ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಬ್ಬ ಪುರುಷ ಮತ್ತು ಮೂವರು ಮಹಿಳೆಯರು ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು ಕೂಡ ಪ್ರಾಣ […]

ಮಂಗಳೂರು: ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ – ಮಗು ಸೇರಿ ಐವರು ಸಾವು, 7 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ

(ನ್ಯೂಸ್‌ ಕಡಬ) newskadaba.com, ಆ.28: ಬೆಂಗಳೂರು: ಕೌಶಲ್ಯ ಮತ್ತು ಚಾಂಪಿಯನ್‌ಗಳ ಚೈತನ್ಯದ ಪ್ರದರ್ಶನದೊಂದಿಗೆ ಕರ್ನಾಟಕ ಮಹಿಳಾ ಲೀಗ್ (KWL) 2025–26 ಮುಕ್ತಾಯವಾಯಿತು. ಬಿ ಎಲ್ ಕಶ್ಯಪ್ & ಸನ್ಸ್ ಲಿಮಿಟೆಡ್ (BLK) ಶೀರ್ಷಿಕೆ ಪ್ರಾಯೋಜಕ ರಾಗಿದ್ದರು. ಪ್ರಸಕ್ತ ವರ್ಷವು ಕರ್ನಾಟಕದಲ್ಲಿ ಮಹಿಳಾ ಫುಟ್‌ಬಾಲ್‌ನ ಆರಂಭಕ್ಕೆ ನಾಂದಿ ಹಾಡಿದ್ದಲ್ಲದೇ ಹೊಸ ಪೀಳಿಗೆಯ ಕ್ರೀಡಾಪಟುಗಳು ತಮ್ಮ ಕ್ರೀಡಾ ಕನಸು ಗಳನ್ನು ಮುಂದುವರಿಸಲು ಸ್ಫೂರ್ತಿ ನೀಡಿತು. ಈ ಹಿಂದೆ IWL ವಿಜೇತರಾಗಿದ್ದ ಕಿಕ್‌ಸ್ಟಾರ್ಟ್ FC 7 ನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು,

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28  ಮಂಗಳೂರು : ತುಳುನಾಡಿನ ಕೃಷಿ ಪರಂಪರೆ ಪ್ರಕೃತಿ ಆರಾಧನೆ, ಸೌಹಾರ್ದ ಹಾಗೂ ಸಮೃದ್ಧ ಬದುಕಿನ ಆಶಯವನ್ನು ಪೋಷಿಸಿಕೊಂಡಿದೆ. ಮನೆ ತುಂಬಿಸುವ ಹಿನ್ನೆಲೆಯಲ್ಲಿ ಭತ್ತದ ತೆನೆಯನ್ನು ಕಟ್ಟುವ ಸಂಪ್ರದಾಯ ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆಸುವ ಆಚರಣೆಯಾಗಿ ಮುಂದುವರಿದಿದೆ ಎಂಬುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಕುಲಶೇಖರದ ಕನ್ನಗುಡ್ಡೆಯ ಕೊರಗತನಿಯ ಕ್ಷೇತ್ರದಲ್ಲಿ ನಡೆದ  ಕಬ್ಬು ಹಾಗೂ ತೆನೆ ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ

ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.28: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್  ನೀಡಿದ್ದು,  ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ

(ನ್ಯೂಸ್‌ ಕಡಬ) newskadaba.com, ಆ.28:‌‌ ದುಲೀಪ್‌ ಟ್ರೋಫಿ ಟೆಸ್‌ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಬೆಂಗಳೂರಿನ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯಲ್ಲಿ ಉತ್ತರ ವಲಯ ಮತ್ತು ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿದೆ. ಆದರೆ, ಈ ಪಂದ್ಯದಿಂದ ಪೂರ್ವ ವಲಯ ತಂಡದ ನಾಯಕ ಅಭಿಮನ್ಯು ಈಶ್ವರನ್‌ ಹೊರಗುಳಿದಿದ್ದಾರೆ. ಇದಕ್ಕೂ ಮೊದಲು ಪೂರ್ವ ವಲಯ ತಂಡದ ನಾಯಕನಾಗಿ ಇಶಾನ್‌ ಕಿಶನ್‌ ಆಯ್ಕೆಯಾಗಿದ್ದರು. ಆದರೆ, ಗಾಯದ ಸಮಸ್ಯೆಯಿಂದ ಇಶಾನ್‌ ಕಿಶನ್‌ ಟೂರ್ನಿಯಿಂದ ಹೊರಗುಳಿದಿದ್ದರು. ಹಾಗಾಗಿ ಅಭಿಮನ್ಯು ಈಶ್ವರನ್‌

