ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ […]

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಕಾರ್ಕಳ : ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮಾ ಹೆಗ್ಡೆ, 15 ವರ್ಷದೊಳಗಿನ ಬಾಲಕಿಯರ ಮುಂಬರುವ ಅಂತಾರಾಷ್ಟ್ರೀಯ ಯೂನಿವರ್ಸಿಟಿ ವಾಲಿಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ಅರ್ಹತಾ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆಗೆ ಗೌರವ ತಂದಿದ್ದಾರೆ. ರಾಷ್ಟ್ರೀಯ ಶಾಲಾ ಕ್ರೀಡಾ ಒಕ್ಕೂಟವು ನಡೆಸಿದ ಪಂದ್ಯಾವಳಿಯಲ್ಲಿ, ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಆಯ್ಕೆ ಶಿಬಿರದಲ್ಲಿ ಸುಮಾರು 200 ಆಟಗಾರ್ತಿಯರು ಭಾಗವಹಿಸಿದ್ದರು. ಈ ಸ್ಪರ್ಧಾತ್ಮಕ

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ. ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್ Read More »

ಕರಾವಳಿ, ಕರ್ನಾಟಕ

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ

 (ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ಶೃಂಗಸಭೆ ಈ ಬಾರಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಚರ್ಚೆಗಳಿಗೆ ವೇದಿಕೆಯಾಗಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಚೀನಾದ ಪ್ರವಾಸ ದೇಶ-ವಿದೇಶಗಳಲ್ಲಿ ಗಮನಸೆಳೆದಿದೆ. ಈ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ರ ಬರೆದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ದೇವೇಗೌಡರು, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ,

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com, ಸೆ.04  ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸೆ. 03. ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗು

ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ ಮಹಿಳೆ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌

(ನ್ಯೂಸ್‌ ಕಡಬ) newskadaba.com, ಸೆ. 03: ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ ಚಿತ್ರದ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ Read More »

ಕರ್ನಾಟಕ, ಸಿನಿಮಾ

*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ “ವ್ಯಾಪಕ ಬೆಳೆ ಹಾನಿ” ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ

*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈದ್ ಮೀಲಾದ್ ಪ್ರಯುಕ್ತ ಇಂದು ತೆಕ್ಕಾರಿನಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಖ್ಯಾತ ಗಾಯಕ ಹನೀಫ್ ರಝಾ ಖಾದ್ರಿ ಬಿಜಾಪುರ ರವರಿಂದ ನಅತ್ ಅಲಾಪನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 03. ಪೈಗಂಬರ್ ಪ್ರವಾದಿ (ಸ.ಅ)ರ 1500ನೇ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಸ್ವಾಗತ ಸಮಿತಿ ತೆಕ್ಕಾರು ಇದರ ವತಿಯಿಂದ ‘ಇಷ್ಕೇ ಮದೀನಾ’ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಬುಧವಾರ ಸಂಜೆ 6 ಗಂಟೆಗೆ ತೆಕ್ಕಾರು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಸಂಘಟಕರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಇಂದು (ಸೆ.03) ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು ಬೃಹತ್ ಬುರ್ದಾ ಮಜ್ಲಿಸ್ ನ ನಅತ್ ಕಾರ್ಯಕ್ರಮದಲ್ಲಿ ಖ್ಯಾತ

ಈದ್ ಮೀಲಾದ್ ಪ್ರಯುಕ್ತ ಇಂದು ತೆಕ್ಕಾರಿನಲ್ಲಿ ಬೃಹತ್ ಬುರ್ದಾ ಮಜ್ಲಿಸ್ ಖ್ಯಾತ ಗಾಯಕ ಹನೀಫ್ ರಝಾ ಖಾದ್ರಿ ಬಿಜಾಪುರ ರವರಿಂದ ನಅತ್ ಅಲಾಪನೆ Read More »

ಕರಾವಳಿ
Scroll to Top