ಮೈಸೂರು : 15 ಲಕ್ಷ ಪರಿಹಾರ ಪಡೆಯಲು ಗಂಡನಿಗೆ ವಿಷ ಕುಡಿಸಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ!

(ನ್ಯೂಸ್‌ ಕಡಬ) newskadaba.com,  ಸೆ.12 ಮೈಸೂರು : ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಲೆ ಮಾಡಿ, ಹುಲಿ ಅವನನ್ನು ಎಳೆದುಕೊಂಡು ಹೋಗಿದೆ ಎಂದು ಕಥೆ ಹೆಣೆದು, ಕಾಡು ಪ್ರಾಣಿಗಳ ದಾಳಿಗೆ ಬಲಿಯಾದ ಕುಟುಂಬಗಳಿಗೆ ಸರ್ಕಾರದಿಂದ ನೀಡಲಾದ 15 ಲಕ್ಷ ರೂ. ಪರಿಹಾರ ಪಡೆಯಲು ಪ್ರಯತ್ನಿಸಿದ್ದಾರೆ. ಮೈಸೂರಿನ […]

ಮೈಸೂರು : 15 ಲಕ್ಷ ಪರಿಹಾರ ಪಡೆಯಲು ಗಂಡನಿಗೆ ವಿಷ ಕುಡಿಸಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಪ್ರಿಯಾಂಕಾ ಮನೆಯ ಎರಡನೇ ಮಹಡಿಯಲ್ಲಿ ನಿಂತಿದ್ದಳು. ಆದರೆ ಏಕಾಏಕಿ ಆಯ ತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಚಾಲಕ ರವಿ ಎಂಬಾತನನ್ನು

ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com ಸೆ. 12. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ ಬೆಳಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದೆ. ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..!

(ನ್ಯೂಸ್‌ ಕಡಬ) newskadaba.com ಸೆ. 12. ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ

(ನ್ಯೂಸ್‌ ಕಡಬ) newskadaba.com ಸೆ. 12. ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಆಗಿದ್ದು, ಚಿತ್ರರಸಿಕರಲ್ಲಿ ಖುಷಿಯ ಉಳುಕನ್ನುಂಟುಮಾಡಿದೆ. ಇತ್ತೀಚೆಗೆ ವಿಷ್ಣುವರ್ಧನ್ ಅವರ ಅಭಿಮಾನ ಸ್ಟುಡಿಯೋ ನೆಲಸಮವಾದದ್ದು, ಅವರ ಸಾವಿರಾರು ಅಭಿಮಾನಿಗಳ ಮನಸ್ಸಿಗೆ ನೋವಿತ್ತಿದ್ದರೆ, ಈಗ ರಾಜ್ಯ ಸರ್ಕಾರದ ಈ ನಿರ್ಧಾರ ಅವರಿಗೆ ಸಾಂತ್ವನವಾಗಿ ಪರಿಣಮಿಸಿದೆ. ವಿಷ್ಣುವರ್ಧನ್ ಅಭಿಮಾನಿಗಳು ದಶಕಗಳ ಹಿಂದಿನಿಂದಲೇ ಅವರಿಗಾಗಿ ಕರ್ನಾಟಕ ರತ್ನ ಬೇಡಿಕೆಯಾಗಿಸಿದ್ದರು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಈ ಬಹು ನಿರೀಕ್ಷಿತ ಗೌರವವನ್ನು

ಕನ್ನಡ ಚಿತ್ರರಂಗದ ಎರಡು ದಿಗ್ಗಜ ಕಲಾವಿದರು ಡಾ. ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಕರ್ನಾಟಕ ರತ್ನ Read More »

ಕರ್ನಾಟಕ, ಸಿನಿಮಾ

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 12. ಪ್ರಧಾನಿ ನರೇಂದ್ರ ಮೋದಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣವನ್ನು ಹಂಚಿಕೊಂಡಿದ್ದು, ಇದು ನಮ್ಮ ಇತಿಹಾಸದಲ್ಲಿ ಅತ್ಯಂತ ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. 1893ರ ಈ ದಿನದಂದು, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಭಾಷಣ ಮಾಡಿದರು. ಇದು ಅತ್ಯಂತ ಗಮನಾರ್ಹ ಭಾಷಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಭಾರತವನ್ನು ಜಗತ್ತಿಗೆ ಸ್ಪಷ್ಟಪಡಿಸಿದ ಮಹತ್ತರವಾದ ಭಾಷಣವಾಗಿದೆ. ಈ ಭಾಷಣವನ್ನು ಹಂಚಿಕೊಂಡ ಪ್ರಧಾನಿ ಮೋದಿ, “1893 ರ ಈ ದಿನ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಸೆ. 12. ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಸೆ.12  ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 11. 2025-26ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ (ರಿ.) ನರಿಮೊಗರುವಿನಲ್ಲಿ ಆಯೋಜಿಸಲಾಗಿತ್ತು. ಸಾಂಪ್ರದಾಯಕ ಯೋಗಾಸನ ವಿಭಾಗದಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ದೊಡ್ಡಮನೆ ಪಂಜ ಇವರು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಆರ್ಟಿಸ್ಟಿಕ್ ಸಿಂಗಲ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಪೇರ್

ಯೋಗಾಸನ ಸ್ಪರ್ಧೆ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ದೊಡ್ಡಮನೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ
Scroll to Top