ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.4 ಬೆಂಗಳೂರು: ಜಕ್ಕೂರು ಏರೋಡ್ರೋಂ ರನ್ ವೇ ವಿಸ್ತರಿಸಿಸಲು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಬುಧವಾರ ಚರ್ಚೆ ನಡೆಸಿದರು. ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ […]

ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ, ಪೂರ್ವ ಮತ್ತು ಪಶ್ಚಿಮದ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ ಬುಧವಾರವೂ ತನ್ನ ಪ್ರತಾಪ ಮುಂದುವರೆದಿದೆ. ಒಟ್ಟು 10 ರಾಜ್ಯಗಳಲ್ಲಿ ಮಳೆ ಅಬ್ಬರ ತೋರಿಸಿದ್ದು ಒಂದೇ ದಿನ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹದಂಥ ಘಟನೆಗಳು ಸಂಭವಿಸಿದ್ದು, ರೈಲು, ವಿಮಾನ, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯವಾಗಿದ್ದು, ಸುರಕ್ಷತಾ ದೃಷ್ಟಿಯಿಂದ

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡಗೆ; ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಿಗಳ ಮೇಲಿನ ಜಿಎಸ್‌ಟಿ ಕಡಿಮೆ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು  ಬುಧವಾರ ದೇಶನಿವಾಸಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದು, ಆರೋಗ್ಯ, ಶಿಕ್ಷಣ, ದಿನಬಳಕೆಯ ವಸ್ತುಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಹೊರೆಯನ್ನು ಇಳಿಸಿದ್ದಾರೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಜಿಎಸ್‌ಟಿಯನ್ನು ಗಮನಾರ್ಹವಾಗಿ ಇಳಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರವು 33 ಕ್ಯಾನ್ಸರ್ ಔಷಧಗಳು ಮತ್ತು ಅಪರೂಪದ ಔಷಧಿಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಶೇ.12 ರಿಂದ ಶೇ.20 ಕ್ಕೆ ಇಳಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡಗೆ; ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಿಗಳ ಮೇಲಿನ ಜಿಎಸ್‌ಟಿ ಕಡಿಮೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..!

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು:  ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100 ಗ್ರಾಂಗೆ 9,79,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು

(ನ್ಯೂಸ್‌ ಕಡಬ) newskadaba.com,  ಸೆ04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು:  ಗುರುವಾರ (ಸೆ.4) ಚಿನ್ನದ ದರದಲ್ಲಿ ಕಡಿಮೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು. “ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿತು” ಎಂದು ಈ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಕೂಡ

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04 ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ

ಭಾರೀ ಮಳೆ: ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ
Scroll to Top