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ Read More »

ಕ್ರೀಡಾ ನ್ಯೂಸ್

ಸ್ವಿಟ್ಜರ್ಲೆಂಡ್‌‌ ಪ್ರಜೆಯಿಂದ ಗಣೇಶೋತ್ಸವ – ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಆಚರಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 28 ಕೊಪ್ಪಳ: ಭಾರತದ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಧರ್ಮಗಳೇ ಭಿನ್ನವಾದರೂ, ಹಬ್ಬಗಳ ಆಚರಣೆ ಮಾತ್ರ ಒಂದು ಸಾಮರಸ್ಯದ ಸೇತುವೆಯಾಗಿದೆ. ಈ ಸತ್ಯಕ್ಕೆ ಜೀವಂತ ಸಾಕ್ಷಿಯಾಗಿರುವುದು ಸ್ವಿಟ್ಜರ್ಲೆಂಡ್‌ನ ಕ್ರೈಸ್ತ ಪ್ರಜೆ ಮಾರ್ಟಿನ್ ಅವರ ಗಣೇಶ ಹಬ್ಬದ ಆಚರಣೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ, ಮಾರ್ಟಿನ್ ಅವರು ಭಕ್ತಿ ಮತ್ತು ಶ್ರದ್ಧೆಯೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ವಿಶೇಷತೆಯೆಂದರೆ, ಅವರು ಬಾಡಿಗೆಗೆ ವಾಸಿಸುತ್ತಿರುವ ಮನೆ ಒಬ್ಬ ಮುಸ್ಲಿಂ ವ್ಯಕ್ತಿಯಾದ ಮೆಹಬೂಬ್

ಸ್ವಿಟ್ಜರ್ಲೆಂಡ್‌‌ ಪ್ರಜೆಯಿಂದ ಗಣೇಶೋತ್ಸವ – ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಆಚರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB

(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..   ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB Read More »

ಕ್ರೀಡಾ ನ್ಯೂಸ್

ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ

(ನ್ಯೂಸ್‌ ಕಡಬ) newskadaba.com ಆ. 28. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅದ್ಧೂರಿ ಮಂಗಳೂರು ದಸರಾ ಆಚರಣೆ ನಡೆಯಲಿದೆ ಎಂದು ದೇವಸ್ಥಾನದ ಖಜಾಂಚಿ ಪದ್ಮರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವರ್ಷದ ದಸರಾದಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ನವದುರ್ಗಾ ಮತ್ತು ಶಾರದಾ ದೇವಿಯ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗುವುದು, ದೇವಾಲಯದ ಆವರಣದೊಳಗೆ ಶಾರದಾ ದೇವಿಯ ವಿಗ್ರಹವನ್ನು ಸಾಧಾರಣ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು ಎಂದೂ ತಿಳಿಸಿದರು. ಈ ವರ್ಷ

ಸೆ. 22ಕ್ಕೆ ಕುದ್ರೋಳಿ ದೇವಸ್ಥಾನದಲ್ಲಿ ಮಂಗಳೂರು ದಸರಾ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.28: ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಮುಂಜಾನೆ  ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗದ ಭಾಗ ಪಕ್ಕದ ಖಾಲಿ ಚಾಲ್ ಮೇಲೆ ಕುಸಿದು ಬಿದ್ದದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸೇರಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ 20 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top