ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ಬೆಂಗಳೂರು:ಗು ರುದ್ವಾರಕ್ಕೆ ಬಾಂಬ್ ಬೆದರಿಕೆ  ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್‌ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು […]

ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್

(ನ್ಯೂಸ್‌ ಕಡಬ) newskadaba.com ವಿಶಾಖಪಟ್ಟಣಂ, ಆ. 29. ಪ್ರೊ ಕಬಡ್ಡಿ ಲೀಗ್‌ ನ 12ನೇ ಆವೃತ್ತಿಗೆ ವಿಶಾಖಪಟ್ಟಣಂ ನ ವಿಶ್ವನಾಥ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಇಂದು ಚಾಲನೆ ದೊರೆಯಲಿದೆ.   7 ವರ್ಷಗಳ ಬಳಿಕ ನಗರದಲ್ಲಿ ಪಿಕೆಎಲ್‌ ನಡೆಯಲಿದೆ. ಈ ಸಲವೂ 12 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಕೆಲ ಬದಲಾವಣೆಯೊಂದಿಗೆ ಈ ಟೂರ್ನಿ ನಡೆಯಲಿದೆ. ಲೀಗ್‌ ಹಂತದಲ್ಲಿ ಈ ಬಾರಿ 108 ಪಂದ್ಯಗಳು ಇರಲಿದ್ದು, ಪ್ಲೇ-ಇನ್‌ನಲ್ಲಿ 2, ಪ್ಲೇ-ಆಫ್‌ನಲ್ಲಿ ಫೈನಲ್‌ ಸೇರಿ 7 ಪಂದ್ಯಗಳು ಇರಲಿವೆ. ಒಟ್ಟಾರೆ 119

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ

(ನ್ಯೂಸ್‌ ಕಡಬ) newskadaba.com, ಆ.29: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದ ಬಳಿಯಿರುವ ಫಾರ್ಮ್‌ವೊಂದರಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಈಗಾಗಲೇ 100 ಹಂದಿಗಳು ಮೃತಪಟ್ಟಿದ್ದು, 57 ಹಂದಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ, ಆಫ್ರಿಕನ್‌ ಹಂದಿ ಜ್ವರದಿಂದ ಜನರಿಗೆ ಯಾವುದೇ ಆತಂಕಬೇಡ. ಕಳೆದ ಒಂದು ವಾರದಿಂದ ಫಾರ್ಮ್‌ನಲ್ಲಿ ಹಂದಿಗಳು ಮೃತಪಟ್ಟಿದ್ದವು. ಹಾಗಾಗಿ ಸಾಕಾಣಿಕೆಯ ಫಾರ್ಮ್‌ ಹೌಸ್‌ಗೆ ಭೇಟಿ ನೀಡಿ, ಪರಿಶೀಲಿಸಲಾಗಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ ಕಾಲಿಟ್ಟ ಆಫ್ರಿಕನ್‌ ಹಂದಿ ಜ್ವರ Read More »

ಕರ್ನಾಟಕ

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 29. ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿಯ ನೇಲ್ಯಡ್ಕ ಎಂಬಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ನೆಲಮಂಗಲ ನಿವಾಸಿ ಲಾರಿ ಚಾಲಕ ಹನುಮಂತರಾಯಪ್ಪ (60) ಎಂದು ಗುರುತಿಸಲಾಗಿದೆ. , ಆಗಸ್ಟ್ 27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬರುತ್ತಿದ್ದ ಇವರು, ಆ.28ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿ

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ/ ಸೂಚನೆ, ಮನವಿಗಳನ್ನು ನೀಡಲು ಸೆಪ್ಟೆಂಬರ್ 1ರ ವರೆಗೆ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಆ. 29. ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ Read More »

ಕರ್ನಾಟಕ, ಕ್ರೀಡಾ ನ್ಯೂಸ್

“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಕುರಿತು ಚಿತ್ರದುರ್ಗದಲ್ಲಿ ವಿಚಾರಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ/ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ

“ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಕುರಿತು ಚಿತ್ರದುರ್ಗದಲ್ಲಿ ವಿಚಾರಸಂಕಿರಣ Read More »

ಕರ್ನಾಟಕ

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.29: ಯುಎಇಯಲ್ಲಿ ಸೆ.9ರಂದು ಆರಂಭವಾಗಲಿರುವ ಟಿ20 ಏಷ್ಯಾಕಪ್‌ಗಾಗಿ ಈವರೆಗೆ 7 ತಂಡಗಳನ್ನು ಘೋಷಿಸಲಾಗಿದೆ. ಭಾರತ, ಶ್ರೀಲಂಕಾ, ಪಾಕಿಸ್ತಾನ, ಹಾಂಗ್‌ಕಾಂಗ್‌, ಬಾಂಗ್ಲಾದೇಶ, ಯುಎಇ, ಓಮನ್‌ ಹಾಗೂ ಅಫ್ಘಾನಿಸ್ತಾನ ಸೇರಿದಂತೆ ಒಟ್ಟು 8 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ. ಈ ಪೈಕಿ ಯುಎಇ ಹೊರತುಪಡಿಸಿ ಎಲ್ಲಾ ತಂಡಗಳನ್ನು ಘೋಷಣೆ ಮಾಡಲಾಗಿದೆ. ಪಂದ್ಯಾವಳಿಯಲ್ಲಿ ಆಡಲಿರುವ 8 ತಂಡಗಳನ್ನು ತಲಾ 4 ತಂಡಗಳ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಯುಎಇ, ಭಾರತ, ಪಾಕಿಸ್ತಾನ ಹಾಗೂ ಓಮನ್‌ ಗ್ರೂಪ್‌

Asia Cup 2025: ಏಷ್ಯಾಕಪ್‌ಗೆ 7 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ವಿವಾಹಿತೆ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಆ. 29. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇನ್ಫೋಸಿಸ್ ಉದ್ಯೋಗಿ ಶಿಲ್ಪಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುದ್ಧಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಹುಬ್ಬಳ್ಳಿಯ ಬಸಯ್ಯ ಮತ್ತು ಶಾರದಾ ದಂಪತಿಯ ಮಗಳಾದ ಶಿಲ್ಪಾ, 2022ರ ಡಿಸೆಂಬರ್‌ ನಲ್ಲಿ ಪ್ರವೀಣ್‌ ಎಂಬಾತನನ್ನು ವಿವಾಹವಾಗಿದ್ದರು. ಮದುವೆಯ ನಂತರ ಶಿಲ್ಪಾ, ಪತಿ ಪ್ರವೀಣ್‌ ಜತೆ ಬಿಟಿಎಂ ಲೇಔಟ್‌ ಒಂದನೇ ಹಂತದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇವರಿಗೆ ಒಂದು ಮಗು

ವಿವಾಹಿತೆ ಆತ್ಮಹತ್ಯೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ

(ನ್ಯೂಸ್‌ ಕಡಬ) newskadaba.com ಆ. 29. ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಗುರುವಾರದಂದು ಸುದ್ದಿಗಾರರೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು. ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top