ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸ್ನಾತಕೋತ್ತರ ವಿಭಾಗಗಳಲ್ಲಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ಭರ್ತಿಯಾಗದೇ ಖಾಲಿ ಇರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುತ್ತದೆ. UUCMS ಗೆ […]

ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಮತ್ತು ಮಂಜನಾಡಿ ಇಲ್ಲಿಗೆ ದೈಹಿಕ ಶಿಕ್ಷಕರ ಹುದ್ದೆಗೆ ಮತ್ತು ಮೌಲಾನ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಭೌತಶಾಸ್ತ್ರ, ಗಣಿತಶಾಸ್ತ್ರ ವಿಷಯದಲ್ಲಿ ಬೋಧಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂ.ಸಂ :8660948731, 9686445399, 9844634539 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‍ಸೈಟ್ ಮೂಲಕ URL:frims.karnataka.gov.in/BCC ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಫ್ರೂಟ್ಸ್ ಐಡಿ (FRUITS ID) ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿದವರಾಗಿರಬೇಕು ಅಥವಾ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು. ಅರ್ಜಿಯಲ್ಲಿ ತಿಳಿಸಲಾಗಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಆನ್‍ ಲೈನ್‍ ನಲ್ಲಿ

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ ಗರಿಷ್ಟ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿರುವ ಬಗ್ಗೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ರಾಜು ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಉದ್ಯೋಗ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಾಗೂ ವಿವಿಧ

ಅಲ್ಪಸಂಖ್ಯಾತರ ಅಭಿವೃದ್ಧಿ ಅನುದಾನಗಳ ಬಳಕೆ ಪರಿಶೀಲಿಸಿ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ಬಂಟ್ವಾಳ: ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 23. ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ದಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ

ಬಂಟ್ವಾಳ: ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ Read More »

ಕರಾವಳಿ

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ಆಗಸ್ಟ್ 26 ಮತ್ತು 27 ರಂದು ಗೌರಿ – ಗಣೇಶ ಹಬ್ಬ ಆಚರಿಸಲು ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗಲು ಸಜ್ಜಾಗಿದ್ದು, ಜನದಟ್ಟಣೆ ತಪ್ಪಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್‌ಗಳನ್ನು ಓಡಿಸುವುದಾಗಿ ಶುಕ್ರವಾರ ಪ್ರಕಟಿಸಿದೆ. ನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ 31 ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,ಆ.23 ಮಣಿಪಾಲ : ದೇಶದ ಪ್ರತಿಷ್ಠಿತ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಆಗಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಶ್ರೀ ಸೋದೆ ವಾದಿರಾಜ ಮಠ ವಿದ್ಯಾಭ್ಯಾಸ ಸಂಸ್ಥೆ (ಎಸ್ ಎಸ್ ವಿ ಎಂ ಇ ಐ) ಜೊತೆ ಆಗಸ್ಟ್ 22, 2025 ರಂದು ಮಣಿಪಾಲ ಕ್ಯಾಂಪಸ್‌ನಲ್ಲಿ ಮಹತ್ವದ ಮೆಮೊರಾಂಡಂ ಆಫ್ ಅಂಡರ್‌ಸ್ಟ್ಯಾಂಡಿಂಗ್ ಅಥವಾ ಜ್ಞಾಪಕ ತಿಳುವಳಿಕೆ ಪತ್ರಕ್ಕೆ ಸಹಿ ಮಾಡಿತು. ಕರ್ನಾಟಕದ ಶಿಕ್ಷಣ ಪರಿಸರವನ್ನು ಬಲಪಡಿಸುವ ಹಾಗೂ

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯ ಬಂಧನ ಆಗಿರುವುದು ನಿಜ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು. ಮುಸುಕುಧಾರಿ ಈಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಎಸ್‌ಐಟಿಯಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದರು. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌ Read More »

ಕರ್ನಾಟಕ

ಕೈಬರಹದ ಮೂಲಕ ಕುರ್’ಆನ್ ಬರೆದು ಸಾಧನೆ ಬೈತಡ್ಕದ ಸಜ್‌ಲಾ ಇಸ್ಮಾಯಿಲ್ ರಿಗೆ ಸನ್ಮಾನ ಮತ್ತು ಕುರ್’ಆನ್ ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೈತಡ್ಕ, ಆ. 23. ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಬೈತಡ್ಕ ಇದರ ವತಿಯಿಂದ ಮಷಿ ಹಾಗೂ ಕಲಂ ಬಳಸಿ ಕೈಬರಹದ ಮೂಲಕ ಪರಿಶುದ್ಧ ಕುರಾನ್’ನ 30 ಕಾಂಡ(ಜುಝುಅ)ಗಳನ್ನು ಬರೆದು ಅದ್ಭುತ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಸಜ್‌ಲಾ ಇಸ್ಮಾಯಿಲ್ ಬೈತಡ್ಕ ರವರ ಪರವಾಗಿ ಆಕೆಯ ತಂದೆ ಬೈತಡ್ಕ ಜಮಾಅತ್ ಸಮಿತಿ ಸದಸ್ಯರು ಆಗಿರುವ ಬಿ.ಪಿ ಇಸ್ಮಾಯಿಲ್ ಹಾಜಿ ರವರಿಗೆ ಸನ್ಮಾನ ಹಾಗೂ ಕುರಾನ್ ಪ್ರದರ್ಶನ ಕಾರ್ಯಕ್ರಮವು ಬೈತಡ್ಕ ಮಸ್ಜಿದ್ ನಲ್ಲಿ ಶುಕ್ರವಾರ

ಕೈಬರಹದ ಮೂಲಕ ಕುರ್’ಆನ್ ಬರೆದು ಸಾಧನೆ ಬೈತಡ್ಕದ ಸಜ್‌ಲಾ ಇಸ್ಮಾಯಿಲ್ ರಿಗೆ ಸನ್ಮಾನ ಮತ್ತು ಕುರ್’ಆನ್ ಪ್ರದರ್ಶನ Read More »

ಕರಾವಳಿ
Scroll to Top