ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ […]

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಅಮ್ರೋಹ : ದೇಶದ ಹಲವೆಡೆ ಇನ್ನೂ ವರದಕ್ಷಿಣೆಯೆಂಬ ಪೆಂಡಭೂತ ಮಾಯವಾದಂತಿಲ್ಲ. ಅದೆಷ್ಟೋ ಹೆಣ್ಮಕ್ಕಳು ಇದರಿಂದ ನರಳಿದ್ದಾರೆ, ಪ್ರಾಣತೆತ್ತಿದ್ದಾರೆ. ಹೆಣ್ಣಿಗೆ ಹೆಣ್ಣೇ ಶತ್ರು ಎಂಬಂತೆ ಅತ್ತೆಯಾದವಳು ಕೂಡ ಅರ್ಥ ಮಾಡಿಕೊಳ್ಳದೆ ಸೊಸೆಯನ್ನು ವರದಕ್ಷಿಣೆಗಾಗಿ ಹಿಂಸಿಸಿದ ಅದೆಷ್ಟೋ ಪ್ರಕರಣಗಳಿವೆ. ಇದೀಗ ವರದಕ್ಷಿಣೆಯ ಕ್ರೌರ್ಯಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಅತ್ತೆ-ಮಾವ ಇಬ್ಬರೂ ಸೇರಿ ಬಲವಂತವಾಗಿ ಸೊಸೆಗೆ ಆಸಿಡ್ ಕುಡಿಸಿದ ಪರಿಣಾಮ 23 ವರ್ಷದ ಮಹಿಳೆ ದುರಂತವಾಗಿ ಸಾವಿಗೀಡಾಗಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ  ಅಮ್ರೋಹ

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಹನುಮಾನ್ ದೇವಾಲಯ ಮುಳುಗಡೆಯಾಗಿದೆ. ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಹೀಗೊಬ್ಬ ಅಧ್ಯಾಪಕರು- ಕೆ.ಸುಬ್ರಾಯ ಭಟ್” ಸುಬ್ರಹ್ಮಣ್ಯ ಭಟ್ ಬೀಡಿಗೆ

(ನ್ಯೂಸ್ ಕಡಬ) newskadaba.com ಆ. 29. ಹೆಸರು ಕೆ. ಸುಬ್ರಾಯ ಭಟ್ 90 ರ ಇಳಿ ವಯಸ್ಸಿನಲ್ಲಿಯೂ ಬತ್ತದ ಉತ್ಸಾಹ. ಕರಿ ಹಲಗೆಯ ಮೇಲೆ ಮೂಡಿ ಬರುತ್ತಿರುವ ಸುಂದರವಾದ ಅಕ್ಷರಗಳು. ಬಹಳ ಆಸಕ್ತಿಯಿಂದ ಪಾಠವನ್ನು ಕೇಳುತ್ತಿರುವ ಪುಟ್ಟ ಮಕ್ಕಳು. ಅಂದ ಬರಹಕ್ಕೆ ಕ್ಲಿಷ್ಟವಾದ ಪದ ಬಳಕೆಗೆ ಮತ್ತು ಸ್ಪಷ್ಟವಾದ ಉಚ್ಚಾರ, ಸರಿಯಾದ ಮಗ್ಗಿ ಮತ್ತು ಸಂಖ್ಯೆ ಹೇಳಿದ ವಿದ್ಯಾರ್ಥಿಗೆ ಕೂಡಲೇ ಪೆನ್ನು, ಪುಸ್ತಕ ಅಥವಾ ನಗದು ಬಹುಮಾನ.   ಅಂದ ಹಾಗೆ ಈ ದೃಶ್ಯವನ್ನು ನೀವು ನೋಡುತ್ತಿರುವುದು

“ಹೀಗೊಬ್ಬ ಅಧ್ಯಾಪಕರು- ಕೆ.ಸುಬ್ರಾಯ ಭಟ್” ಸುಬ್ರಹ್ಮಣ್ಯ ಭಟ್ ಬೀಡಿಗೆ Read More »

ವಿಶೇಷ ಲೇಖನಗಳು

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ. 29. ವ್ಯಕ್ತಿಯೋರ್ವರಿಗೆ ಹುಚ್ಚುನಾಯಿ ಕಡಿದು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ವಿದ್ಯಾನಗರ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ವಿದ್ಯಾನಗರ ನಿವಾಸಿ ಕೊರಗಪ್ಪ ಗೌಡ ಆದ್ರ ಎಂದು ಗುರುತಿಸಲಾಗಿದೆ. ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚು ನಾಯಿಯೊಂದು ಕೊರಗಪ್ಪ ಎಂಬವರಿಗರ ಕಚ್ಚಿದ್ದು, ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆಸ್ಪತ್ರೆಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ, ಪಟ್ಟಣ ಪಂಚಾಯತ್ ಸದಸ್ಯ ಹನೀಫ್

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಇಂದು ಕಡಬದಲ್ಲಿ ಗಣಪತಿ ವಿಸರ್ಜನೆ ಇರುವುದರಿಂದ ಕಡಬ ಪೇಟೆಯ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡದಂತೆ ಕಡಬ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ. 29ರ ಮದ್ಯಾಹ್ನ 12.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ನಗರದಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ. ಎಲ್ಲಾ ವಾಹನದ ಮಾಲೀಕರು ತಮ್ಮ ವಾಹನಗಳನ್ನು ಅನುಗ್ರಹ ಹಾಲ್ ನಿಂದ ಕಡಬ ಜಂಕ್ಷನ್ ಬಸ್ಟ್ಯಾಂಡ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲ್ಲಿಸದಂತೆ ಸೂಚನೆ

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ Read More »

ಕರಾವಳಿ

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಇದೀಗ ಗಣೇಶ ಹಬ್ಬದ ಉಡುಗೊರೆ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಒತ್ತಾಸೆಯಂತೆ ಹುಬ್ಬಳ್ಳಿ–ಜೋಧಪುರ್‌ ನಡುವೆ ನೇರ ರೈಲು ಸಂಚಾರವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್‌ ತಿಂಗಳಿನಿಂದಲೇ ಹುಬ್ಭಳ್ಳಿ–ಜೋಧಪುರ್‌ ವಿಶೇಷ ರೈಲು ಸಂಚಾರ ಶುರು ಮಾಡಲಿದೆ. ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿತ್ಯ ಸಂಚಾರದ ರೈಲನ್ನಾಗಿ ಪರಿವರ್ತನೆಗೊಳಿಸುವ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು Read More »

ಕರ್ನಾಟಕ
Scroll to Top