ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.08 ನವದೆಹಲಿ : ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಪುರ್ ನಿವಾಸಿ ಭೂಷಣ್ ವರ್ಮಾ ಬಂಧಿತ ಆರೋಪಿ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳ್ಳತನ ಮಾಡಿದ್ದ. ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ಕಳುವು ಮಾಡಿದ್ದ. ಕಳ್ಳತನದ ಈ ದೃಶ್ಯಗಳು ಸಿಸಿಟಿವಿಯಲ್ಲಿ […]

ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ; ತಪ್ಪಿದ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.08 ಬಂಟ್ವಾಳ:ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ವೇಳೆ ಮಲಗಿದ್ದ ಮನೆ ಮಂದಿ ಹೊರಬಂದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಅದು ಆರ್ ಸಿಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ; ತಪ್ಪಿದ ಅನಾಹುತ Read More »

ಕರ್ನಾಟಕ

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ

(ನ್ಯೂಸ್‌ ಕಡಬ) newskadaba.com,  ಸೆ.08 : ಉರ್ದು ಶಿಕ್ಷಕರಿಗೆ ಕನ್ನಡ ಅಥವಾ ಇಂಗ್ಲಿಷ್ ಬಾರದಿರುವುದರಿಂದ, ಅವರು ಉರ್ದು ವಿನಲ್ಲಿಯೇ ಪಾಠ ಮಾಡುತ್ತಾರೆ ಎನ್ನುವುದು ವಿದ್ಯಾರ್ಥಿಗಳ ಆತಂಕ. ಉರ್ದು ಶಿಕ್ಷಕರಿಗೆ ಇಂಗ್ಲಿಷ್ ಸರಿಯಾಗಿ ಬರುವುದಿಲ್ಲ, ಕನ್ನಡವೂ ಗೊತ್ತಿಲ್ಲ. ಅವರು ಉರ್ದುವಿನಲ್ಲಿಯೇ ಪಾಠ ಮಾಡಿದರೆ, ನಮಗೆ ಅರ್ಥವಾಗುವುದಿಲ್ಲ. ಕೆಲ ವರ್ಷದ ಹಿಂದೆ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಎನ್ನುವ ಸಿನಿಮಾ ಭರ್ಜರಿ ಯಶಸ್ಸು ಗಳಿಸಿತ್ತು. ರೀಲ್‌ನಲ್ಲಿ ನಡೆದಿದ್ದ ಘಟನೆಯೇ ಇದೀಗ ರಿಯಲ್ ಲೈಫ್‌ ನಲ್ಲಿ, ಅದರಲ್ಲಿಯೂ

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ

(ನ್ಯೂಸ್‌ ಕಡಬ) newskadaba.com,  ಸೆ.08 ನ್ಯೂಯಾರ್ಕ್‌ : ಬೆಲಾರುಸ್‌ನ ಟೆನಿಸ್‌ ತಾರೆ, ವಿಶ್ವ ನಂಬರ್‌ 1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಸತತ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ತಮ್ಮ ಒಟ್ಟಾರೆ ಗ್ರ್ಯಾನ್‌ಸ್ಲಾಂ ಕಿರೀಟಗಳ ಗಳಿಕೆಯನ್ನು 4ಕ್ಕೆ ಹೆಚ್ಚಿಸಿದ್ದಾರೆ. ಭಾರತೀಯ ಕಾಲಮಾನ ಶನಿವಾರ ಮಧ್ಯರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ 27 ವರ್ಷದ ಸಬಲೆಂಕಾ, ಅಮೆರಿಕದ ಅಮಾಂಡ ಅನಿಸಿಮೋವಾ ವಿರುದ್ಧ 6-3, 7-6(7/3) ಸೆಟ್‌ಗಳಲ್ಲಿ ಜಯಭೇರಿ ಬಾರಿಸಿದರು.

