ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಮಡಗಾಂವ್ ನಿಲ್ದಾಣದಲ್ಲಿ ರೈಲು ಹತ್ತುವಾಗ ಬ್ಯಾಗ್ ಕಳೆದುಕೊಂಡಿದ್ದ ಪ್ರಯಾಣಿಕರೊಬ್ಬರು ‘ಆಪರೇಷನ್ ಅಮಾನಾತ್’ ಅಡಿಯಲ್ಲಿ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಕಾಲಿಕ ಪ್ರಯತ್ನದಿಂದ ಮರಳಿ ಪಡೆದುಕೊಂಡಿದ್ದಾರೆ.. ಸೆಪ್ಟೆಂಬರ್ 5 ರಂದು, ಭಟ್ಕಳದ ಮುರುಡೇಶ್ವರ ನಿವಾಸಿ ರಾಜೇಶ್ ಮೋಹನ್ ಆಚಾರಿ ಅವರು ಅವಸರದಲ್ಲಿ ರೈಲು ಹತ್ತುವಾಗ ತಮ್ಮ ಬ್ಯಾಗನ್ನು ಪ್ಲಾಟ್‌ಫಾರ್ಮ್ ನಂ 1 ರಲ್ಲಿ ಬಿಟ್ಟು ಹೋಗಿದ್ದರು. ನಂತರ ಅವರು ಕಳೆದುಹೋದ ತಮ್ಮ ಬ್ಯಾಗಿಗಾಗಿ ರೈಲ್ವೆ ಸಹಾಯವಾಣಿ ರೈಲ್ ಮದದ್ (139)ಗೆ […]

ಉಡುಪಿ: ‘ಆಪರೇಷನ್ ಅಮಾನಾತ್’ ಅಡಿ ಕಳೆದುಕೊಂಡಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ

(ನ್ಯೂಸ್‌ ಕಡಬ) newskadaba.com, ಸೆ.10  ನವದೆಹಲಿ: ದೇಶವು ಈಗ ಹೊಸ ಉಪರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಈ ನಡುವೆ ದೇಶದ ಅತ್ಯಂತ ಉನ್ನತ ಹುದ್ದೆಯನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ನೆನಪಾಗುತ್ತಾರೆ. ಇದೊಂದು ದೇಶದ ಇತಿಹಾಸದಲ್ಲೊಂದು ಗಮನಾರ್ಹ ಅಧ್ಯಾಯ. ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಏಕೈಕ ವ್ಯಕ್ತಿ ಎಂದರೆ ನ್ಯಾಯಮೂರ್ತಿ ಮೊಹಮ್ಮದ್ ಹಿದಾಯತುಲ್ಲಾ ಇವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಹಂಗಾಮಿ ರಾಷ್ಟ್ರಪತಿಯಾಗಿ ಮತ್ತು ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊಹಮ್ಮದ್ ಹಿದಾಯತುಲ್ಲಾ 1905ರ ಡಿಸೆಂಬರ್ 17ರಂದು ಜನಿಸಿದ ಹಿದಾಯತುಲ್ಲಾ ಅವರು ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿ ಉನ್ನತ

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ,

ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸಲಿರುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರಕಾರ, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ. ಅದರಂತೆ, 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com, ಸೆ.10  ದೆಹಲಿ : ಹೊಸ ವಾಹನವನ್ನು ಖರೀದಿಸಿದಾಗ ಹಬ್ಬದ ಹರ್ಷ, ಆದರೆ ದೆಹಲಿಯ ನಿರ್ಮಾಣ್ ವಿಹಾರ್‌ನಲ್ಲಿ ಒಂದು ಅಪರೂಪದ ಘಟನೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಮಹೀಂದ್ರಾ ಥಾರ್ ಕಾರು ಖರೀದಿಸಿದ ಮಹಿಳೆ ಪೂಜೆಗಾಗಿ ನಿಂಬೆಹಣ್ಣಿನ ಮೇಲೆ ಕಾರು ಚಲಾಯಿಸಲು ಯತ್ನಿಸಿದಾಗ, ಆ ಹೊಸ ಕಾರು ನೇರವಾಗಿ ಶೋರೂಮ್‌ನ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಭಾರೀ ಅನಾಹುತ ಉಂಟಾದ ಘಟನೆ ನಡೆದಿದೆ. ಮಾನಿ ಪವಾರ್ ಎಂಬ ಮಹಿಳೆ, ದೆಹಲಿಯ ಮಹೀಂದ್ರಾ ಶೋರೂಮ್‌ಗೆ ಬಂದು ರೂ.27 ಲಕ್ಷ ಮೌಲ್ಯದ

ಶೋರೂಮ್‌ನಲ್ಲಿ ಹೊಸ ಕಾರು ಸಮೇತ ಕೆಳಮಹಡಿಗೆ ಬಿದ್ದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

(ನ್ಯೂಸ್‌ ಕಡಬ) newskadaba.com,  ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »

