ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಿಕೊಂಡು ಕಾಲಬದ್ಧವಾಗಿ ಆಯಾ ಇಲಾಖೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದ ನಿರ್ಣಯದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ(ಡಿಪಿಎಆರ್) ಸರಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹಿನ್ನೆಲೆ 2024ರ ಅಕ್ಟೋಬರ್ 28ರ ನಂತರಹೊರಡಿಸಲಾದ […]

ನೇರ ನೇಮಕಾತಿ ಪ್ರಕ್ರಿಯೆ- ಒಳಮೀಸಲಾತಿಯೊಂದಿಗೆ ಹೊಸ ನೇಮಕಾತಿ ಅಧಿಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಶಿಕ್ಷಕರು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು” –  ಡಾ. ವಿಜಯಲಕ್ಷ್ಮಿ ದೇಶಮಾನೆ

(ನ್ಯೂಸ್‌ ಕಡಬ) newskadaba.com ಬೆಂಗಳೂರು; ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ ಮತ್ತು ಶಿಕ್ಷಕರ ದಿನವನ್ನು ಆಚರಿಸಿದೆ. ಇದು ಒಂದು ಉತ್ತಮ ಸಂಯೋಗವಾಗಿದೆ, ಏಕೆಂದರೆ ಸಂಸ್ಥೆಯ ಸಂಸ್ಥಾಪಕರು ಸ್ವತಃ ಶಿಕ್ಷಕರಾಗಿದ್ದರು ಮತ್ತು ಅವರ ಜನ್ಮದಿನ ಸೆಪ್ಟೆಂಬರ್ 5 ರಂದು ಬರುತ್ತದೆ, ಇದು ಶಿಕ್ಷಕರ ದಿನವೂ ಆಗಿದೆ, ಅಂದರೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಭಾಗವಹಿಸಿದ್ದರು. ಅವರು ಎಲ್ಲಾ ಅಧ್ಯಾಪಕ ವರ್ಗಕ್ಕೆ ಶುಭ

“ಶಿಕ್ಷಕರು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು” –  ಡಾ. ವಿಜಯಲಕ್ಷ್ಮಿ ದೇಶಮಾನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.06  ಬೆಂಗಳೂರು:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು .ಶಿಕ್ಷಣ ನಮ್ಮ‌

‘ಮೊಬೈಲ್ ಬಿಡಿ-ಪುಸ್ತಕ ಹಿಡಿ’- ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಸೆ.06 ವಾಷಿಂಗ್ಟನ್: ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್ ಅವರು, ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ. ಅವರಿಗೆ ಸುದೀರ್ಘ ಹಾಗೂ ಸಮೃದ್ಧ ಭವಿಷ್ಯ ಸಿಗುವಂತಾಗಲಿ ಎಂದು ಹೇಳಿದ್ದರು. ಇದರ ಜತೆಗೆ ಅವರು ಇತ್ತೀಚೆಗೆ ನಡೆದ ಶಾಂಫ್ಟ್ ಕೋ ಆಪರೇಷನ್ ಆರ್ಗನೈಸೇಷನ್

“ಭಾರತ ನಮ್ಮ ಕೈ ತಪ್ಪಿಲ್ಲ, ನಮ್ಮ ನಡುವೆ ವಿಶೇಷ ಸಂಬಂಧವಿದೆ”- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.06 ಪುತ್ತೂರು : ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಅವರು ಅನಾರೋಗ್ಯದ ಹಿನ್ನೆಲೆ ಶನಿವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (59) ಅವರನ್ನು ಅನಾರೋಗ್ಯದ ಹಿನ್ನಲೆ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಪುತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು

ಪುತ್ತೂರಿನ ಪಿಲಿನಲಿಕೆಯ ಬ್ರಾಂಡ್ ಪಿಲಿ ರಾಧಣ್ಣ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸತೀಶ್ ಭಟ್ ಬಿಳಿನೆಲೆ ಆಯ್ಕೆ

