದು ನೋಡಿದರೆ […]

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

(ನ್ಯೂಸ್‌ ಕಡಬ) newskadaba.com,  ಸೆ.12 ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಎಂಬಾಕೆಯ ಕೊಲೆಗೈದಿದ್ದಾನೆ. 9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ!

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು : ನಗರದ ಬಜಾಲ್‌ನ ಸಹೋದರ-ಸಹೋದರಿಯರಾದ 11 ವರ್ಷದ ವಿಯಾ ಸಾಯಿ ಮತ್ತು 5 ವರ್ಷದ ಲಹರ್ ಸಾಯಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ್ದಾರೆ. ಇವರ ಸಾಧನೆ ಮಂಗಳೂರಿಗರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಬೆಂಗಳೂರಿನ ಕಿಂಗ್ಸ್ ಮೆಡಮ್ಸ್ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ, ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿಯನ್ನು ಲಹರಿ ಸಾಯಿ ಹಾಗೂ ಸಹೋದರಿ ವಿಯಾ

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ

(ನ್ಯೂಸ್‌ ಕಡಬ) newskadaba.com,  ಸೆ.12 ವಾಷಿಂಗ್ಟನ್‌ : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ ವಿಭಾಗದಲ್ಲಿ 2025ರ ಆಗಸ್ಟ್‍ ನಲ್ಲಿ ನಡೆದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ಪ್ರಥಮ ಸೆಮಿಸ್ಟರ್‍ ನಲ್ಲಿ ಶೇ.97 ಮತ್ತು ತೃತೀಯ ಸೆಮಿಸ್ಟರ್‍ ನಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಪ್ರಥಮ ಸೆಮಿಸ್ಟರ್‍ ನಲ್ಲಿ ಪರೀಕ್ಷೆಗೆ ಹಾಜರಾದ 47 ಪ್ರಶಿಕ್ಷಣಾರ್ಥಿಗಳಲ್ಲಿ 40 ಪ್ರಶಿಕ್ಷಣಾರ್ಥಿಗಳು ಅತಿ

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ

ಬ್ರಹ್ಮಾವರ: ಯುವತಿಗೆ ಚಾಕು ಇರಿದ ಪ್ರಿಯಕರ

(ನ್ಯೂಸ್‌ ಕಡಬ) newskadaba.com,  ಸೆ.12 ಬ್ರಹ್ಮಾವರ : ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.. ಬಲಿಯಾದವರನ್ನು 20 ರಿಂದ 24 ವರ್ಷದೊಳಗಿನ ರಕ್ಷಿತಾ ಎಂದು ಗುರುತಿಸಲಾಗಿದ್ದು, ಕೊಕ್ಕರ್ಣೆಯ ಪೂಜಾರಿಬೆಟ್ಟು ನಿವಾಸಿಯಾಗಿದ್ದಾರೆ. ವರದಿಗಳ ಪ್ರಕಾರ, ಅವರು ತಮ್ಮ ಮನೆಯಿಂದ ಮಣಿಪಾಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ಅವರ ನೆರೆಹೊರೆಯ ಕಾರ್ತಿಕ್ ಪೂಜಾರಿ ಎಂಬ ವ್ಯಕ್ತಿ ಬೈಕ್‌ನಲ್ಲಿ ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಆರಂಭಿಕ ವರದಿಗಳ ಪ್ರಕಾರ ರಕ್ಷಿತಾ ಸ್ಥಳದಲ್ಲೇ

ಬ್ರಹ್ಮಾವರ: ಯುವತಿಗೆ ಚಾಕು ಇರಿದ ಪ್ರಿಯಕರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ  : ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಸಾಸ್ತಾನ ಕೋಡಿತಲೆ ನಿವಾಸಿ ಸ್ಥಳೀಯ ಮೀನುಗಾರ ರಾಮ ಖಾರ್ವಿ ಸಾವನ್ನಪ್ಪಿದ  ಘಟನೆ ಬುಧವಾರ, ಸೆಪ್ಟೆಂಬರ್ 10, 2025 ರಂದು ಮಲ್ಪೆ ಲೈಟ್‌ಹೌಸ್ ಬಳಿ ಸಂಭವಿಸಿದೆ.. ಮೂಲಗಳ ಪ್ರಕಾರ, ದೋಣಿಯ ಮಾಲೀಕ ಖಾರ್ವಿ ಕಳೆದ 25 ರಿಂದ 30 ವರ್ಷಗಳಿಂದ ಒಬ್ಬರೇ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳುತ್ತಿದ್ದರು. ಎಂದಿನಂತೆ, ಅವರು ಬುಧವಾರ ಬೆಳಿಗ್ಗೆ ಸಮುದ್ರಕ್ಕೆ ತೆರಳಿದ್ದರು. ಆದರೆ,

ಉಡುಪಿ: ಮಲ್ಪೆ ಕರಾವಳಿಯಲ್ಲಿ ದೋಣಿ ಮಗುಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಕುಂತೂರಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಪಾರಂಪರಿಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಪ್ರ್ಯಾಂತ್ಯ ಪುತ್ತೂರು ಇಲ್ಲಿನ ಧರ್ಮಾಧ್ಯಕ್ಷರಾದ ರೆ|ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿ ಓಣಂ ಮುಖ್ಯವಾಗಿ ಕೇರಳದ ಸಾಂಪ್ರದಾಯಿಕ, ಸಾಂಸ್ಕೃತಿಕ ಮತ್ತು ಸುಗ್ಗಿಯ ಹಬ್ಬ, ಮಾತ್ರವಲ್ಲ ಪ್ರಕೃತಿಯ ಜೊತೆಗಿನ ಅನ್ಯೋನ್ಯ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಕೇರಳ ಮಾತ್ರವಲ್ಲದೇ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಹಾಗೂ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು : ಬೆಂಗಳೂರಿನ  ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕೇವಲ ಆಂಗ್ಲ ಭಾಷೆಯಲ್ಲಿ ಮಾತ್ರ ಸಂವಹನ ನಡೆಸುವಂತೆ ಒತ್ತಡ ಹೇರಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವೇ ಈ ಆಘಾತಕಾರಿ ವಿಚಾರವನ್ನು ಖಚಿತಪಡಿಸಿದ್ದು, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ

ಕನ್ನಡ ಮಾತನಾಡಿದ್ದಕ್ಕೆ ಖಾಸಗಿ ಶಾಲೆಯಲ್ಲಿ ದಂಡ, ಪ್ರಾಧಿಕಾರ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇನ್ನೊಂದು ವಾರದಲ್ಲಿ ನಾಡಹಬ್ಬ ದಸರಾ ಬರಲಿದೆ. ದಸರಾ ಹಬ್ಬದಲ್ಲಿ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಹಲವು ಭಾಗಗಳಿಗೆ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಿದೆ. ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ. ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1ಟ್ರಿಪ್) ರೈಲು ಸಂಖ್ಯೆ

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top