ಬ್ರೇಕಿಂಗ್ ನ್ಯೂಸ್

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು : 2025 ರ ಏಷ್ಯಾ ಕಪ್ ನಲ್ಲಿ ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ, ನಂತರ ಸೆಪ್ಟೆಂಬರ್ 14 ರಂದು ಗುಂಪು ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಉಭಯ ದೇಶಗಳ ನಡುವಿನ ಇತ್ತೀಚಿನ ಮಿಲಿಟರಿ ಉದ್ವಿಗ್ನತೆಯನ್ನು ಗಮನಿಸಿದರೆ, ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಭಾರತವು ಯಾವುದೇ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳುತ್ತಿದ್ದಾರೆ. ಐಸಿಸಿ ಅಥವಾ ಇತರ ಬಹು-ರಾಷ್ಟ್ರೀಯ ಈವೆಂಟ್‌ಗಳಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಪಂದ್ಯಗಳನ್ನು

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡುತ್ತದೆ- ಬಿಸಿಸಿಐ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು : ವಿಶ್ವದ ಪ್ರಸಿದ್ಧ ಲಂಡನ್ ನಗರದ ಥೇಮ್ಸ್ ನದಿ ದಂಡೆಯ ಮೇಲೆ ಸ್ಥಾಪಿಸಲ್ಪಟ್ಟ ವಚನ ಕ್ರಾಂತಿಯ ಹರಿಹಾರ, ವಿಶ್ವಗುರು ಶ್ರೀ ಬಸವಣ್ಣನವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಭೇಟಿ‌ ನೀಡಿ, ಪ್ರತಿಮೆಗೆ ಗೌರವ ಸಲ್ಲಿಸಿದರು. ಲಂಡನ್ ಬರೋ ಆಫ್ ಲ್ಯಾಂಬೆತ್‌ನ ಮಾಜಿ ಮೇಯರ್ ನೀರಜ್ ಪಾಟೀಲ್, ಯುಕೆ ಬಸವ ಸಮಿತಿ ವಿ-ಪಿ ಅಭಿಜೀತ್ ಸಾಲಿಮಠ್ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ವಿ-ಪಿ ಗುರ್ಮಿಂದರ್ ರಾಂಧವ ಅವರು ಎಂಎಲ್‌ಸಿ

ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ!

(ನ್ಯೂಸ್‌ ಕಡಬ) newskadaba.com,  ಸೆ.09: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯ ಆರೋಪದಲ್ಲಿ ಬಂಧಿತರಾಗಿರುವ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ನಡೆಸುತ್ತಿರುವ ತನಿಖೆ ತೀವ್ರತೆಯನ್ನು ಪಡೆದುಕೊಂಡಿದ್ದು, ಇತ್ತೀಚೆಗೆ ಚಳ್ಳಕೆರೆಯಲ್ಲಿ ನಡೆಸಿದ ದಾಳಿಯಲ್ಲಿ ಇ.ಡಿ ಅಧಿಕಾರಿಗಳು ಸುಮಾರು ರೂ. 24 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಗಟ್ಟಿಗಳನ್ನು ಜಪ್ತಿ ಮಾಡಿದ್ದಾರೆ. ಈ ಜಪ್ತಿಯೊಂದಿಗೆ ಪ್ರಕರಣದಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿರುವ ಒಟ್ಟು ಅಕ್ರಮ ಆಸ್ತಿ ಮೌಲ್ಯವು ರೂ.100 ಕೋಟಿಗೂ ಮೀರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸಕ ವೀರೇಂದ್ರ ಪಪ್ಪಿಯ ರೂ. 100 ಕೋಟಿ ಅಕ್ರಮ ಸಂಪತ್ತು ಜಪ್ತಿ – 21 ಕೆಜಿ ಬಂಗಾರ ವಶಕ್ಕೆ! Read More »

ಕರಾವಳಿ

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌

(ನ್ಯೂಸ್‌ ಕಡಬ) newskadaba.com, ಸೆ. ವೆಲ್ಲಿಂಗ್ಟನ್‌ : 2025 ರ ಐಸಿಸಿ ಮಹಿಳಾ ಏಕದಿನ(Women’s ODI World Cup) ವಿಶ್ವಕಪ್‌ಗಾಗಿ ನ್ಯೂಜಿಲೆಂಡ್ ಬುಧವಾರ ತನ್ನ ತಂಡವನ್ನು(New Zealand Women’s World Cup squad) ಪ್ರಕಟಿಸಿದೆ. 15 ಸದಸ್ಯರ ತಂಡವನ್ನು ಸೋಫಿ ಡಿವೈನ್ ಮುನ್ನಡೆಸಲಿದ್ದಾರೆ. ನಾಲ್ವರು ಆಟಗಾರ್ತಿಯರು ಚೊಚ್ಚಲ ಮಹಿಳಾ ವಿಶ್ವಕಪ್ ಕರೆ ಪಡೆದಿದ್ದಾರೆ. ಫ್ಲೋರಾ ಡೆವನ್‌ಶೈರ್, ಪಾಲಿ ಇಂಗ್ಲಿಸ್, ಬೆಲ್ಲಾ ಜೇಮ್ಸ್ ಮತ್ತು ಬ್ರೀ ಇಲ್ಲಿಂಗ್ ಅವರು ತಮ್ಮ ಮೊದಲ ವಿಶ್ವಕಪ್ ಕರೆ ಪಡೆದ ನಾಲ್ವರು ಆಟಗಾರ್ತಿಯರು. ಡಿವೈನ್ ಜೊತೆಗೆ

ಮಹಿಳಾ ಏಕದಿನ ವಿಶ್ವಕಪ್‌ಗೆ ತಂಡ ಪ್ರಕಟಿಸಿದ ನ್ಯೂಜಿಲ್ಯಾಂಡ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top