ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ

ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ನವದೆಹಲಿ : ಐಎಂಎಫ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಊರ್ಜಿತ್ ಪಟೇಲ್ ಅವರನ್ನು 3 ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಅವರು 1992 ರಿಂದ ಆರ್‌ಬಿಐ ಗವರ್ನರ್ ಆಗಿ ಕೆಲಸ ಮಾಡಿದ್ದಾರೆ. ಇದಲ್ಲದೆ, ಅವರು ನೋಟು ಅಮಾನ್ಯೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಊರ್ಜಿತ್ ಪಟೇಲ್ ಅವರು ಸೆಪ್ಟೆಂಬರ್ 4, 2014 ರಂದು ಭಾರತೀಯ […]

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Gold Rate: ಚಿನ್ನದ ಬೆಲೆ 65 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com, ಆ.29: ಚಿನ್ನದ ಬೆಲೆ ಸತತ ನಾಲ್ಕನೇ ದಿನ ಏರಿಕೆ ಕಂಡಿದೆ. ಇಂದು ಚಿನ್ನದ ಬೆಲೆ ಗ್ರಾಂಗೆ 65 ರೂ. ಹೆಚ್ಚಳವಾಗಿದೆ. ಈ ನಡುವೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,700 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,03,310 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ

Gold Rate: ಚಿನ್ನದ ಬೆಲೆ 65 ರೂ. ಏರಿಕೆ Read More »

ಕರ್ನಾಟಕ

ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು

(ನ್ಯೂಸ್‌ ಕಡಬ) newskadaba.com, ಆ.29: ಗಿರೀಶ್‌ ಮಟ್ಟಣ್ಣನವರ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್‌ ಮಟ್ಟಣ್ಣನವರ್‌ ಹೇಳಿಕೆ ನೀಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆ ಇದೀಗ ಕಾವೇರಿ ಕೇದಾರನಾಥ್‌ ಅವರ ನೇತೃತ್ವದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್‌ ಮಟ್ಟಣ್ಣನವರ್‌ ಮಾತನಾಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ

ಗಿರೀಶ್‌ ಮಟ್ಟಣ್ಣನವರ್‌ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು Read More »

ಕರ್ನಾಟಕ

ಗುಪ್ತಚರ ಇಲಾಖೆಯಲ್ಲಿ 394 ಹುದ್ದೆ ಡಿಪ್ಲೊಮಾ ಹೊಂದಿದವರು ಅಪ್ಲೈ ಮಾಡಿ

(ನ್ಯೂಸ್ ಕಡಬ) newskadaba.com ಆ. 29. ಭಾರತ ಸರ್ಕಾರದ ಗುಪ್ತಚರ ಇಲಾಖೆ (Intelligence Bureau)ಯಲ್ಲಿ ಖಾಲಿ ಇರುವ 394 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್‌ ಇಂಟೆಲಿಜೆನ್ಸ್‌ ಆಫೀಸರ್‌ ಗ್ರೇಡ್‌- II ಟೆಕ್‌ (Junior Intelligence Officer Grade-II (Tech) ಹುದ್ದೆ ಇದಾಗಿದ್ದು, ಪದವಿ, ಡಿಪ್ಲೊಮಾ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಬೇಕಿದ್ದು, ಸೆಪ್ಟೆಂಬರ್‌ 14 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಎಲೆಕ್ಟ್ರಾನಿಕ್ಸ್‌ ಅಥವಾ ಎಲೆಕ್ಟ್ರಾನಿಕ್ಸ್‌ & ಟೆಲಿಕಮ್ಯುನಿಕೇಷನ್‌ ಅಥವಾ ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌

ಗುಪ್ತಚರ ಇಲಾಖೆಯಲ್ಲಿ 394 ಹುದ್ದೆ ಡಿಪ್ಲೊಮಾ ಹೊಂದಿದವರು ಅಪ್ಲೈ ಮಾಡಿ Read More »

ಉದ್ಯೋಗ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ…

(ನ್ಯೂಸ್‌ ಕಡಬ) newskadaba.com, ಆ.29: ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ನಿದ್ರೆ ತುಂಬಾನೇ ಮುಖ್ಯ. ಆದರೆ, ಅದೆಷ್ಟೋ ಮಂದಿ ನಿದ್ರೆ ಮಾಡಲು ಪ್ರಯತ್ನಿಸಿದರೂ ನಿದ್ದೆಯೇ ಬರಲ್ಲ. ಮಲಗಿದ ಕೂಡಲೇ ನಿದ್ರೆ ಬರುವುದಿಲ್ಲ ಎಂದೆಲ್ಲಾ ಹೇಳುತ್ತಿರುತ್ತಾರೆ. ಹಾಗಾದರೆ ಮಲಗಿದ ಕೂಡಲೇ ನಿದ್ರೆ ಬರಬೇಕು ಎಂದರೆ ಈ ಟಿಪ್ಸ್‌ನ್ನು ಪಾಲಿಸಿ. ಮಲಗುವಾಗ ಕಾಲಿಗೆ ಸಾಕ್ಸ್‌ ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಇದು ಪಾದಕ್ಕೆ ಬೆಚ್ಚಗಿನ ಅನುಭವ ನೀಡುತ್ತದೆ. ಅಲ್ಲದೇ, ಮೆದುಳಿಗೆ ನಿದ್ರೆಯ ಸಂದೇಶವನ್ನು ನೀಡುವ ಕಾರ್ಯ ನೀಡುತ್ತದೆ. ಹಾಗಾಗಿ