ಕಡಬ, ಸೆ.04. ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಡಬ ತಾಲೂಕಿನಿಂದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಗುರುಗಳಾದ ಸತೀಶ್ ಭಟ್ ಬಿಳಿನೆಲೆಯವರು ಆಯ್ಕೆಯಾಗಿದ್ದಾರೆ. 1989 ರಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಇವರು ಸುಮಾರು 22 ವರ್ಷಗಳ ಕಾಲ ಬಿಳಿನೆಲೆಯಲ್ಲಿ ಸೇವೆ ಸಲ್ಲಿಸಿ 2011ರಲ್ಲಿ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವಿಜ್ಞಾನ ಅಧ್ಯಾಪಕರಾಗಿ ಸೇವೆ ಆರಂಭಿಸಿದರು. 2014 ರಲ್ಲಿ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿದ ಇವರು ತನ್ನದೇ ವಿಶೇಷ ಪ್ರತಿಭೆಯಿಂದಾಗಿ ಹಲವಾರು

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸತೀಶ್ ಭಟ್ ಬಿಳಿನೆಲೆ ಆಯ್ಕೆ Read More »

ಕರಾವಳಿ

ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ.04 : ನಕಲಿ ಪರಸ್ಪರ ಲಾಭದ ಕಂಪನಿಯ ನಿರ್ದೇಶಕರು ಹೂಡಿಕೆದಾರರಿಗೆ 93 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಭದೋಹಿ ನಗರದಲ್ಲಿ ನಡೆದಿದೆ. ವೆರಿ ವೆಲ್‌ ಮ್ಯೂಚುಯಲ್‌ ಬೆನಿಫಿಟ್‌ ನಿಧಿ ಎಂಬ ಕಂಪನಿ ಆರಂಭಿಸಿ ವಂಚಿಸಿರುವ ಮಹಿಳೆ ಸೇರಿದಂತೆ 15 ನಿರ್ದೇಶಕರ ವಿರುದ್ಧ ಗ್ಯಾನ್‌ಪುರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಪಾ ಶಂಕರ್‌ಅವರ ಪತ್ನಿ ಆಶಾ ದೇವಿ, ಅವರ ಪುತ್ರರಾದ ರವಿ ಆನಂದ್‌, ಅಕ್ಷಯ್‌‍, ಸೂರಜ್‌ ಮತ್ತು

ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ Read More »

ಕರಾವಳಿ

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು

(ನ್ಯೂಸ್‌ ಕಡಬ) newskadaba.com,  ಸೆ. 4ತುಮಕೂರು: ಇತ್ತೀಚಿಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (DCC Bank) ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್ ರಾಜಣ್ಣ ಗೆಲುವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ

(ನ್ಯೂಸ್‌ ಕಡಬ) newskadaba.com,  ಸೆ.04 : ಕೇಂದ್ರ ಸರ್ಕಾರ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿಯಾಗಲಿವೆ. ನಗದು ಸಮೃದ್ಧ ಲೀಗ್ ಅನ್ನು ತಂಬಾಕು ಉತ್ಪನ್ನಗಳು ಮತ್ತು ಬೆಟ್ಟಿಂಗ್ ಸೇವೆಗಳ ಜೊತೆಗೆ ಐಷಾರಾಮಿ ಚಟುವಟಿಕೆ ವಿಭಾಗದಲ್ಲಿ ಇರಿಸಲಾಗಿದೆ. ಇದರ ಪರಿಣಾಮವಾಗಿ ಟಿಕೆಟ್‌ಗಳು ದುಬಾರಿಯಾಗಲಿವೆ. ಐಪಿಎಲ್ ಆವೃತ್ತಿಯು ಸಾಮಾನ್ಯವಾಗಿ ಮಾರ್ಚ್‌ನಿಂದ ಮೇವರೆಗೆ ನಡೆಯಲಿದ್ದು, ದೇಶದಾದ್ಯಂತ 74 ಪಂದ್ಯಗಳನ್ನು ಆಡಲಾಗುತ್ತದೆ. ಹಣಕಾಸು ಸಚಿವಾಲಯದ ಜಿಎಸ್‌ಟಿ

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ

(ನ್ಯೂಸ್‌ ಕಡಬ) newskadaba.com,  ಸೆ. 4ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ಆಗಿತ್ತು  ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ

ಉಡುಪಿ – ಹೂಡಿಕೆ ಹೆಸರಿನಲ್ಲಿ 1.32 ಕೋಟಿ ರೂ.- ಆನ್ಲೈನ್ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top