ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.26 : ರಸ್ತೆ ಗುಂಡಿಗಳನ್ನು ಒಂದೆರಡು ನಿಮಿಷಗಳಲ್ಲಿ ಮುಚ್ಚಬಹುದಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಅಳವಡಿಸಿತ್ತಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಿನ್ನೆ ರಾತ್ರಿ 12.30ರ ಸುಮಾರಿಗೆ ಬಾಗಲೂರು ಬಸ್‌‍ ನಿಲ್ದಾಣ ಹಾಗೂ ಇತರ ಮೂರು ಕಡೆ ರಸ್ತೆ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಬಳಿಕ ಡಿ.ಕೆ .ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ತಮ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ […]

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು!

(ನ್ಯೂಸ್‌ ಕಡಬ) newskadaba.com, ಆ.26 : ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಈಗ ಟ್ರಂಪ್ ಪ್ರಸ್ತಾಪಿಸಿರುವ ಯುದ್ಧ ಇಲಾಖೆ ಸುದ್ದಿಯಲ್ಲಿದೆ. ಅಮೆರಿಕದ ರಕ್ಷಣಾ ಇಲಾಖೆಯನ್ನು “ಯುದ್ಧ ಇಲಾಖೆ” ಎಂದು ಮರುನಾಮಕರಣ ಮಾಡುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಕ್ಷಣಾ ಇಲಾಖೆ ಎಂದು ಹೇಳುವುದಕ್ಕಿಂತಲೂ ಯುದ್ಧ ಇಲಾಖೆ (Department Of War) ಎನ್ನುವುದು ಹೆಚ್ಚು ಬಲವಾಗಿ ಧ್ವನಿಸುತ್ತದೆ ಎಂಬುದು ಟ್ರಂಪ್ ಅಭಿಪ್ರಾಯ. ಅಮೆರಿಕ ಅಧ್ಯಕ್ಷರು

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು! Read More »

ಕರಾವಳಿ

ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.26 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯಾಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಸಾಕ್ಷಿಯಾಗಿ ಬಂದು, ಈಗ ಆರೋಪಿಯಾಗಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಹೇಳಿಕೆಯಂತೆ ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿ ನಿವಾಸಕ್ಕೆ ತೆರಳಿದ್ದಾರೆ. ಪರಿಶೀಲನೆ ವೇಳೆ ಚಿನ್ನಯ್ಯನ ಮೊಬೈಲ್‌ ಸೇರಿ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ.

ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.26 : ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್‌ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಬಲಿಯಾಪಾಲ್, ಭೋಗ್ರೈ ಮತ್ತು ಜಲೇಶ್ವರ್ ವ್ಯಾಪ್ತಿಯ 130 ಗ್ರಾಮಗಳು ಹಾಗೂ ಜಾಜ್‌ಪುರದ ಸುಮಾರು 45 ಗ್ರಾಮಗಳು ಪ್ರವಾಹ ಪೀಡಿತವಾಗಿದೆ. ಭದ್ರಕ್

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ Read More »

ಕರಾವಳಿ

“ಅಂಗಡಿಗಳ ಹೊರಗೆ ‘ಸ್ವದೇಶಿ’ ಬೋರ್ಡ್‌ಗಳನ್ನು ಇರಿ”- ಮೋದಿ

(ನ್ಯೂಸ್‌ ಕಡಬ) newskadaba.com, ಆ.26 ನವದೆಹಲಿ: ಅಮೆರಿಕ ವಿಧಿಸಿರುವ ಸುಂಕದ ವಿರುದ್ಧ ಭಾರತ ಸಮರ ಸಾರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸ್ವದೇಶಿ ಅಥವಾ ದೇಶೀಯ ಸರಕುಗಳ ಬಳಕೆಗೆ ಒತ್ತು ನೀಡಿದ್ದಾರೆ. ಭಾರತೀಯ ಸರಕುಗಳ ಮೇಲೆ ಶೇಕಡಾ 50 ರಷ್ಟು ಯುಎಸ್ ಸುಂಕ ಪ್ರಾರಂಭವಾಗುವ ಎರಡು ದಿನಗಳ ಮೊದಲು ಪ್ರಧಾನಿಯವರ ಹೇಳಿಕೆ ಬಂದಿದೆ. ಭಾರತದಿಂದ ತನ್ನ ಪ್ರಮುಖ ರಫ್ತು ಮಾರುಕಟ್ಟೆಗೆ ಸರಕುಗಳ ಮೇಲೆ ಶೇಕಡಾ 50 ರಷ್ಟು ಅಮೆರಿಕನ್ ಸುಂಕವನ್ನು ವಿಧಿಸಲು ಟ್ರಂಪ್ ಆಡಳಿತವು ನಿಗದಿಪಡಿಸಿದ ಗಡುವು ಆಗಸ್ಟ್

“ಅಂಗಡಿಗಳ ಹೊರಗೆ ‘ಸ್ವದೇಶಿ’ ಬೋರ್ಡ್‌ಗಳನ್ನು ಇರಿ”- ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.26 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಪರಿಷತ್’ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥಗೆ ಸ್ಥಾನ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಮತ್ತು ದಲಿತ ಸಂಘರ್ಷ ಸಮಿತಿ ನಾಯಕ ಡಿಜಿ ಸಾಗರ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಬದಲಾಗಿ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಕೋಶದ (ಎನ್‌ಆರ್‌ಐ) ಉಪಾಧ್ಯಕ್ಷೆ ಆರತಿ ಕೃಷ್ಣ; ಹಿರಿಯ

ವಿಧಾನಪರಿಷತ್’ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥಗೆ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.26 ಉಳ್ಳಾಲ : ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ

ಉಳ್ಳಾಲ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚನೆ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು :ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್‌ಎಸ್‌ಎಸ್‌ನ ಗೀತೆ “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ ನಡೆದಿರುವುದಾಗಿ ತಿಳಿಸಿದ್ದಾರೆ. ಆದರೆ, ಈ ಕುರಿತು ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಅಥವಾ ಇತರರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಅವರು ಎಲ್ಲರ ಸಮಕ್ಷಮ ಕ್ಷಮೆಯಾಚಿಸಿದ್ದಾರೆ. ಬೆಂಗಳೂರುದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, “ನಾನು ಯಾವುದೇ ತಪ್ಪು ಮಾಡಿಲ್ಲ. ಬದಲಾಗಿ, ವಿರೋಧಪಕ್ಷದ

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ

ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »

ಕರಾವಳಿ
Scroll to Top