ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

(ನ್ಯೂಸ್‌ ಕಡಬ)com, ಸೆ.02 ನವದೆಹಲಿ : ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, […]

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್

(ನ್ಯೂಸ್‌ ಕಡಬ) newskadaba.com,  ಸೆ.02: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. “ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುತ್ತೇನೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ. “ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್ Read More »

ಕರಾವಳಿ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

(ನ್ಯೂಸ್‌ ಕಡಬ)com, ಸೆ.02 ಕೋಲಾರ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.02 ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು  ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಕಾರ್ಯನಿರ್ವಹಿಸುತ್ತಿತ್ತು. ಈ ಗ್ಯಾಂಗ್ ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು, ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ Read More »

ಕರಾವಳಿ

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ;

(ನ್ಯೂಸ್‌ ಕಡಬ) newskadaba.com,  ಸೆ.02ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.   ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ.   ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ

ದೆಹಲಿಯಲ್ಲಿ ಭಾರೀ ಮಳೆ- ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.02  ನ್ಯೂಯಾರ್ಕ್‌ : ಶಾಂಘೈ ಶೃಂಗದಲ್ಲಿ ಭಾರತ-ರಷ್ಯಾ ಸ್ನೇಹ ಸಂಬಂಧದ ಫೋಟೋ ವೈರಲ್‌ ಆದ ಬೆನ್ನಲ್ಲೇ ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ. ‘ನಾವು ಭಾರತದ ಜೊತೆ ದೊಡ್ಡಮಟ್ಟದ ವ್ಯಾಪಾರ ನಡೆಸುತ್ತೇವೆ. ಆದರೆ ಭಾರತ ನಮ್ಮ ಜೊತೆ ತೀರಾ ಕಡಿಮೆ ವ್ಯಾಪಾರ ನಡೆಸುತ್ತದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ

ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

(ನ್ಯೂಸ್‌ ಕಡಬ) newskadaba.com,  ಸೆ.02 ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಘಟಕದ ಶೆಡ್ ಏಕಾಏಕಿ ಕುಸಿದುಬಿದ್ದ ಘಟನೆ ಹಾಸನದ ಅಗಿಲೆ ಗ್ರಾಮದ ಬಳಿ ನಡೆದಿದೆ. ಕಾರ್ಮಿಕರು ಕೆಲಸ ಮಾಡುವ ವೇಳೆಯೇ ಬೃಹತ್ ಶೆಡ್ ದಿಢೀರ್ ಕುಸಿದುಬಿದ್ದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಶೆಡ್ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.  

ಹಾಸನ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 02. 2025-26 ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು (ರಿ.) ನರಿಮೊಗರುವಿನಲ್ಲಿ ಸೋಮವಾರರಂದು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಯೋಗಾಸನ ವಿಭಾಗದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಕಡಬ ಸೈಂಟ್ ಆನ್ಸ್ ಶಾಲೆಯ ಅನ್ವಿತಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ

ತಲಪಾಡಿ: ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳು ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ

(ನ್ಯೂಸ್‌ ಕಡಬ) newskadaba.com,  ಸೆ.02  ಮೈಸೂರು :  . ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ

‘ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ’- ಸಿ.ಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top