ಕೆ.ಪಿ.ಟಿ: ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರಿನಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆಫ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.   ಸಂಬಂಧಪಟ್ಟ ವಿಷಯದಲ್ಲಿ 2 ವರ್ಷಗಳ ತಾಂತ್ರಿಕ ಸೇವಾನುಭವ ಪಡೆದು ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ/ ಕೈಗಾರಿಕೆ/ ಸಂಸ್ಥೆಗಳಲ್ಲಿ ಖಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು […]

ಕೆ.ಪಿ.ಟಿ: ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಎಸ್.ಸಿ/ಎಸ್.ಟಿ ಕುಂದು ಕೊರತೆ ಸಭೆ ಸೆಪ್ಟೆಂಬರ್ 3 ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26.  ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದವರ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆಯು ಸೆಪ್ಟೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ತಾಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಸಭಾಂಗಣದಲ್ಲಿ ನಡೆಯಲಿದೆ ಎಂದು  ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಸಿ/ಎಸ್.ಟಿ ಕುಂದು ಕೊರತೆ ಸಭೆ ಸೆಪ್ಟೆಂಬರ್ 3 ರಂದು Read More »

ಕರಾವಳಿ

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ

(ನ್ಯೂಸ್‌ ಕಡಬ) newskadaba.com, ಆ.26:‌ ಕೊತ್ತಲವಾಡಿ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್‌ಸ್ಟಾರ್‌ ಯಶ್ ತಾಯಿ ಪುಷ್ಪಾ ಅರುಣ್‌ ಕುಮಾರ್‌ ಈಗ ವಿತರಣಾ ವಲಯಕ್ಕೆ ಕಾಲಿಟ್ಟಿದ್ದಾರೆ. ಯಶ್‌ ತಾಯಿಯ ನಡೆಯು ಸಿನಿಮಾ ಪ್ರಿಯರಿಗೆ ಅಚ್ಚರಿ ಮೂಡಿಸಿದೆ.‌ ಪಿಎ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಥ್ರೂ ಶ್ರೀಧರ್‌ ಕೃಪಾ ಕಂಬೈನ್ಸ್‌ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪುಷ್ಪಾ ಅರುಣ್‌ ಕುಮಾರ್‌ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸೆ.5ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ Read More »

ಸಿನಿಮಾ

ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯದ ಸುಶ್ಮಿತಾ ಎಂ.ಎ ಆಯ್ಕೆ

(ನ್ಯೂಸ್‌ ಕಡಬ) newskadaba.com, ಆ.26 : ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭಾರತೀಯ ಭದ್ರತಾ ಪಡೆಗೆ ಆಯ್ಕೆಗೊಂಡಿದ್ದಾರೆ ಹಾಗೂ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಪರೀಕ್ಷೆಯಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.. ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಗೌಡ ಎಂ.ಎಂ ಮತ್ತು ಜಾನಕಿ ದಂಪತಿಯ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮರ್ಕಂಜ, ಪಿ.ಯು.ಸಿಯನ್ನು ಎನ್.ಎಂ.ಪಿ.ಯು

ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯದ ಸುಶ್ಮಿತಾ ಎಂ.ಎ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ನಿಗದಿತ ನಮೂನೆ AE-5ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ Read More »

ಕರಾವಳಿ

ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ- ಜಿ.ಪಂ ಸಿ.ಇ.ಓ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವು ಮಹಿಳೆಯರನ್ನು ಆರ್ಥಿಕ  ಸಬಲರನ್ನಾಗಿಸಲು  ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು  ಅವರ  ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಹೇಳಿದರು. ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು

ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ- ಜಿ.ಪಂ ಸಿ.ಇ.ಓ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ.) ಅಳಿಕೆ ವಲಯದ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮವು ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆ ಅಳಿಕೆಯಲ್ಲಿ ನಡೆಸಲಾಯಿತು. ಶಾಲಾ ಅಧ್ಯಾಪಕರಾದ ನಾರಾಯಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಸಣ್ಣಗುತ್ತು, ಒಕ್ಕೂಟ ಪದಾಧಿಕಾರಿಯಾದ ವಿಜಯಲಕ್ಷಿ ಮೊದಲಾದವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ ಜನಜಾಗೃತಿ ವಲಯಾಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಎರುಂಬು ಇವರು ಮಕ್ಕಳಿಗೆ ಮುಂದಿನ ಜೀವನದಲ್ಲಿ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕರಾವಳಿ

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಸುಂಕಗಳು ಮತ್ತು ಭೌಗೋಳಿಕ ರಾಜಕೀಯ ಒತ್ತಡಗಳ ನೆರಳಿನಲ್ಲಿ ವ್ಯಾಪಾರ ಮಾತುಕತೆಗಳು ಮುಂದುವರಿದಿರುವುದರಿಂದ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸಲು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ನಿರ್ಧರಿಸಿದ ನಂತರ, ಇಂದಿನಿಂದ ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇಕಡಾ 50ರಷ್ಟು ಸುಂಕವನ್ನು ಜಾರಿಗೆ ತರಲು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಕರಡು ಸೂಚನೆಯನ್ನು ಹೊರಡಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ 90 ಕ್ಕೂ ಹೆಚ್ಚು ದೇಶಗಳ ಮೇಲೆ

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ Read More »

ಕರಾವಳಿ

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.26:‌ ನಾನು ಹುಟ್ಟಿದ್ದು ಕಾಂಗ್ರೆಸ್ಸಿಗನಾಗಿ, ಸಾಯುವುದೇ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನೆ ಮಾಡುವವರು ಮೂರ್ಖರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್‌ನ ಅನೇಕ ನಾಯಕರು ಡಿಕೆಶಿ ಅವರ ವಿರುದ್ದ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸಿದ್ದಾಂತದ ಅರಿವಿದೆ ಎಂದು ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಬೇರೇನಿಲ್ಲ ಎಂದರು. ವಿಧಾನಸಭೆಯಲ್ಲಿನ ಆಚಾರ–ವಿಚಾರಗಳನ್ನು

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್ Read More »

ಕರ್ನಾಟಕ
Scroll to Top