Gold Rate: ಚಿನ್ನದ ಬೆಲೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.26: ಗೌರಿಹಬ್ಬದ ದಿನವಾದ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಳಿಕೆಯಾಗಿದೆ. ಅಪರಂಜಿ ಚಿನ್ನದ ಬೆಲೆ 10,200 ರೂ. ಗಡಿ ದಾಟಿದೆ. ಬೆಳ್ಳಿ ಬೆಲೆ 1 ರೂ. ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್‌ ಚಿನ್ನದ ಬೆಲೆ 93,550 ರೂ. ಇದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,02,060 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 […]

Gold Rate: ಚಿನ್ನದ ಬೆಲೆ ಏರಿಕೆ Read More »

ಕರ್ನಾಟಕ

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಎಸ್‌ಜೆಪಿ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ 11 ವರ್ಷದ ಬಾಲಕನ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಅಪಘಾತದಲ್ಲಿ ಬಸ್ ಚಾಲಕನ ಯಾವುದೇ ತಪ್ಪಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಸ್ಪಷ್ಟಪಡಿಸಿದೆ. ಅಪಘಾತದ ಸಮಯದಲ್ಲಿ ಬಸ್ ಚಾಲಕ ಸಂತೋಷ್ ಮತ್ತು ಕಂಡಕ್ಟರ್ ಭಾಸ್ಕರ್ ಕರ್ತವ್ಯದಲ್ಲಿದ್ದರು, 11 ವರ್ಷದ ಮಗು ಸೇರಿದಂತೆ ಮೂವರು ಜನರನ್ನು ಹೊತ್ತೊಯ್ಯುತ್ತಿದ್ದ ದ್ವಿಚಕ್ರ ವಾಹನವು ಎಡಭಾಗದಿಂದ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದೆ

ಬಸ್ ಚಕ್ರದಡಿ ಸಿಲುಕಿ 11 ವರ್ಷದ ಬಾಲಕ ಸಾವು: ಚಾಲಕನ ತಪ್ಪಿಲ್ಲ ಎಂದ BMTC Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ಸುಸ್ಥಿರ ವಾಯುಯಾನ ಇಂಧನ ಪೂರೈಕೆಗಾಗಿ ಒಪ್ಪಂದಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಇಂದು ಸುಸ್ಥಿರ ವಾಯುಯಾನ ಇಂಧನ (SAF) ಪೂರೈಕೆಗಾಗಿ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿವೆ, ಇದು ಭಾರತೀಯ ವಾಯುಯಾನದ ಹಸಿರು ಭವಿಷ್ಯದತ್ತ ಪ್ರಮುಖ ಹೆಜ್ಜೆಯಾಗಿದೆ. ವಾಯುಯಾನದಲ್ಲಿ ಕಡಿಮೆ-ಇಂಗಾಲ ಇಂಧನಗಳ ಅಳವಡಿಕೆಯನ್ನು ಉತ್ತೇಜಿಸಲು, ಜಾಗತಿಕ ಇಂಗಾಲರಹಿತೀಕರಣ ಗುರಿಗಳನ್ನು ಬೆಂಬಲಿಸಲು ಮತ್ತು ಹೆಚ್ಚು ಸುಸ್ಥಿರ ವಾಯು ಸಾರಿಗೆ ಕಾರ್ಯಾಚರಣೆಗಳತ್ತ ಪರಿವರ್ತನೆಗೆ ಕೊಡುಗೆ ನೀಡಲು ಎರಡೂ ಪಕ್ಷಗಳ ಹಂಚಿಕೆಯ ಬದ್ಧತೆ ಯನ್ನು ಈ ಒಪ್ಪಂದವು ವಿವರಿಸುತ್ತದೆ.

ಸುಸ್ಥಿರ ವಾಯುಯಾನ ಇಂಧನ ಪೂರೈಕೆಗಾಗಿ ಒಪ್ಪಂದಕ್ಕೆ ಸಹಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

(ನ್ಯೂಸ್‌ ಕಡಬ) newskadaba.com, ಆ.26: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಬೆಟ್ಟಗಳಿಗೆ ಆ.26 ಹಾಗೂ 27ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ರಜೆಯ ನಿಮಿತ್ತ ಹೆಚ್ಚಿನ ಪ್ರವಾಸಿಗರು ಈ ಬೆಟ್ಟಗಳಿಗೆ ತೆರಳುತ್ತಾರೆ. ಆದರೆ. ಇದೇ ಸಂದರ್ಭದಲ್ಲಿ ಗೌರಿ–ಗಣೇಶ ಹಬ್ಬದ ನಿಮಿತ್ತ ಸ್ಥಳೀಯರು ಇಂದು ಹಾಗೂ ನಾಳೆ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಯಲ್ಲಿನ ಮುಳ್ಳಪ್ಪ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಹಾಗಾಗಿ, ಪ್ರವಾಸಿಗರ ದಟ್ಟಣೆಯ ಕಾರಣ ಪೂಜೆಗೆ ವಿಳಂಬವಾಗಬಾರದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ Read More »

