SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ
(ನ್ಯೂಸ್ ಕಡಬ) newskadaba.com, ಜು.22 ವಿದ್ಯಾರ್ಥಿ ವೇತನ ಹೆಚ್ಚಳ: SC-ST ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಸ್ಕಾಲರ್ ಶಿಪ್ ಸಾಕಾಗುತ್ತಿಲ್ಲ ಎಂಬ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿಗೆ, ಕಾಯ್ದೆಯನ್ನು ಶೀಘ್ರವೇ ಸರಿಯಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು.ಬಾಕಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಅರಣ್ಯ ಇಲಾಖೆಯಿಂದ ಆದಿವಾಸಿಗಳ ತೆರವು ವಿಚಾರವಾಗಿ ಸಂಬಂಧಪಟ್ಟ ಅರಣ್ಯ […]









