ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,ಆ.‌25 ಕಾರ್ಕಳ :  ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆ್ಯಂಡ್‌ […]

ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡುಬಿದಿರೆ : ರಸ್ತೆ ವಿಭಾಜಕಕ್ಕೆ ಕಾರು ಡಿಕ್ಕಿ – ಚಿಕಿತ್ಸೆ ಫಲಿಸದೆ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಆ.‌25 ಮೂಡುಬಿದಿರೆ : ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್‌ ಸಿದ್ದಕಟ್ಟೆ (25) ಅವರು ಆದಿತ್ಯವಾರ ಮೃತಪಟ್ಟಿದ್ದಾರೆ. ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ಪೆರ್ಮುಡೆ ನಿವಾಸಿ ಸುಮಿತ್‌ ಮೃತಪಟ್ಟವರು. ಜತೆಗಿದ್ದ ಸಂದೀಪ್‌ ಸಹಿತ ನಾಲ್ವರು ಗಾಯಗೊಂಡಿದ್ದರು. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೂಡುಬಿದಿರೆ : ರಸ್ತೆ ವಿಭಾಜಕಕ್ಕೆ ಕಾರು ಡಿಕ್ಕಿ – ಚಿಕಿತ್ಸೆ ಫಲಿಸದೆ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com, ಆ.‌ 25. ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ಪಾರ್ಟ್ ಟೈಮ್ ಜಾಬ್ ಆಮಿಷಕ್ಕೆ ಒಳಗಾಗಿ ಕಡಬದ ಮಹಿಳೆಯೊಬ್ಬರು 1.35 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ಮಹಿಳೆ ಆ.20ರಂದು  ಇನ್ಸ್ಟಾಗ್ರಾಮ್  ಪೇಜ್ ನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಜಾಹೀರಾತಿನೊಂದಿಗೆ ಕಳುಹಿಸಿದ ಲಿಂಕ್ ಕ್ಲಿಕ್ ಮಾಡಿದಾಗ ವಾಟ್ಸಪ್ ತೆರೆದಿದ್ದು, ಅದರಲ್ಲಿ ಪಾರ್ಟ್ ಟೈಮ್ ಜಾಬ್ ನೀಡುವುದಾಗಿಯೂ ನೀವು ಮಾಡಿದ ಕೆಲಸಕ್ಕೆ 20% ಕಮಿಷನ್ ಹಣ ಗಳಿಸಬಹುದು ಎಂಬುದಾಗಿ ತಿಳಿಸಲಾಗಿತ್ತು. ಅಲ್ಲದೇ ಲಿಂಕ್ ನ್ನು ಕ್ಲಿಕ್ ಮಾಡಿ ಪ್ರಾಡಕ್ಟ್

ಕಡಬ: ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹೇಳಿ ಮಹಿಳೆಗೆ 1.35 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com, ಕಡಬ, ಆ.‌ 25. ವಿದ್ಯಾಭಾರತಿ ಕರ್ನಾಟಕ ಇವರು ಪ್ರೇರಣಾ ಅನುದಾನಿತ ಹಿ.ಪ್ರಾ. ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.   ಬಾಲವರ್ಗದ ಬಾಲಕರ ವಿಭಾಗದಲ್ಲಿ ಮೃದನ್ ಎಸ್. ರೈ (7ನೇ ತರಗತಿ) ಪ್ರಥಮ ಸ್ಥಾನ ಪಡೆದಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಪೂರ್ವಿ (9ನೇ ತರಗತಿ) ತೃತೀಯ ಸ್ಥಾನ ಪಡೆದು, ಇವರು ಮುಂದೆ ನಡೆಯುವ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ, ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿ ಶೀಘ್ರ ಭಾರತಕ್ಕೆ : ರಾಯಭಾರಿ

(ನ್ಯೂಸ್‌ ಕಡಬ) newskadaba.com, ಆ.25: ನವದೆಹಲಿ: ಕಳೆದ ಮೂರುವರೆ ವರ್ಷಗಳಿಂದ ರಷ್ಯಾ ಜೊತೆ ಯುದ್ಧ ನಡೆಸುತ್ತಿರುವ ಉಕ್ರೇನ್‌ನ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಅವರು ಶೀಘ್ರದಲ್ಲಿ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಉಕ್ರೇನ್‌ನ ಭಾರತದ ರಾಯಭಾರಿ ಒಲೆಕ್ಸಾಂಡರ್‌ ಪೊಲಿಷ್‌ಚುಕ್‌ ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಪೊಲಿಷ್‌ಚುಕ್‌, ‘ಕಳೆದ ವರ್ಷ ಆ.23ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಜೆಲೆನ್‌ಸ್ಕಿ ಅವರಿಗೆ ಆಹ್ವಾನ ನೀಡಿದ್ದರು. ಇದರ ಭಾಗವಾಗಿ ಜೆಲೆನ್‌ಸ್ಕಿ ಅವರ ಆಗಮನಕ್ಕೆ ಶೀಘ್ರವಾಗಿ ದಿನಾಂಕ ನಿಗದಿಯಾಗಲಿದೆ.

