ಇಂದಿನ ರಾಜ್ಯದ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಸೆ.02: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ […]

ಇಂದಿನ ರಾಜ್ಯದ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.02  ಬ್ರಹ್ಮಾವರ:  ಉಡುಪಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆರೂರು ಗ್ರಾಮದ ಅಡ್ಜಿಲ್‌ ಎಂಬಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಲು ವಾರಂಟ್‌ ಹಿಡಿದು ಬಂದಿರುವುದನ್ನು ಕಂಡು ಹೆದರಿದ ಅವರ ಪತ್ನಿ ಸುಶ್ಮಿತಾ (35) ಎಂಬವರು ತನ್ನ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂಬಾಕೆಯನ್ನು ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡ ಘಟನೆ ಸೋಮವಾರ(ಸೆ.01)  ನಡೆದಿದೆ. ಸುಶ್ಮಿತಾ ಅವರ ಪತಿ ಸುಭಾಶ್‌

ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

(ನ್ಯೂಸ್‌ ಕಡಬ) newskadaba.com,  ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್

(ನ್ಯೂಸ್‌ ಕಡಬ) newskadaba.com,  ಸೆ.02  ಮಂಗಳೂರು : ಒಂದು ಕಾಲದಲ್ಲಿ ಪ್ರಮುಖ ಪ್ರವಾಸಿ ತಾಣವಾಗಲಿದೆ ಎಂದು ನಿರೀಕ್ಷಿಸಲಾಗಿದ್ದ ಕದ್ರಿ ಜಿಂಕೆ ಉದ್ಯಾನವನದ ಮ್ಯೂಸಿಕಲ್ ಫೌಂಟೇನ್, ಕಳೆದ ನಾಲ್ಕು ವರ್ಷಗಳಿಂದ ನಿಷ್ಕ್ರಿಯವಾಗಿದೆ. ತಾಂತ್ರಿಕ ದೋಷಗಳು, ನಿರ್ವಹಣೆಯ ಕೊರತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕ್ಷೀಣಿಸುತ್ತಿರುವುದರಿಂದ, ಈ ಕಾರಂಜಿ ಇದೀಗ ತುಕ್ಕು ಹಿಡಿದು ಹಾಳಾಗಿ ಹೋಗಿದೆ. ಹಳೆಯ ಮೃಗಾಲಯದ ಆವರಣದಲ್ಲಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಐದು  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಾರಂಜಿಯನ್ನು, ಅಂದಿನ ಸಿಎಂ ಸಿದ್ದರಾಮಯ್ಯ ಅವರು 2018ರ

ಮಂಗಳೂರು: 4 ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಕದ್ರಿ ಮ್ಯೂಸಿಕಲ್ ಫೌಂಟೇನ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ ಮೇಲೆ ಲ್ಯಾಂಡಿಂಗ್‌ ಟೆಸ್ಟ್‌ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್‌-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಡೈಮರ್‌ ಜಿಲ್ಲೆಯ ಚಿಲಾಸ್‌‍ನ ಥೋರ್‌ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್‌ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್‌ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ

(ನ್ಯೂಸ್‌ ಕಡಬ) newskadaba.com,  ಸೆ.02: ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೇ ಚಿನ್ನ ಮತ್ತು ಬೆಳ್ಳಿ ದರಗಳು ದಾಖಲೆ ಮಟ್ಟ ತಲುಪಿವೆ. ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ದಾಖಲೆಯ 1,10,000 ರು.ಗೆ ತಲುಪಿದೆ. ಬೆಳ್ಳಿಯ ದರ ಪ್ರತಿ ಕೆಜಿಗೆ 1,32,100 ರು. ತಲುಪಿದೆ. ಶನಿವಾರ ಚಿನ್ನದ ಬೆಲೆ 1.08 ಲಕ್ಷ ರು. ಮತ್ತು ಬೆಳ್ಳಿಯ ಬೆಲೆ 1,28,000 ರು.ನಷ್ಟು ಇತ್ತು. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸತತ 6 ದಿನದಿಂದ ಏರಿಕೆ ಹಾದಿಯಲ್ಲಿವೆ. ಸೋಮವಾರ ದೆಹಲಿಯಲ್ಲಿ ಶೇ.99.9

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದ ಇಡೀ ಗ್ರಾಮವೇ ಸರ್ವನಾಶವಾಗಿದ್ದು, 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮಾರಾ ಪರ್ವತಗಳ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಬೃಹತ್ ಮತ್ತು ವಿನಾಶಕಾರಿ ಭೂಕುಸಿತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಕೇವಲ ಒಬ್ಬ ಬದುಕುಳಿದಿದ್ದಾನೆ ಎಂದು ಬಂಡಾಯ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಆರಂಭಿಕ ಮಾಹಿತಿಯ ಪ್ರಕಾರ ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ,

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

(ನ್ಯೂಸ್‌ ಕಡಬ) newskadaba.com,  ಸೆ.02: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ. ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top