ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಾಜಿ ಶಾಸಕನಿಗೆ 30 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com ಸೆ. 09. ಡಿಜಿಟಲ್ ಅರೆಸ್ಟ್‌ ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಮಾಜಿ ಶಾಸಕರನ್ನು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ತಿಳಿಸಿದ ಖದೀಮರು, ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲು ಆಗಸ್ಟ್ 12ರಂದು […]

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಮಾಜಿ ಶಾಸಕನಿಗೆ 30 ಲಕ್ಷ ರೂ. ವಂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆದೇಶ ದೊರೆತರೂ ತೆರವಾಗದ ಶೆಲ್ಟರ್‌ – ವಾಹನ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com ಸೆ. 09. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡಿನಲ್ಲಿ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲಿ ನಿರ್ಮಿಸಿದ ಬಸ್ ಶೆಲ್ಟರ್ ನಿಂದ ಪ್ರತಿ ನಿತ್ಯ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಟ್ರಾಫಿಕ್ ಪೋಲೀಸರ ಮನವಿಯಂತೆ ತೆರವು ಮಾಡುವಂತೆ ಸಂಬಂಧಿಸಿದವರಿಗೆ ಪುರಸಭೆ ಆದೇಶ ಹೊರಡಿಸಿ, ತಿಂಗಳು ಕಳೆದರೂ ಶೆಲ್ಟರ್ ತೆರವು ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿವೆ. ಬಿ.ಸಿ.ರೋಡಿನ ಹೃದಯ ಭಾಗವಾಗಿರುವ ಬಸ್ ನಿಲ್ದಾಣದ ಸಮೀಪದಲ್ಲಿ ಶ್ರೀನಿವಾಸ ಆರ್ಕೇಡ್ ಇದರ ಎದುರು ಬಸ್ ಶೆಲ್ಟರ್ ನಿರ್ಮಾಣ

ಆದೇಶ ದೊರೆತರೂ ತೆರವಾಗದ ಶೆಲ್ಟರ್‌ – ವಾಹನ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಮರ್ಜಿತ್ ಲಂಕೇಶ್ ಗೆ ಗೌರಿ ಸಿನಿಮಾದಲ್ಲಿನ ನಟನೆಗೆ ‘ಸೈಮಾ’ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com ಸೆ. 09. ದುಬೈನಲ್ಲಿ ಅದ್ದೂರಿಯಾಗಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಪ್ರಧಾನ ಸಮಾರಂಭ ನಡದಿದೆ.  ಸಮಾರಂಭದಲ್ಲಿ ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ. ಪ್ರಶಸ್ತಿ ಹಿಡಿದು ಅವರು ಖುಷಿಯಿಂದ ಪೋಸ್

ಸಮರ್ಜಿತ್ ಲಂಕೇಶ್ ಗೆ ಗೌರಿ ಸಿನಿಮಾದಲ್ಲಿನ ನಟನೆಗೆ ‘ಸೈಮಾ’ ಪ್ರಶಸ್ತಿ Read More »

ಸಿನಿಮಾ

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ

(ನ್ಯೂಸ್‌ ಕಡಬ) newskadaba.com ಸೆ. 09. ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ನೇಪಾಳ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ನೇಪಾಳದ ಜನರು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರಕಾರ ನಿಷೇಧವನ್ನು ಹಿಂದಕ್ಕೆ ಪಡೆದಿದೆ.   ಸಚಿವ ಸಂಪುಟದ ತುರ್ತು ಸಭೆ ಕರೆದು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಾಸ್ ಪಡೆಯಲಾಗಿದೆ. ಇನ್ನು ಮುಂದೆ ಎಂದಿನಂತೆ ಸೋಷಿಯಲ್ ಮೀಡಿಯಾ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ನಗರ ದಕ್ಷಿಣ ಸ್ಥಳೀಯ ಸಂಸ್ಥೆಯ 2025ನೇ ಸಾಲಿನ ಕಬ್ಸ್ – ಬುಲ್ ಬುಲ್, ಸ್ಕೌಟ್ ಗೈಡ್ಸ್, ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆಯು ಲೂಡ್ರ್ಸ್ ಸೆಂಟ್ರಲ್ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ನಗರ ದಕ್ಷಿಣ  ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಕೆ. ವಸಂತ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರೀತಿ ಲೋಬೊ, ಲೂಡ್ರ್ಸ್ ಸೆಂಟ್ರಲ್

ಕಬ್ಸ್ – ಬುಲ್ ಬುಲ್, ಸ್ಕೌಟ್- ಗೈಡ್ಸ್ ರೇಂಜರ್ ವಿಭಾಗದ ಗೀತ ಗಾಯನ ಸ್ಪರ್ಧೆ Read More »

ಕರಾವಳಿ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು ಹಾಕಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಹೇಳಿದರು. ಅವರು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ

ಸಾಮಾಜಿಕ ಪ್ರಗತಿಗೆ ಅಕ್ಷರ ಜ್ಞಾನ ಅಗತ್ಯ- ಮೂಡಾ ಅಧ್ಯಕ್ಷ Read More »

ಕರಾವಳಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..!

(ನ್ಯೂಸ್‌ ಕಡಬ) newskadaba.com ಸೆ. 09. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದು ಹೇಳಿದ್ದಕ್ಕೆ ಹರಿಯಾಣದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ ಎಂದು ಗುರುತಿಸಲಾಗಿದೆ. ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಇರಬೇಕು.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರ್ನಾಟಕ
crime, arrest, suspected

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸೆಪ್ಟೆಂಬರ್ 7ರಂದು ಬೆಂಗಳೂರಿನ ಬನಶಂಕರಿ, ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಕುಮಾರಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಜೇಶ್ ಮತ್ತು ಮಂಜುನಾಥ್ ಹಾವಂಜೆ ಅವರು ಆರೋಪಿಯನ್ನು ಯಶಸ್ವಿಯಾಗಿ

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ

(ನ್ಯೂಸ್‌ ಕಡಬ) newskadaba.com ಸೆ. 09. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ‘ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಈ ವಾರದಿಂದ ಸಂಚಾರ ಆರಂಭಿಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ, ಪ್ರಸ್ತುತ ಈ ಮಾರ್ಗದಲ್ಲಿ 3 ರೈಲುಗಳು ಸಂಚರಿಸುತ್ತಿದ್ದು, 4ನೇ ರೈಲಿನ ಸೇರ್ಪಡೆಯು ಪೀಕ್-ಅವರ್’ನಲ್ಲಿ ಕಾಯುವಿಕೆ ಸಮಯವನ್ನು 25 ನಿಮಿಷಗಳಿಂದ ಸುಮಾರು 15 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. 4ನೇ ರೈಲಿನ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ

‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top