ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಗಳೂರಿನ ಪಿ.ಎಂ.ಶ್ರೀ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ -35 ಕೆ.ಜಿ ಹುಡುಗರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ಲೋಹಿತ್ ಕುಮಾರ್ ಹಾಗೂ -45ಕೆ.ಜಿ ವಿಭಾಗದಲ್ಲಿ 10ನೇ ತರಗತಿಯ ಚಿಂತನ್.ಕೆ. ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ಸಂಸ್ಥೆಯ ದೈಹಿಕ […]

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ Read More »

ಕ್ರೀಡಾ ನ್ಯೂಸ್

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಆ.28 ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ Read More »

ಕರಾವಳಿ

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು  ಅವರು

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 28. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 10. ಅರ್ಜಿ ಸಲ್ಲಿಸುವವರು

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ,

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ Read More »

ಕರ್ನಾಟಕ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.28 ಉಡುಪಿ :  ಮಳೆಗಾಲದಲ್ಲಿ ಸಮುದ್ರ ಅಲೆಗಳೊಂದಿಗೆ ಬಂದ ಕಸಕಡ್ಡಿಗಳು ಮಲ್ಪೆ ಕಡಲತೀರಕ್ಕೆ ಬಂದು ಬಿದ್ದಿದ್ದು, ತ್ಯಾಜ್ಯದ ದೊಡ್ಡ ರಾಶಿಗಳು ಇನ್ನೂ ತೆರವುಗೊಳಿಸದೆ ಉಳಿದಿದ್ದು, ಪ್ರವಾಸಿಗರು ಮತ್ತು ನಿವಾಸಿಗಳು ಕಸದ ರಾಶಿ ಕರಾವಳಿಯ ಸೌಂದರ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ, ಬಾಟಲಿಗಳು, ಡೈಪರ್‌ಗಳು, ಪಾದರಕ್ಷೆಗಳು, ತ್ಯಜಿಸಿದ ಆಟಿಕೆಗಳು ಮತ್ತು ಆಹಾರ ಹೊದಿಕೆಗಳು ಕಡಲತೀರದ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಹರಡಿಕೊಂಡಿವೆ. ಕಳೆದ ವರ್ಷ ಕಡಲತೀರದ ನಿರ್ವಹಣೆಯ ಜವಾಬ್ದಾರಿಯನ್ನು ಕಡಲತೀರ ಅಭಿವೃದ್ಧಿ ಸಮಿತಿಯಿಂದ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು

(ನ್ಯೂಸ್ ಕಡಬ) newskadaba.com ಆ. 28. ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮವು ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಸಭಾಭವನದಲ್ಲಿ ನಡೆಯಲಿದೆ. ಸಾಣೂರು, ಬೆಳುವಾಯಿ, ಪಡುಮಾರ್ನಾಡ್, ಮಾರ್ಪಾಡಿ, ಪುತ್ತಿಗೆ, ತೋಡಾರು, ಬಡಗಮಿಜಾರು, ತೆಂಕ ಮಿಜಾರು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬಹುದು.

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು Read More »

ಕರಾವಳಿ

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.28 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ  ಚೀನಾದ ಟಿಯಾಂಜಿನ್​ನಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ವಾರ ನಡೆಯುವ ಈ ಸಮಿಟ್​ನಲ್ಲಿ 20ಕ್ಕೂ ಹೆಚ್ಚು ದೇಶಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ಇದರಲ್ಲಿ ಪಾಲ್ಗೊಳ್ಳಲಿರುವುದು ಗಮನಾರ್ಹ ಸಂಗತಿ.  ಏಳು ವರ್ಷದ ಬಳಿಕ ನರೇಂದ್ರ ಮೋದಿ ಅವರು ಚೀನಾಗೆ ಮೊದಲ ಬಾರಿ ಕಾಲಿಡುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿವೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಎರಡು ದಿನಗಳ ಕಾಲ ನಡೆಯುವ

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಯುವತಿ..!

(ನ್ಯೂಸ್‌ ಕಡಬ) newskadaba.com, ಆ. 28. ಟೆಕ್ಕಿ ಯುವತಿಯೊಬ್ಬರು ಅಮೇರಿಕಾದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿದ್ದಾರೆ. ಬಾಗಲಕೋಟೆಯ ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನುಮಂತಗೌಡ ಅವರ ಪುತ್ರಿ ಶೃತಿ ಅಮೇರಿಕಾದಲ್ಲಿ ಉದ್ಯೋಗದಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ ಸ್ವದೇಶಕ್ಕೆ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಲ್ಲದೇ, ಅದರ ದೃಶ್ಯ ತನ್ನ ಮೊಬೈಲ್‌ಗೆ ಬರುವಂತೆ ಸಿಂಕ್‌ ಮಾಡಿಕೊಂಡಿದ್ದರು. ಮಂಗಳವಾರ ತಡರಾತ್ರಿ 1-2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ‌ನ ಇಬ್ಬರು

ಅಮೇರಿಕಾದಲ್ಲಿ ಕುಳಿತು ಮನೆ ಕಳ್ಳತನ ತಪ್ಪಿಸಿದ ಯುವತಿ..! Read More »

ಕರ್ನಾಟಕ

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com, ಆ.28:‌‌ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್‌ ಇಲಾಖೆ ಅಲರ್ಟ್‌ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ. ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ Read More »

ಕರ್ನಾಟಕ
Scroll to Top