ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ!

(ನ್ಯೂಸ್‌ ಕಡಬ) newskadaba.com,  ಸೆ.08 :  ಕೇರಳದಲ್ಲಿ ಓಣಂ ಹಬ್ಬದ ಸಂಭ್ರಮದ ನಡುವೆಯೇ ಮದ್ಯ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ. ಕೇರಳ ರಾಜ್ಯ ಪಾನೀಯ ನಿಗಮ ನೀಡಿದ ಮಾಹಿತಿಯಂತೆ, ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ರಾಜ್ಯದ ವಿವಿಧ BEVCO ಮಳಿಗೆಗಳ ಮೂಲಕ ಒಟ್ಟು ರೂ. 826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 776.82 ಕೋಟಿ ಮದ್ಯ ಮಾರಾಟವಾಗಿದ್ದು, ಈ ಬಾರಿಗೆ ಶೇ. 6.38ರಷ್ಟು ಹೆಚ್ಚಳವಾಗಿರುವುದು ಗಮನಾರ್ಹವಾಗಿದೆ. ಈ […]

ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ! Read More »

ಬ್ರೇಕಿಂಗ್ ನ್ಯೂಸ್

ಯುವನಿಧಿ ಫಲಾನುಭವಿಗಳಿಗೆ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ನಗರದ ಕದ್ರಿಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2211477, 8277741731 ಸಂಪರ್ಕಿಸಬಹುದು ಎಂದು ಕೆ.ಜಿ.ಟಿ.ಟಿ.ಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವನಿಧಿ ಫಲಾನುಭವಿಗಳಿಗೆ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ನಗರದ ಕದ್ರಿ ಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬ್ಭೆತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಟ್ಯಾಲಿ ಪ್ರೈಮ್

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ Read More »

ಕರ್ನಾಟಕ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08.  ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕದಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುದ್ದಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಪ್ರಧಾನಿ ಜನ್ಮದಿನದಿಂದ ಗಾಂಧಿ ಜಯಂತಿಯವರೆಗೆ ‘ಸೇವಾ ಪಾಕ್ಷಿಕ’ ಆಚರಣೆ – ಸಚಿವ ಮನ್ಸುಖ್ ಮಾಂಡವಿಯಾ

(ನ್ಯೂಸ್‌ ಕಡಬ) newskadaba.com,  ಸೆ.08 :  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನವನ್ನು ಹಿನ್ನೆಲೆಯಲ್ಲಿ ಇಟ್ಟುಕೊಂಡು, ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ಮಹಾತ್ಮಾ ಗಾಂಧೀಜಿಯವರ ಜನ್ಮದಿನದವರೆಗೆ ಭಾರತದೆಲ್ಲೆಡೆ ‘ಸೇವಾ ಪಾಕ್ಷಿಕ’ಆಚರಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದರು. ಅವರ ಹೇಳಿಕೆಯಂತೆ, ಈ ಸೇವಾ ಅಭಿಯಾನವು ಪ್ರಧಾನ ಮಂತ್ರಿಯವರ ರಾಷ್ಟ್ರಪರ ದೃಷ್ಟಿಕೋನ ಮತ್ತು ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ (ಬಿಜೆವೈಎಂ)

ಪ್ರಧಾನಿ ಜನ್ಮದಿನದಿಂದ ಗಾಂಧಿ ಜಯಂತಿಯವರೆಗೆ ‘ಸೇವಾ ಪಾಕ್ಷಿಕ’ ಆಚರಣೆ – ಸಚಿವ ಮನ್ಸುಖ್ ಮಾಂಡವಿಯಾ Read More »

ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಚಂದ್ರಗ್ರಹಣ ಸಂಪೂರ್ಣ ದರ್ಶನ, ರಕ್ತವರ್ಣದಲ್ಲಿ ಮಿಂದೆದ್ದ ಚಂದಿರ

(ನ್ಯೂಸ್‌ ಕಡಬ) newskadaba.com,  ಸೆ.08 ಬೆಂಗಳೂರು: ಭಾನುವಾರ ರಾತ್ರಿ ಆಗಸದಲ್ಲಿ ಅಪೂರ್ವ ಖಗೋಲ ವಿದ್ಯಮಾನ ನಡೆಯಿತು. ರಾಜ್ಯಾದ್ಯಂತ ಮಳೆ ಬಿಡುವು ಕೊಟ್ಟಿದ್ದರಿಂದ, ರಕ್ತ ಚಂದ್ರಗ್ರಹಣ ಬಹುತೇಕ ಎಲ್ಲ ಕಡೆಯೂ ಗೋಚರಿಸಿತು. ಸದಾ ಹಾಲಿನಂತೆ ಫಳಫಳ ಹೊಳೆಯುತ್ತಿದ್ದ ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ (blood moon) ಗೋಚರಿಸಿದ. ಸತತ ಮೂರು ಗಂಟೆಗಳ ಕಾಲ ಚಂದ್ರನಿಗೆ ಗ್ರಹಣ ಆವರಿಸಿತು. ಭಾರತದಲ್ಲಿ ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ಚಂದ್ರಗ್ರಹಣ ಗೋಚರಿಸಿತು. ರಾತ್ರಿ 9.56ಕ್ಕೆ ಗ್ರಹಣದ ಸ್ಪರ್ಶಕಾಲ ಆರಂಭವಾಗಿ

ಚಂದ್ರಗ್ರಹಣ ಸಂಪೂರ್ಣ ದರ್ಶನ, ರಕ್ತವರ್ಣದಲ್ಲಿ ಮಿಂದೆದ್ದ ಚಂದಿರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ  ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಕರಾವಳಿ

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com,  ಸೆ.08 ಬೆಂಗಳೂರು : ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್ Read More »

ಕರ್ನಾಟಕ
Scroll to Top