216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ

(ನ್ಯೂಸ್‌ ಕಡಬ) newskadaba.com ಉಡುಪಿ, ಸೆ. 01. ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ ಅವರು ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆಗಸ್ಟ್ 21 ರಂದು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಯಿತು. ಮತ್ತು ಇದು  ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳಲ್ಲಿ ಪೂರ್ಣಗೊಂಡಿದೆ. ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ, […]

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ Read More »

ಕರಾವಳಿ

ತಲಪಾಡಿ ಅಪಘಾತ: ಬಸ್ಸಿನ ಬ್ರೇಕ್‍ ಫೇಲ್ ಸಂಭವಿಸಿಲ್ಲ – ಕೆ.ಎಸ್.ಆರ್.ಟಿ.ಸಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಗುರುವಾರ ತಲಪಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ರಿಕ್ಷಾ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಬಸ್ ಬ್ರೇಕ್ ಫೇಲ್ ಆಗಿರುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಸ್ಪಷ್ಟಪಡಿಸಿದೆ. ಆಗಸ್ಟ್ 28ರಂದು ಮಂಗಳೂರು-1ನೇ ಘಟಕದ ಕೆಎ 19 ಎಫ್ 3407 ಸಂಖ್ಯೆಯ ಬಸ್‍ನಲ್ಲಿ ಚಾಲಕರಾಗಿ ನಿಜಲಿಂಗಪ್ಪ ಛಲವಾದಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದು, ಕಾಸರಗೋಡಿನಿಂದ ನಿರ್ಗಮಿಸಿ ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಮಧ್ಯಾಹ್ನ 1:45 ರ ಸಮಯದಲ್ಲಿ ತಲಪಾಡಿ ಟೋಲ್ ಸಮೀಪ ಇಳಿಜಾರು ರಸ್ತೆಯಲ್ಲಿ ಬಸ್ ಚಾಲಕರು ತಮ್ಮ

ತಲಪಾಡಿ ಅಪಘಾತ: ಬಸ್ಸಿನ ಬ್ರೇಕ್‍ ಫೇಲ್ ಸಂಭವಿಸಿಲ್ಲ – ಕೆ.ಎಸ್.ಆರ್.ಟಿ.ಸಿ ಸ್ಪಷ್ಟನೆ Read More »

ಕರ್ನಾಟಕ

ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು

(ನ್ಯೂಸ್‌ ಕಡಬ) newskadaba.com ಸೆ. 01. ಬಸ್, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2

ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಸೆಪ್ಟೆಂಬರ್ 13 ರ ಸಂಬಂಧ ಆದೇಶಿಸಲಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಶೇ.50 ರಿಯಾಯಿತಿಯಲ್ಲಿ ದಂಡ

ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ Read More »

ಕರ್ನಾಟಕ

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ 18 ವರ್ಷ ತುಂಬಿದ ಅರ್ಹ ಫಲಾನುಭವಿಗಳ ಪರಿಪಕ್ವ ಮೊತ್ತ  ಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ 2006-7ನೇ ಸಾಲಿನ 701 ಫಲಾನುಭವಿಗಳಲ್ಲಿ ಅರ್ಹರಾದ (ಮರಣ ಹೊಂದಿದ ಫಲಾನುಭವಿಗಳನ್ನು ಹೊರತುಪಡಿಸಿ) ಫಲಾನುಭವಿಗಳಿಗೆ ಪರಿಪಕ್ವ ಮೊತ್ತ (Maturity Claim Amount) ರೂ. 32,351 ನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ತಪ್ಪು ಯಾರು ಮಾಡಿದರೂ ತಪ್ಪೇ; ಸಹಾಯ ಯಾರು ಮಾಡಿದರೂ ಸಹಾಯವೇ ಎಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ನುಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾ| ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್ Read More »

ಕರಾವಳಿ

ಓಣಂ ಹಬ್ಬಕ್ಕೆ ಸಿಹಿಸುದ್ದಿ – ಕೆಎಸ್ಆರ್ ಟಿಸಿ ಬಸ್ ಹೆಚ್ಚುವರಿ

(ನ್ಯೂಸ್‌ ಕಡಬ) newskadaba.com ಸೆ.01.  ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆಯೊಂದಿಗೆ ಶುಭವಾರ್ತೆ ನೀಡಿದೆ. ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಿಂದ ಕೇರಳದ ವಿವಿಧ ಪ್ರಮುಖ ನಗರಗಳಿಗೆ ಹೆಚ್ಚುವರಿ 90 ಬಸ್ ಸೇವೆಗಳನ್ನು ನಿಗಮ ನಿರ್ವಹಿಸಲು ತೀರ್ಮಾನಿಸಿದೆ. ಓಣಂ ಹಬ್ಬಕ್ಕಾಗಿ ಊರಿಗೆ ಹೊರಡುವ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು, ಸುಗಮ ಸಂಚಾರವನ್ನು ಕಲ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಈ

ಓಣಂ ಹಬ್ಬಕ್ಕೆ ಸಿಹಿಸುದ್ದಿ – ಕೆಎಸ್ಆರ್ ಟಿಸಿ ಬಸ್ ಹೆಚ್ಚುವರಿ Read More »

ಕರ್ನಾಟಕ

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ.

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧಿಸಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ಎಂದು ಹೇಳಲಾಗಿದೆ. ನಟಿ ರಮ್ಯಾ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್

‘ದುರ್ಬಲವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು’- ಸಿಎಂ Read More »

ಕರ್ನಾಟಕ
Scroll to Top