9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ

(ನ್ಯೂಸ್‌ ಕಡಬ) newskadaba.com ಆ. 28.  ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಮಂಗಳೂರು ಮುಕುಟವನ್ನು ಪುನಃ ಸ್ಥಾಪಿಸಲಾಗಿದೆ. ಈಗ ಕಳಶವನ್ನು ಪಂಪ್‌ವೆಲ್‌ನಿಂದ ಪಡೀಲ್‌ಗೆ ಹೋಗುವ ರಸ್ತೆಯಲ್ಲಿರುವ ವೃತ್ತದಲ್ಲಿ ಇರಿಸಲಾಗಿದೆ. ಸೋಮವಾರ ರಾತ್ರಿ 8:30 ಕ್ಕೆ ಸ್ಥಳಾಂತರ ಪ್ರಕ್ರಿಯೆ ಪ್ರಾರಂಭವಾಗಿ ಮಂಗಳವಾರ ಬೆಳಿಗ್ಗೆ 4:30 ರ ಹೊತ್ತಿಗೆ […]

9 ವರ್ಷಗಳ ನಂತರ ಐತಿಹಾಸಿಕ ಕಲಶ ಮರುಸ್ಥಾಪನೆ Read More »

ಕರಾವಳಿ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಆರಂಭಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್‌ವೊಂದನ್ನು ಮಾಡಿರುವ ಆರ್‌ಸಿಬಿ, ನಾವು ಪೋಸ್ಟ್‌ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4ರ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌ Read More »

ಕ್ರೀಡಾ ನ್ಯೂಸ್

ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ..!

(ನ್ಯೂಸ್ ಕಡಬ) newskadaba.com ಆ. 28. ಕನ್ನಡ ಚಿತ್ರರಂಗದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಅದ್ಧೂರಿಯಾಗಿ ಆರಂಭಿಸಿದ್ದು, ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ರೋಷನ್ ಅವರು ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡುವ ಮೂಲಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಭ್ರಮ ಬೈ ಸ್ವಾನ್‌ ಲೈನ್ಸ್ ಸ್ಟುಡಿಯೋಸ್‌ನಲ್ಲಿ ನಡೆದ ಈ ಮದುವೆ, ಕನ್ನಡಿಗರ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಆಧುನಿಕ ಸೊಗಡನ್ನು ಸಂಯೋಜಿಸಿತ್ತು. ಅರಿಶಿಣ ಶಾಸ್ತ್ರದಿಂದ ಆರಂಭವಾದ ಈ ಕಾರ್ಯಕ್ರಮದಲ್ಲಿ ಅನುಶ್ರೀ ಮತ್ತು

ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ..! Read More »

ಕರ್ನಾಟಕ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್‌ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್‌ ಸ್ಟುಡಿಯೋದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ ಆ.27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಸಿನಿಮಾ

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಆ. 28. ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ.   ಮೃತರನ್ನು ಗೋಪಿ, ಪತ್ನಿ ಇಂದಿರಾ ಹಾಗೂ ಪುತ್ರ ರಂಜೇಶ ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ (27) ಗಂಭೀರ ಸ್ಥಿತಿಯಲ್ಲಿದ್ದು ಕಣ್ಣೂರು ಸರಕಾರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ರಂಜೇಶ್ ಹಾಗೂ ರಾಕೇಶ್ ಈ ಹಿಂದೆ ವಿದೇಶದಲ್ಲಿದ್ದು, ಎರಡು

ಕಾಸರಗೋಡು : ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com, ಆ.28: ಚಿಕ್ಕಮಗಳೂರು: ಚಿಕ್ಕಮಗಳೂರು- ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರಿನ ಕೊಟ್ಟಿಗೆಹಾರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್​  ರಸ್ತೆಯಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ಪ್ಲಾನ್ ರೂಪಿಸಿದೆ. ಕೊಟ್ಟಿಗೆಹಾರ ಚೆಕ್ ​​ಪೋಸ್ಟ್​ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್​​ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಈ ಹೊಸ ನಿಯಮ ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಅನ್ವಯವಾಗಲಿದೆ.

