ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಸ್ವಿಗ್ಗಿ, ಝೊಮಾಟೋಗಳಂತಹ ಸಂಸ್ಥೆಗಳಲ್ಲಿ ಪುಢ್ ಡೆಲಿವರಿ ಮಾಡುವ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್‍ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ನಿರ್ವಹಿಸುವ ಪ್ಲಾಟ್‍ಫಾರ್ಮ್ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಸೆಪ್ಟೆಂಬರ್ 5 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ. […]

ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ Read More »

ಕರಾವಳಿ

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ

(ನ್ಯೂಸ್‌ ಕಡಬ) newskadaba.com ಆ. 29. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಮಂಗಳೂರಿನ ಮರವೂರು ಬಳಿ ಇರುವ ಏರ್‌ ಪೋರ್ಟ್ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಗಂಭೀರ ಅಪಾಯ ತಂದೊಡ್ಡಿದೆ.   ಇದೇ ರಸ್ತೆಯಲ್ಲಿ ಸಾರ್ವಜನಿಕ ಸಾರಿಗೆ ಮತ್ತು ತುರ್ತು ಸೇವೆಗಳ ವಾಹನಗಳು ಸೇರಿದಂತೆ ದಿನನಿತ್ಯ ಭಾರೀ ಪ್ರಮಾಣದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಹಾನಿಗೊಳಗಾದ ಈ ರಸ್ತೆಯಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಅಲ್ಲದೇ ಮಳೆಗಾಲದಲ್ಲಿ ಅಥವಾ ರಾತ್ರಿಯ

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com ಆ. 29. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಳಿಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಗುಡ್ಡಗಾಡು ರೈಲ್ವೆ ಹಳಿ ಪ್ರದೇಶದ ಬಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆಯು ಕಳೆದ 2 ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದಸರಾ ಫುಟ್‍ ಬಾಲ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆಯನ್ನು ಸೆಪ್ಟೆಂಬರ್ 2ರಂದು ಕರಾವಳಿ ಮೈದಾನದಲ್ಲಿ  ಬೆಳಿಗ್ಗೆ 8.30 ಗಂಟೆಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆ (ಪುರುಷರಿಗೆ ಮಾತ್ರ) ಯನ್ನು ಸೆಪ್ಟೆಂಬರ್ 6 ರಂದು ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಕರಾವಳಿ ಮೈದಾನದಲ್ಲಿ ಸಂಘಟಿಸಲಾಗುತ್ತದೆ. ಈಗಾಗಲೇ ಮೊಬೈಲ್

ದಸರಾ ಫುಟ್‍ ಬಾಲ್ ಸ್ಪರ್ಧೆ Read More »

ಕರಾವಳಿ

‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.

(ನ್ಯೂಸ್‌ ಕಡಬ) newskadaba.com ಮಂಗಳೂರು, ಆ. 29. ಬಂಟರ ಸಂಘದ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ 2ನೇ ದಿನದ ಧಾರ್ಮಿಕ ಸಭೆಯನ್ನು ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ

‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. Read More »

ಕರಾವಳಿ

ಕಂದಾವರ ಗ್ರಾಮಸಭೆ ಸೆಪ್ಟೆಂಬರ್ 6 ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕಂದಾವರ ಗ್ರಾಮ ಪಂಚಾಯತ್‍ನ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಸೆಪ್ಟೆಂಬರ್ 6 ರಂದು  ಬೆಳಿಗ್ಗೆ 11 ಗಂಟೆಗೆ  ಕಿನ್ನಿಕಂಬಳ ಶ್ರೀ ರಾಧಾ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂದಾವರ ಗ್ರಾಮಸಭೆ ಸೆಪ್ಟೆಂಬರ್ 6 ರಂದು Read More »

ಕರಾವಳಿ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29.  ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಪ್ರತಿಷ್ಟಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರಿಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, ಆರ್.ಆರ್.ಬಿ & ಎಸ್.ಎಸ್.ಸಿ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಸಲು   ಸೆಪ್ಟೆಂಬರ್ 6ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್  https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅವಧಿ ವಿಸ್ತರಣೆ Read More »

ಕರಾವಳಿ

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.29: ಭಾರತ ಹಾಗೂ ಜಪಾನ್‌ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋಗೆ ತೆರಳಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಭಾರತೀಯ ವಲಸಿಗರು ಕಾತುರದಿಂದ ಕಾದು ಕುಳಿತಿದ್ದರು. ಇಂದು ಪ್ರಧಾನಿ ಮೋದಿ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಭೇಟಿಯಾಗಲಿದ್ದಾರೆ. 2 ದಿನಗಳ ದೇಶ ಭೇಟಿಯ ವೇಳೆ ಪ್ರಧಾನಿಯವರು ಟೋಕಿಯೋದಲ್ಲಿ ಜಪಾನ್‌ನ ಕೈಗಾರಿಕೋದ್ಯಮಿಗಳು ಹಾಗೂ ರಾಜಕೀಯ ನಾಯಕರನ್ನು ಕೂಡ ಭೇಟಿ ಮಾಡಲಿದ್ದಾರೆ. ಮೋದಿಯವರ ಎರಡು ದಿನಗಳ ಭೇಟಿಯ ವೇಳೆ

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ

(ನ್ಯೂಸ್‌ ಕಡಬ) newskadaba.com ಆ. 29. ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಯಾಗಿದೆ. ಸದ್ಯ ಅವರು ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ

ಬಂಟ್ವಾಳ : ಭಾರೀ ಮಳೆ – ಹಲವೆಡೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಧಾರವಾಡ, ಹಾಸನ, ಗದಗ, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌ Read More »

ಕರ್ನಾಟಕ
Scroll to Top