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಸೆ.08 ಟೋಕಿಯೊ : ಜಪಾನಿನ ರಾಜಕೀಯ ತಿತ್ತರದ ಮಧ್ಯೆ ಪ್ರಧಾನಿ ಶಿಗೆರು ಇಶಿಬಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ ಆಂತರಿಕ ಅಸಮಾಧಾನವನ್ನು ನಿಭಾಯಿಸಲು ಹಾಗೂ ಪಕ್ಷದಲ್ಲಿ ಉಂಟಾದ ವಿಭಜನೆ ತಡೆಗಟ್ಟುವ ಉದ್ದೇಶದಿಂದ ಇಶಿಬಾ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜುಲೈನಲ್ಲಿ ನಡೆದ ಮೇಲ್ಮನೆಯ (ಉಚ್ಚಸಭೆ) ಚುನಾವಣೆಯಲ್ಲಿ ಎಲ್ಡಿಪಿ ನೇತೃತ್ವದ ಒಕ್ಕೂಟವು ಬಹುಮತವನ್ನು ಕಳೆದುಕೊಂಡಿತ್ತು. ಇದರ ಫಲವಾಗಿ ಇಶಿಬಾ ವಿರುದ್ಧ

ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂಡಿಯಾ ಸ್ಕಿಲ್ಸ್ ಕಾಂಪಿಟಿಷನ್ ಕರ್ನಾಟಕ – ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಸೆ. 08. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ 2026ನೇ ಸಾಲಿನಲ್ಲಿ ಚೀನಾದ ಶಾಂಘೈನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಗೆ (World Skill Competition – 2026) ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ (‘ಇಂಡಿಯಾ ಸ್ಕಿಲ್ಸ್ ಕಾಂಪಿಟಿಷನ್ ಕರ್ನಾಟಕ – 2025’) ಸ್ಪರ್ಧಾ ಕಾರ್ಯಕ್ರಮವನ್ನು 63 ಪ್ರಕಾರದ ಕೌಶಲ್ಯ ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ. 2001 ಜನವರಿ 1 ರಂದು ಅಥವಾ ನಂತರದಲ್ಲಿ ಜನಿಸಿದ

ಇಂಡಿಯಾ ಸ್ಕಿಲ್ಸ್ ಕಾಂಪಿಟಿಷನ್ ಕರ್ನಾಟಕ – ನೋಂದಣಿ ಆರಂಭ Read More »

ಕರ್ನಾಟಕ

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್ (19), ಲೋಕೇಶ್ (19), ಮತ್ತು ಆಶೀಶ್ (18) ಎಂದು ಗುರುತಿಸಲಾಗಿದೆ. ನಿರೂಪ್ (19) ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧನುಷ್, ರಾಹುಲ್, ಅಂಜನ್, ಕುಶಾಲ್, ಅನೀಶ್, ನಿತಿನ್, ನಿರೂಪ್, ಲೋಕೇಶ್,

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆ ಹಾಗೂ 58 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್‍ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್  https://karnemakaone.kar.nic.in/abcd/  ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲ

ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ Read More »

ಕರ್ನಾಟಕ

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ

(ನ್ಯೂಸ್‌ ಕಡಬ) newskadaba.com,  ಸೆ.08 ಹರಾರೆ: ಝಿಂಬಾಬ್ವೆ ತಂಡವು ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇತಿಹಾಸ ನಿರ್ಮಿಸಿ, ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಈ ರೋಮಾಂಚಕ ಪಂದ್ಯದಲ್ಲಿ ಆತಿಥೇಯರು ತಮ್ಮ ಶ್ರೇಷ್ಠ ಆಟದೊಂದಿಗೆ ಶ್ರೀಲಂಕಾ ತಂಡವನ್ನು ಕೇವಲ 80 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದರೂ ಝಿಂಬಾಬ್ವೆ ಬೌಲರ್‌ಗಳ ದಾಳಿಗೆ ತತ್ತರಿಸಿ 17.4 ಓವರ್‌ಗಳಲ್ಲೇ ಸಂಪೂರ್ಣವಾಗಿ ಪೆವಿಲಿಯನ್ ಸೇರುವಂತಾಯಿತು. ಇದಕ್ಕೂ ಮುನ್ನ, 2021ರ

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50000 ರೂ. ಹಾಗೂ ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗಳಿಗೆ 5000 ರೂ. ನೀಡಲಾಗುತ್ತದೆ. ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ 7 ದಿನ ಮುಂಚಿತವಾಗಿ

ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top