ಮಲಗಿದ ಕೂಡಲೇ ನಿದ್ರೆ ಬರಬೇಕಂದ್ರೆ ಈ ಟಿಪ್ಸ್‌ ಫಾಲೋ ಮಾಡಿ… Read More »

ಆರೋಗ್ಯ ಮಾಹಿತಿ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಕೊಚ್ಚಿ: ಯುವ ಐಟಿ ಉದ್ಯೋಗಿ ಅಪಹರಣ ಮತ್ತು ಹಲ್ಲೆ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಹಲವಾರು ಟಿವಿ ಶೋಗಳಿಗೆ ಹೆಸರುವಾಸಿಯಾಗಿರುವ ತಮಿಳು ನಟಿ ಲಕ್ಷ್ಮಿ ಮೆನನ್ (ಅವರ ಹೆಸರು ಕೇಳಿ ಬಂದಿದೆ. ಕೊಚ್ಚಿಯ ಬಾರ್‌ವೊಂದರಲ್ಲಿ ನಡೆದ ವಾಗ್ವಾದದ ಅನಂತರ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಥಳಿಸಲಾಗಿತ್ತು. ಈ ಘಟನೆಯಲ್ಲಿ ನಟಿ ಲಕ್ಷ್ಮಿ ಮೆನನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಲಯಾಳಂ ಸಿನಿಮಾದಲ್ಲಿಯೂ ಹೆಸರುವಾಸಿಯಾಗಿರುವ ನಟಿ, ಅಪಹರಣಕಾರರ ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಲಕ್ಷ್ಮಿ ಮತ್ತು ಇತರ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
crime, arrest, suspected

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.   ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ

(ನ್ಯೂಸ್‌ ಕಡಬ) newskadaba.com ಆ. 29: ಉತ್ತರಾಖಂಡದ ರುದ್ರಪ್ರಯಾಗ ಹಾಗೂ ಚಮೋಲಿಯಲ್ಲಿ ಭಾರೀ ಮೇಘಸ್ಪೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿದ್ದು, ದೇವಲ್‌ ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 15 ಅಧಿಕ ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಹಾಗೂ ಮಂದಾಕಿನಿ ನದಿಗಳ ಸಂಗಮವಾಗಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್‌ ದೇವಸ್ಥಾನ ಮುಳುಗಡೆಯಾಗಿದೆ. ಶ್ರೀನಗರ ಹಾಗೂ ರುದ್ರಪ್ರಯಾಗದ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.!

(ನ್ಯೂಸ್‌ ಕಡಬ) newskadaba.com ಆ. 29. ಭಾರತದ ತಾರಾ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಈ ಬಾರಿ ಡೈಮಂಡ್‌ ಲೀಗ್‌ ಫೈನಲ್‌ ಗೆಲ್ಲಲು ವಿಫಲರಾಗಿದ್ದಾರೆ. 2022ರಲ್ಲಿ ಚಾಂಪಿಯನ್‌ ಆಗಿದ್ದ ನೀರಜ್‌, ಸ್ವಿಜರ್‌ಲೆಂಡ್‌ನ ಜ್ಯುರಿಚ್‌ನಲ್ಲಿ ನಡೆದ 2025ರ ಫೈನಲ್‌ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದು ಅವರಿಗೆ ಸತತ 3ನೇ ಡೈಮಂಡ್‌ ಲೀಗ್‌ ಬೆಳ್ಳಿಯಾಗಿದೆ. 2022ರ ಫೈನಲ್‌ ಜ್ಯುರಿಚ್‌ನಲ್ಲೇ ನಡೆದಿತ್ತು. ಅದರಲ್ಲಿ ನೀರಜ್‌ ಚಿನ್ನ ಗೆದ್ದಿದ್ದರು. ಬಳಿಕ 2023, 2024ರ ಫೈನಲ್‌ಗಳಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ ಚಿನ್ನದ

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌

(ನ್ಯೂಸ್‌ ಕಡಬ) newskadaba.com, ಆ.29: 75 ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ವಿಚಾರದ ಚರ್ಚೆಗೆ ಆರ್‌ಎಸ್‌ಎಸ್‌ ಸಂಘದ ಚಾಲಕ ಮೋಹನ್‌ ಭಾಗವತ್‌ ತೆರೆ ಎಳೆದಿದ್ದಾರೆ. ಪ್ರಧಾನಿ ಮೋದಿ ಅವರು ಸೆಪ್ಟೆಂಬರ್‌ನಲ್ಲಿ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅಲ್ಲದೇ, 75ನೇ ವಯಸ್ಸಿನಲ್ಲಿಯೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವಿಚಾರದ ಬಗ್ಗೆ ಚರ್ಚೆ ಎದ್ದಿತ್ತು. ಇದೀಗ ಮೋಹನ್‌ ಭಾಗವತ್‌ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆರ್‌ಎಸ್‌ಎಸ್‌ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌ Read More »

ರಾಷ್ಟ್ರೀಯ ನ್ಯೂಸ್
Scroll to Top