ಟ್ರೆಡ್ಸ್ ಮತ್ತು ಎಂ.ಎಸ್.ಎಂ.ಇ ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸಲು  ರ್ಯಾಂಪ್ (RAMP) ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ,  ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (TECSOK), ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ  ಸೆಪ್ಟೆಂಬರ್ 16ರಂದು ಬೆಳಿಗ್ಗೆ 10 ಗಂಟೆಗೆ  ಟ್ರೆಡ್ಸ್ ಕಾರ್ಯಗಾರ ಮತ್ತು ಸೆಪ್ಟೆಂಬರ್ 17 ರಂದು ಅಪರಾಹ್ನ 3 ಗಂಟೆಗೆ ಇಎಸ್‍ಎಂ ಕಾರ್ಯಗಾರವನ್ನು ಕೈಗಾರಿಕೋದ್ಯಮಿಗಳಲ್ಲಿ ಅರಿವು ಮೂಡಿಸುವ […]

ಟ್ರೆಡ್ಸ್ ಮತ್ತು ಎಂ.ಎಸ್.ಎಂ.ಇ ಮಾಹಿತಿ ಕಾರ್ಯಾಗಾರ Read More »

ಕರ್ನಾಟಕ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಸೆ. 09. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ಸೆಪ್ಟೆಂಬರ್ 16 ರಿಂದ 17ರ ವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26ರ ವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತ ರೈತ ಬಾಂಧವರು ತಮ್ಮ

ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ

ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ

(ನ್ಯೂಸ್‌ ಕಡಬ) newskadaba.com ಸೆ. 09. ಕಟ್ಟಡವೊಂದರಲ್ಲಿ ಎಸಿ ಕಂಪ್ರೆಸ್ಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಈ ದುರಂತದಲ್ಲಿ ಅವರ ಸಾಕು ನಾಯಿ ಕೂಡ ಮೃತಪಟ್ಟಿದೆ. ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರದಂದು  ಮಧ್ಯರಾತ್ರಿ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಈ ವೇಳೆ ಅವರು

ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ ಘಟನೆ ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.   ಸುಮಾರು 17 ವರ್ಷದ ಹುಡುಗ ತನ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಯ ಕೈ ಹಿಡಿದು ಹೊಲದ ಒಳಗೆ ಎಳೆದೊಯ್ದಿದ್ದಾನೆ. ಇದೇ ವೇಳೆ ಮಹಿಳೆ, ರಕ್ಷಣೆಗಾಗಿ ತಪ್ಪಿಸಿಕೊಳ್ಳಲು ಕೂಗಿಕೊಂಡಿದ್ದಾಳೆ. ಆಕೆಯ ಚೀರಾಟ ಕೇಳಿದ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ Read More »

ಕರ್ನಾಟಕ

ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

(ನ್ಯೂಸ್‌ ಕಡಬ) newskadaba.com ಸೆ. 09. ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಸರ್ಕಾರಿ ನೌಕರರ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ನಿರ್ಲಕ್ಷ್ಯ ತೋರಿದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 199(C) ರಂತೆ ಕಡ್ಡಾಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದೆ. ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯ.

ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com ಸೆ. 09. ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೋರ್ವರು ದುರ್ಮರಣಕ್ಕೀಡಾದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಬೃಹತ್ ಗುಂಡಿಗೆ ಬಿದ್ದಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟು ಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ ಗೆ

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಸೆ. 09. ಟ್ವಿಟ್ಟರ್, ಫೇಸ್ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಪ್ರಮುಖ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನೇಪಾಳ ಸರ್ಕಾರದ ನಿರ್ಧಾರ, ಯುವಜನತೆಯಲ್ಲಿ ಭಾರೀ ಆಕ್ರೋಶವನ್ನು ಉಂಟುಮಾಡಿದ್ದು, ಉಗ್ರ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಪ್ರತಿಭಟನೆಯಿಂದಾಗಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿರುವ ಕುರಿತು ವರದಿಯಾಗಿದೆ. ನೇಪಾಳ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದೆ. ವರದಿಯ ಪ್ರಕಾರ, ಆರೋಗ್ಯ ಮತ್ತು ಜನಸಂಖ್ಯಾ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ,

ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತಿಯ ಜೊತೆ ಜಗಳ – ಜೀವಾಂತ್ಯಕ್ಕೆ ಯೋಚಿಸಿದಾಕೆಯ ಜೀವ ಉಳಿಸಿದ ಮೊಸಳೆ..!

(ನ್ಯೂಸ್‌ ಕಡಬ) newskadaba.com ಸೆ. 09. ಗಂಡನ ಜಗಳದಿಂದ ಮನನೊಂದು, ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಮೊಸಳೆ ಕಣ್ಣಿಗೆ ಬಿದ್ದ ಕೂಡಲೇ ಮರ ಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸುರೇಶ್ ಎಂಬವರ ಪತ್ನಿ ಮಾಲತಿ ಎಂಬವರು ಚಹಾ ತಯಾರಿಸಲು ಮನಸ್ಸಿಲ್ಲದ ಕಾರಣ ಗಂಡನಿಗೆ “ನೀವೇ ಮಾಡಿ” ಎಂದಿದ್ದರು. ಈ ಒಂದು ಮಾತು ದೊಡ್ಡ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು. ಜಗಳದ ಬಳಿಕ ಕೋಪದಿಂದ ಮನೆಯಿಂದ ಹೊರಟ ಪತ್ನಿ ನೇರವಾಗಿ ಗಂಗಾ ಸೇತುವೆಯವರೆಗೆ ನಡೆದು ಹೋಗಿ,

ಪತಿಯ ಜೊತೆ ಜಗಳ – ಜೀವಾಂತ್ಯಕ್ಕೆ ಯೋಚಿಸಿದಾಕೆಯ ಜೀವ ಉಳಿಸಿದ ಮೊಸಳೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು : ರಾಜ್ಯದಲ್ಲಿ ಮುಂದಿನ4  ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಸೆ.9ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ

ಇಂದಿನ ಹವಾಮಾನ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು- ಮುಖ್ಯಮಂತ್ರಿ ಗ್ರೀನ್ ಸಿಗ್ನಲ್

(ನ್ಯೂಸ್‌ ಕಡಬ) newskadaba.com ಸೆ. 09. ನಗರದ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡಬೇಕೆಂದ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರದಂದು ಒಪ್ಪಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾಮಕರಣ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು- ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top