ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ

(ನ್ಯೂಸ್‌ ಕಡಬ) newskadaba.com,  ಸೆ.11:  ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್‌ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್‌ ಆರಂಭವಾಗಲಿದೆ. ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ […]

ಮಂಗಳೂರು : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ಸೆ.11:  ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ

ಪಡೆದುಕೊಂಡಿದೆ. ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ ನೇಪಾಳದಲ್ಲಿ ಹಿಂಸಾಚಾರ ಮತ್ತು ಸಾಮೂಹಿಕ ಜೈಲುದಾಳಿ ನಡೆದಿದೆ. ಪಶ್ಚಿಮ ನೇಪಾಳದ ಒಂದು ಸುಧಾರಣಾ ಗೃಹದಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 5 ಬಾಲಾಪರಾಧಿಗಳು ಮೃತಪಟ್ಟಿದ್ದಾರೆ. ಪ್ರತಿಭಟನೆಗಳ ಮಧ್ಯೆ ನೇಪಾಳ ದೇಶಾದ್ಯಂತ 7,000ಕ್ಕೂ ಹೆಚ್ಚು ಕೈದಿಗಳು ಜೈಲುಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ನೇಪಾಳದಲ್ಲಿ ನಡೆದ ಪ್ರತಿಭಟನೆಗಳಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗಿದೆ. ನಿಯಂತ್ರಣವನ್ನು ಪುನಃಸ್ಥಾಪಿಸಲು ನೇಪಾಳ ಸೇನೆಯು ರಾಷ್ಟ್ರವ್ಯಾಪಿ ನಿರ್ಬಂಧಿತ ಆದೇಶಗಳನ್ನು ವಿಧಿಸಲು ಮತ್ತು ಹಲವಾರು ಜಿಲ್ಲೆಗಳಲ್ಲಿ

ನೇಪಾಳದ ಜೈಲಿನಲ್ಲಿ 5 ಬಾಲಾಪರಾಧಿಗಳ ಸಾವು, 7000ಕ್ಕೂ ಅಧಿಕ ಕೈದಿಗಳು ನಾಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.11:  ಐಸಿಸಿ ಅಧ್ಯಕ್ಷ ಜಯ್ ಶಾ ಈ ಘೋಷಣೆಯನ್ನು ಮಹಿಳಾ ಕ್ರಿಕೆಟ್‌ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಶ್ಲಾಘಿಸಿದರು. ಇದು ಹೆಚ್ಚಿನ ಯಶಸ್ಸಿನ ಕಥೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ವಿಶ್ವಾದ್ಯಂತ ಕ್ರೀಡೆಯಾದ್ಯಂತ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು. ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಐಸಿಸಿ ಅಂಪೈರ್‌ಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಮಹಿಳಾ ಅಂಪೈರ್‌ಗಳು ಮತ್ತು

ಮಹಿಳಾ ವಿಶ್ವಕಪ್‌ಗೆ ಅಂಪೈರ್‌ಗಳ ಪಟ್ಟಿ ಪ್ರಕಟ; ಭಾರತದ ನಾಲ್ವರಿಗೆ ಅವಕಾಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಬೆಂಗಳೂರಿನ ಅತ್ಯಂತ ಚರ್ಚಾಸ್ಪದ ಅವಳಿ ಸುರಂಗ ರಸ್ತೆ ಯೋಜನೆಯ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಿಚಾರಣೆ ಆರಂಭಿಸಿದೆ. ನಿನ್ನೆ ಬುಧವಾರ ನಡೆದ ಮೊದಲ ವಿಚಾರಣೆಯಲ್ಲಿ, ರಾಜ್ಯ ಸರ್ಕಾರ, ಬಿಬಿಎಂಪಿ (ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ), ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರ (SEIAA), B-SMILE, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಯೋಜನಾ ಸಲಹೆಗಾರರಿಗೆ ನೋಟಿಸ್ ಜಾರಿ ಮಾಡುವಂತೆ ಎನ್ ಜಿಟಿ ತೀರ್ಪು ನೀಡಿದೆ. ಸುರಂಗ ರಸ್ತೆ ಯೋಜನೆಯಲ್ಲಿನ ನ್ಯೂನತೆಗಳ

ಬೆಂಗಳೂರು ಅವಳಿ ಸುರಂಗ ರಸ್ತೆ ಯೋಜನೆ: ರಾಜ್ಯ ಸರ್ಕಾರ-ಸಂಸ್ಥೆಗಳಿಗೆ NGT ನೊಟೀಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

(ನ್ಯೂಸ್‌ ಕಡಬ) newskadaba.com,  ಸೆ.11 ಬಾಗೇಪಲ್ಲಿ: ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದ ದೇವಿರೆಡ್ಡಿಪಲ್ಲಿ, ನಲ್ಲಪರೆಡ್ಡಿಪಲ್ಲಿ, ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ, ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್ ವಿತರಣೆ ಹಾಗೂ ಬ್ಯಾಗ್  ವಿತರಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಚೀಮುಲ್ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅವೆಲ್ಲವುಗಳ ಪೈಕಿ ಸರಕಾರಿ ಶಾಲೆಗಳ ಮಕ್ಕಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಬಹಳಷ್ಟು ಖುಷಿಯ ವಿಚಾರವಾಗಿದೆ. ಈ ಭಾಗ ದಲ್ಲಿ ಮಕ್ಕಳು

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಳಗಾವಿ :6 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಗಂಡ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್ ಗಣಪತಿ ಕಾಂಬ್ಳೆ ಎಂದು ಗುರ್ತಿಸಲಾಗಿದೆ. ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಘಟನೆ ನಡೆದಿದೆ. ಪ್ರಕರಣ ಕುರಿತು

6 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು : ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ನುಡಿದರು.. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ

‘ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’- ಸಿಎಂ ಸಿದ್ದರಾಮಯ್ಯ Read More »

ಕರಾವಳಿ

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಭಾರತ ಕ್ರಿಕೆಟ್ ತಂಡವು ಯುಎಇ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಕುಲದೀಪ್ ಯಾದವ್, ಅಭಿಷೇಕ್ ಶರ್ಮಾ ಮತ್ತು ಶಿವಂ ದುಬೆ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನೊಂದಿಗೆ, ಭಾರತ ತಂಡವು ಎರಡು ಅಂಕಗಳನ್ನು ಗಳಿಸಿದೆ ಮತ್ತು ತನ್ನ ಗುಂಪಿನಲ್ಲಿ ಅಗ್ರಸ್ಥಾನವನ್ನು ತಲುಪಿದೆ. ಅಭಿಷೇಕ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದರು. ಅಭಿಷೇಕ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು

Asia Cup 2025: 4.3 ಓವರ್‌ಗಳಲ್ಲಿ ಗೆಲುವು ಪಡೆದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top