‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಆ. 23. ದೇಶದಲ್ಲಿ ಯುವಜನತೆಯನ್ನು ಅಡ್ಡದಾರಿಗೆ ಎಳೆಯುತ್ತಿರುವ ಬೆಟ್ಟಿಂಗ್‌, ಮನಿ ಗೇಮ್ಸ್‌ ಸೇರಿದಂತೆ ಹಣಕಾಸು ಆಧಾರಿತ ಎಲ್ಲ ಆನ್‌ಲೈನ್‌ ಮನಿ ಗೇಮಿಂಗ್ಸ್‌ ನಿಷೇಧಿಸುವುದಕ್ಕೆ ಹೊರ ತಂದಿರುವ ’ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ- 2025ʼನ್ನು ಸಂಸತ್ತು ಅಂಗೀಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯುವ ಸಮುದಾಯದ ಹಿತಕಾಪಾಡುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಗೇಮಿಂಗ್ ನಿಯಂತ್ರಣ […]

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಶ್ವೇತಪತ್ರ ಮಂಡಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ನಿಯಮ 69ರ ಅಡಿ ಕಾಂಗ್ರೆಸ್‌ನ ಸದಸ್ಯರಾದ ಕೆ.ಎಂ. ಶಿವಲಿಂಗೇಗೌಡ, ಎನ್.ಎಚ್.ಕೋನರೆಡ್ಡಿ, ಶರತ್ ಬಚ್ಚೇಗೌಡ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದರು. ಇದಕ್ಕೆ ಶುಕ್ರವಾರ ಸದನದಲ್ಲಿ ಉತ್ತರಿಸಿದ ಸಿಎಂ, ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿದೆ

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com, ಆ.23:‌‌ ಬಾಲಿವುಡ್‌ ಹಿರಿಯ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ, ವಿವಾಹದಲ್ಲಿ ಮೋಸ ಹಾಗೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಎಂದು ಕಾರಣ ನೀಡಿ ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಸುನೀತಾ ಅವರು ಈ ಹಿಂದೆಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಮೇ.27ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು Read More »

ಸಿನಿಮಾ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,ಆ.23 ಧರ್ಮಸ್ಥಳ :  ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು :  ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದಲೇ ಹುಬ್ಬಳ್ಳಿಯ ಯುವತಿಯೊಬ್ಬರು 440 ನೇ ರ್‍ಯಾಂಕ್‌ ಪಡೆಯುವ ಮೂಲಕ ಬಹುದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಹುಬ್ಬಳ್ಳಿಯ ಅಭಯ ಜೈನ್ ಹಾಗೂ ಇಂದಿರಾ ಜೈನ್ ಅವರ ಪುತ್ರಿ ಕೃಪಾ ಎ ಜೈನ್‌ ಎಂಬುವವರೇ ಯು.ಪಿ.ಎಸ್.ಸಿಯಲ್ಲಿ 440 ನೇ ರ್‍ಯಾಂಕ್‌ ಪಡೆದ ಸಾಧಕಿ. ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ ಆಗಿದ್ದರೂ ಸಿವಿಲ್ ಸರ್ವೀಸ್ ಮಾಡಬೇಕು

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.23:‌‌ ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ. ಮಾಘಂಗ್‌ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು:  ರಾಜ್ಯಕ್ಕೆ ಒಂದೇ ಕಾನೂನು ಇರಬೇಕು. ಗಣೇಶೋತ್ಸವವನ್ನು ವಿಜೃಂಭಣೆಯಿಂದ ಹಿಂದೂಗಳು ಕೊಂಡಾಡುವಂತೆ ಆಚರಿಸಲು ಸರಕಾರ ಅವಕಾಶ ಮಾಡಿಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೇರೆ ಬೇರೆಯವರಿಗೆ ಬೇರೆ ಬೇರೆ ರೀತಿ ಮಣೆ ಹಾಕುವುದು, ಹಿಂದೂಗಳನ್ನು ದಮನಿಸುವ ನೀತಿಯನ್ನು ಮಾಡಿದ್ದೇ ಆದರೆ, ಇದರ ಪ್ರತಿಫಲವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಲ್ಲ ಕಡೆ ಹಿಂದೂಗಳು ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಅನುವು

‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ

(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್‌ಮ್ಯಾನ್ ಸಿಎನ್‌ ಚಿನ್ನಯ್ಯ ಅಲಿಯಾಸ್‌ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್‌ಮ್ಯಾನ್‌ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್‌ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ Read More »

ಕರಾವಳಿ

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com, ಆ.23   ಮಂಗಳೂರು : ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ

(ನ್ಯೂಸ್‌ ಕಡಬ) newskadaba.com, ಆ.23  ಮಂಗಳೂರು : ಭಾರೀ ಮಳೆಯಿಂದಾಗಿ ಘೋಷಿಸಲಾದ ರಜಾದಿನಗಳನ್ನು ಸರಿದೂಗಿಸಲು ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ನಂತರ ಜಿಲ್ಲೆಯಲ್ಲಿ ಶನಿವಾರದಂದು ಹೆಚ್ಚುವರಿ ತರಗತಿಗಳು ಪ್ರಾರಂಭವಾಗಿವೆ ಎಂದು ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಶಶಿಧರ್ ಅವರು ಹೇಳಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ, ನಿರಂತರ ಮಳೆಯಿಂದಾಗಿ ಜಿಲ್ಲಾಡಳಿತವು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಳು ರಜೆಗಳನ್ನು ಘೋಷಿಸಿತ್ತು. ಹೆಚ್ಚುವರಿಯಾಗಿ, ಮಂಗಳೂರು ಮೂಡುಬಿದಿರೆ, ಮೂಲ್ಕಿ,  ಬಂಟ್ವಾಳ ಮತ್ತು ಉಳ್ಳಾಲದಂತಹ ತಾಲ್ಲೂಕುಗಳಲ್ಲಿ, ಆಯಾ

ಮಳೆಗಾಲದ ರಜೆಯನ್ನು ಸರಿದೂಗಿಸಲು ದ,ಕ ಜಿಲ್ಲೆಯಲ್ಲಿ ಇಂದಿನಿಂದ ಹೆಚ್ಚುವರಿ ತರಗತಿ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top