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿ ಶೀಘ್ರ ಭಾರತಕ್ಕೆ : ರಾಯಭಾರಿ Read More »

ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ

(ನ್ಯೂಸ್‌ ಕಡಬ) newskadaba.com, ಆ.25: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭಯಾನಕ ಘಟನೆ ನಡೆದಿದ್ದು, ಭರತ್ ಮತ್ತು ಈತನ ಗ್ಯಾಂಗ್‌ ಖೈದಿ ಅನಿಲ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್ ಕುಮಾರ್ ವಿಚಾರಣೆಯ ಸಂಬಂಧ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುತ್ತಿದ್ದ ಸಂದರ್ಭ, ಭರತ್ ನೇತೃತ್ವದ ಗ್ಯಾಂಗ್‌ ಕ್ವಾರಂಟೈನ್ ಸೆಕ್ಷನ್‌ನ ಬ್ಯಾರಕ್–2ರ ಹಿಂಭಾಗದ ಕೊಠಡಿ ಸಂಖ್ಯೆ 6ರ ಬಳಿ ಅವರನ್ನು ನೋಡಿ, “ನಮ್ಮನ್ನು ನೋಡಿ ಉಗಿತಿಯಾ?” ಎಂದು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ

(ನ್ಯೂಸ್‌ ಕಡಬ) newskadaba.com, ಆ.25: ಕೆ.ಜಿ.ಎಫ್ ಸಹಿತ ಅನೇಕ‌ ಸಿನಿಮಾಗಳ ಪ್ರತಿಭಾನ್ವಿತ ನಟ, ಸುಪ್ರಸಿದ್ಧ ಕಲಾನಿರ್ದೇಶಕ ಹಾಗೂ ಹೃದಯವಂತರಾದ ದಿನೇಶ್ ಮಂಗಳೂರು ಭಾನುವಾರದಂದು ಬೆಳಗಿನ ಜಾವ ಮೂರೂವರೆ ಗಂಟೆಗೆ ವಿಧಿವಶರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ್ ಮಂಗಳೂರು ಅವರು ಕಳೆದ ಐದು ದಿನಗಳಿಂದ ಬ್ರೇನ್ ಹ್ಯಾಮರೇಜ್‌ನಿಂದ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಅಸ್ತಮಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ದುಃಖದ ಛಾಯೆ ಆವರಿಸಿದೆ. ಹಳೆಯ-ಹೊಸ

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ Read More »

ಕರಾವಳಿ

ಎಲ್‌ಪಿಜಿ ಟ್ಯಾಂಕರ್ ಹೋಶಿಯಾರಪುರದಲ್ಲಿ ದುರಂತ – ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

  ಹೋಶಿಯಾರಪುರ: ಪಂಜಾಬ್‌ನ ಹೋಶಿಯಾರಪುರ ಜಿಲ್ಲೆಯಲ್ಲಿ ಸಂಭವಿಸಿದ ಎಲ್‌ಪಿಜಿ ಟ್ಯಾಂಕರ್ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ದುರಂತದಲ್ಲಿ ಶೇ.90 ಕ್ಕೂ ಹೆಚ್ಚು ಶರೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ನಾಲ್ವರು ಗಾಯಾಳುಗಳು ಭಾನುವಾರ ಸಾವನ್ನಪ್ಪಿದ್ದಾರೆ ಎಂದು ಹೋಶಿಯಾರಪುರ ಜಿಲ್ಲಾಧಿಕಾರಿ ಆಶಿಕಾ ಜೈನ್ ತಿಳಿಸಿದ್ದಾರೆ ಮಂಡಿಯಾಲ ಗ್ರಾಮದ ನಿವಾಸಿಗಳಾದ ಮಂಜಿತ್ ಸಿಂಗ್ (60), ವಿಜಯ್ (17), ಜಸ್ವಿಂದರ್ ಕೌರ್ (65) ಮತ್ತು ಆರಾಧನಾ ವರ್ಮಾ (30) ಎಂಬವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಇನ್ನು ನಾಲ್ವರು ವೆಂಟಿಲೇಟರ್

ಎಲ್‌ಪಿಜಿ ಟ್ಯಾಂಕರ್ ಹೋಶಿಯಾರಪುರದಲ್ಲಿ ದುರಂತ – ಸಾವಿನ ಸಂಖ್ಯೆ ಏಳಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top