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಟಿ20 ವಿಶ್ವಕಪ್‌ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್‌

(ನ್ಯೂಸ್‌ ಕಡಬ) newskadaba.com ಆ. 28. ಮುಂಬರುವ 2025ರ ಏಷ್ಯಾ ಕಪ್‌ (Asia Cup 2025) ಟೂರ್ನಿಗೆ ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿಯು ಸೂರ್ಯಕುಮಾರ್‌ ನಾಯಕತ್ವದಲ್ಲಿ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಬ್ಯಾಟಿಂಗ್‌, ಬೌಲಿಂಗ್‌ ಮತ್ತು ಆಲ್‌ರೌಂಡರ್‌ ವಿಭಾಗದಲ್ಲಿ ತಂಡ ಬಲಿಷ್ಠವಾಗಿದೆ ಎನ್ನಲಾಗಿದೆ.   ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಗೊಂದಲ ಹೊರತುಪಡಿಸಿ ಇನ್ನೆಲ್ಲಾ ವಿಭಾಗದಲ್ಲೂ ತಂಡದ ಆಯ್ಕೆ ಅತ್ಯುತ್ತಮವಾಗಿದೆ. ಮುಂಬರುವ ಟಿ-20 ವಿಶ್ವಕಪ್‌ಗೆ ಕೆಲವು ಸಣ್ಣಪುಟ್ಟ ಬದಲಾವಣೆಗಳ ಅಗತ್ಯವಿದ್ದು, ಅದನ್ನು ಹೊರತುಪಡಿಸಿದರೆ ಆಯ್ಕೆ

ಮುಂದಿನ ಟಿ20 ವಿಶ್ವಕಪ್‌ ಭಾರತ ತಂಡ ಗೆಲ್ಲುವುದು ಅನುಮಾನವೆಂದ ಕೆ ಶ್ರೀಕಾಂತ್‌ Read More »

ಕ್ರೀಡಾ ನ್ಯೂಸ್

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಸತತ ಮೂರನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 15 ರೂ. ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,050 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ Read More »

ಕರ್ನಾಟಕ

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ

(ನ್ಯೂಸ್‌ ಕಡಬ) newskadaba.com, ಆ.28: ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ.

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ

(ನ್ಯೂಸ್‌ ಕಡಬ) newskadaba.com ಆ. 28. ಇತ್ತೀಚಿನ ದಿನದಲ್ಲಿ ಸಿನಿಮಾಗಳು ಥಿಯೇಟರ್‌ನಲ್ಲಿ 50 ದಿನ ಪೂರೈಸಿದರೆ ಅದೇ ದೊಡ್ಡ ದಾಖಲೆ ಎನ್ನುವಂತಾಗಿದೆ. ಥಿಯೇಟರ್‌ನಲ್ಲಿ ಬಿಡುಗಡೆಯಾದ ಸಿನಿಮಾ ಎರಡು ವಾರ ಪೂರೈಸುತ್ತಿದ್ದಂತೆ ಒಟಿಟಿನಂತಹ ಡಿಜಿಟಲ್ ಫ್ಲ್ಯಾಟ್‌ಫಾರ್ಮ್‌ನಲ್ಲಿ ಪ್ರಸಾರವಾಗುತ್ತದೆ. ಹಾಗಿದ್ದರೂ ಕೆಲವು ಜನಪ್ರಿಯ ನಟರ ಸಿನಿಮಾ ಮಾತ್ರ ತೆರೆ ಮೇಲೆ ಹೆಚ್ಚು ಕಾಲ ಉಳಿದು ಬಾಕ್ಸ್ ಆಫೀಸ್‌ನಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ರಜನಿಕಾಂತ್, ಉಪೇಂದ್ರ, ಆಮೀರ್ ಖಾನ್ ಸೇರಿದಂತೆ ಬಹುದೊಡ್ಡ ತಾರಾಗಣ ಇದ್ದ ʼಕೂಲಿʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ Read More »

ಸಿನಿಮಾ
Scroll to Top