ಕರ್ನಾಟಕ

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಕರ್ನಾಟಕ ರಾಜ್ಯ ಫುಟ್ಬಾಲ್‌ ಸಂಸ್ಥೆ(ಕೆಎಸ್‌ಎಫ್‌ಎ)ಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಹೊಸ ಫುಟ್ಬಾಲ್ ಕ್ರೀಡಾಂಗಣ ಬರಲಿದೆ ಎಂದು ಕೆಎಸ್‌ಎಫ್‌ಎ ಅಧ್ಯಕ್ಷ, ಶಾಂತಿನಗರ ಶಾಸಕ ಎನ್‌.ಎ.ಹ್ಯಾರಿಸ್‌ ಭರವಸೆ ನೀಡಿದ್ದಾರೆ.ನಗರದಲ್ಲಿ ಈಗಾಗಲೇ ಪಾಳುಬಿದ್ದಂತಿರುವ ಫುಟ್ಬಾಲ್‌ ಕ್ರೀಡಾಂಗಣದ ದುರವಸ್ಥೆ ಬಗ್ಗೆ ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಹ್ಯಾರಿಸ್‌ ಉತ್ತರಿಸಿದರು. ‘ಫುಟ್ಬಾಲ್‌ ಕ್ರೀಡಾಂಗಣ ಆದಷ್ಟು ಬೇಗ ಆಗುತ್ತದೆ. ಟೆಂಡರ್‌ ಕೂಡಾ ಆಗಿದೆ. ಸರ್ಕಾರ, ನಾವು ಕೂಡಾ ಪ್ರಯತ್ನಿಸುತ್ತಿದ್ದೇವೆ’ ಎಂದರು. ಕಂಠೀರವ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಎಎಫ್‌ಸಿ ಏಷ್ಯನ್‌

ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಫುಟ್ಬಾಲ್ ಸ್ಟೇಡಿಯಂ-ಹ್ಯಾರಿಸ್ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.26: ನಾಡಿನಾದ್ಯಂತ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಗೌರಿ–ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಸಾಮಾಜಿ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಅವರು, ನಾಡಿನ ಸಮಸ್ತ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯಗಳು. ಬಡವ ಬಲ್ಲಿದರೆನ್ನದೆ, ಜಾತಿ ಮತಗಳ ಭೇದವಿಲ್ಲದ ಸರ್ವರೂ ಜೊತೆಗೂಡಿ ಆಚರಿಸುವ ಈ ಹಬ್ಬವು ನಾಡಿನಲ್ಲಿ ಸ್ನೇಹ – ಸೌಹಾರ್ದತೆಗಳು ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಕಟ್ಟಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಗಾಯಾಳುಗಳನ್ನು ದರ್ಶನ್, ಭುವನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಈ ಕಟ್ಟಡವನ್ನು ಒಂಬತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ದೇವನಹಳ್ಳಿಯ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಲಲಿತಮ್ಮ ಅವರು ಮಾತನಾಡಿ, ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ

ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..!

(ನ್ಯೂಸ್‌ ಕಡಬ) newskadaba.com, ಆ.26: ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ ಪೈಕಿ ಬಹುತೇಕ ಆಟಗಾರರು ಮುಂದಿನ ಸೀಸನ್‌ನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ. ಏಕೆಂದರೆ, ಈ ಬಾರಿ ಆರ್‌ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಾಗಿ, IPL-2026ರ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ಕೆಲವು ಆಟಗಾರರನ್ನು ಮಾತ್ರ ರಿಲೀಸ್‌ ಮಾಡಲಿದೆ. ಐಪಿಎಲ್‌ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್‌ನ್ನು ಮುಂದಿನ ಸೀಸನ್‌ಗೆ ರಿಟೈನ್‌ ಮಾಡಿಕೊಳ್ಳಬಹುದಾಗಿದೆ.

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..! Read More »

ಕ್ರೀಡಾ ನ್ಯೂಸ್

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

(ನ್ಯೂಸ್‌ ಕಡಬ) newskadaba.com, ಆ.26 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದು ಮಾಡಿದೆ. 2016 ರಲ್ಲಿ ಕೇಂದ್ರ ಮಾಹಿತಿ ಆಯೋಗ 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top