ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.23:‌‌ ಪ್ರತಿನಿತ್ಯ ಒಂದು ಖರ್ಜೂರ ಸೇವನೆ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೇ ಖರ್ಜೂರ ಸೇವನೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗೂ ರಾಮಬಾಣವಾಗಿದೆ. ಹಾಗಾಗಿ ದಿನಕ್ಕೆ ಒಂದಾದರೂ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಹಾಗಾದರೆ ಇದು ಯಾರಿಗೆ ಒಳ್ಳೆಯದು, ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಖರ್ಜೂರದಲ್ಲಿ ಫೈಬರ್‌ ಅಂಶ ಹೇರಳವಾಗಿದ್ದು, ಇದು ಹೊಟ್ಟೆಯನ್ನು ಶುದ್ದೀಕರಿಸಲು ಹಾಗೂ ಮಲಬದ್ದತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ. […]

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

(ನ್ಯೂಸ್‌ ಕಡಬ) newskadaba.com, ಆ.23  ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ನಡೆದ  ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆಗೆ ಅನುಮೋದಿಸಿದ್ದಾರೆ. ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್‌ಲೈನ್‌ ಗೇಮ್‌ಗಳನ್ನು ಕಾನೂನು ನಿಷೇಧಿಸುತ್ತದೆ. ಆನ್‌ಲೈನ್‌ ಗೇಮ್‌ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸಲಾಗುವುದು ಅಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷ

ಆನ್‌ಲೈನ್‌ ಗೇಮಿಂಗ್‌ ಮಸೂದೆಗೆ ರಾಷ್ಟ್ರಪತಿ ಅನುಮೋದನೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ

(ನ್ಯೂಸ್‌ ಕಡಬ) newskadaba.com, ಆ.23:‌‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಶ್ವೇತಭವನದ ಪ್ರಮುಖ ಅಧಿಕಾರಿಯಾಗಿ ಸೆರ್ಗಿಯೊ ಗೋರ್‌ ಅವರನ್ನು ಅಮೇರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಗೋರ್‌ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಹಾಗೂ ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್‌ ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್‌ ಸೋಶಿಯಲ್‌ ವೇದಿಕೆಯಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹಾಗೂ ಅಮೇರಿಕಾವನ್ನು

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಮೇಘಸ್ಪೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಪೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್‌ ಮತ್ತು ಎಸ್‌ಡಿಆರ್‌ಎಫ್‌ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಪೋಟದ ಪರಿಣಾಮ ಅನೇಕ ವಾಹನಗಳು ಹಾಗೂ ಅಂಗಡಿಗಳು ಕೂಡ ಜಲಸಮಾಧಿಯಾಗಿದೆ. ಮೇಘಸ್ಪೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಡೆಹ್ರಾಡೂನ್‌, ತೆಹ್ರಿ, ಪೌರಿ, ಚಮೋಲಿ,

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಅ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.22: ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆ ಆ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ. ಆ.28 ರಂದು ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರು ಸಪ್ತಪದಿ ತುಳಿಯಲಿದ್ದಾರೆ. ‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.

ಅ.28 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಿರೂಪಕಿ ಅನುಶ್ರೀ Read More »

ಕರ್ನಾಟಕ, ಸಿನಿಮಾ

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.22: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ. ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ,

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ

(ನ್ಯೂಸ್‌ ಕಡಬ) newskadaba.com, ಆ.22: ಭಾರತ ಮಹಿಳಾ ತಂಡದ ಎಡಗೈ ಸ್ಪಿನ್ನರ್‌ ಗೌಹರ್‌ ಸುಲ್ತಾನ ಅವರು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದು, ದೇಶದ ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸುವುದು ಶ್ರೇಷ್ಠ ಗೌರವ ಎಂದು ಹೇಳಿದ್ದಾರೆ. 2008 ರಲ್ಲಿ ಕ್ರಿಕೆಟ್‌ ರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ 37 ವರ್ಷದ ಸುಲ್ತಾನ ಭಾರತ ಪರ 50 ಏಕದಿನ ಮತ್ತು 37 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಕೊನೆಯದಾಗಿ ಏಪ್ರಿಲ್‌ 2014 ರಲ್ಲಿ ದೇಶವನ್ನು ಪ್ರತಿನಿಧಿಸಿದರು.ಆದಾಗ್ಯೂ, ಸುಲ್ತಾನ 2024 ಮತ್ತು 2025

ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಭಾರತ ಮಹಿಳಾ ತಂಡದ ಗೌಹರ್‌ ಸುಲ್ತಾನ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ

(ನ್ಯೂಸ್‌ ಕಡಬ) newskadaba.com, ಆ.22 ವಿಶಿಷ್ಟ ವರ್ಗವಾದ ಅಲೆಮಾರಿ ಜನಾಂಗದವರನ್ನು ಬಲಾಢ್ಯರ ಜೊತೆ ಸೇರಿಸಿದ್ದು, ಸಾಮಾಜಿಕ ಅನ್ಯಾಯ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೌಲಭ್ಯ, ವಿದ್ಯೆ, ಸಂಪತ್ತು, ನೌಕರಿಯಿಂದ ವಂಚಿತವಾದ ಜನಾಂಗಕ್ಕೆ ಅವಕಾಶ ಕೊಡುವುದೇ ಒಳ ಮೀಸಲಾತಿಯ ಉದ್ದೇಶ ಎಂದು

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ. 22 ಹುಬ್ಬಳ್ಳಿ: ಫೋಟೋಗಾಗಿ ಕಾಳಿಂಗ ಸರ್ಪವನ್ನು ಅಕ್ರಮವಾಗಿ ಸೆರೆ ಇಟ್ಟುಕೊಂಡಿದ್ದ ಅಂತರರಾಜ್ಯ ಜಾಲವನ್ನು ರಾಜ್ಯ ಅರಣ್ಯಾಧಿಕಾರಿಗಳು ಭೇದಿಸಿದ್ದಾರೆ. ಹಾವಿನ ಜೊತೆ ಫೋಟೋ ಮತ್ತು ವೀಡಿಯೋ ತೆಗೆದುಕೊಳ್ಳಲು ಸಾವಿರಾರು ರೂಪಾಯಿ ಹಣ ಪಡೆಯಲಾಗುತ್ತದೆ. ಅನುಮತಿಯಿಲ್ಲದೆ ಕಾಳಿಂಗ ಸರ್ಪವನ್ನು ನಿರ್ವಹಿಸುವಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೊಡಗಿನ ಅರಣ್ಯ ಮೊಬೈಲ್ ಸ್ಕ್ವಾಡ್ (ಎಫ್‌ಎಂಎಸ್) ನ ತನಿಖಾಧಿಕಾರಿಗಳು ಮಹಾರಾಷ್ಟ್ರದ ವಿಕಾಸ್ ಜಗ್ತಾಪ್ ಮತ್ತು ಜನಾರ್ದನ್ ಭೋಸಲೆ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯವಾಗಿ ರಕ್ಷಿಸಲಾದ ಕಾಳಿಂಗ

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ. 22 ಹುಬ್ಬಳ್ಳಿ: ಫೋಟೋಗಾಗಿ ಕಾಳಿಂಗ ಸರ್ಪವನ್ನು ಅಕ್ರಮವಾಗಿ ಸೆರೆ ಇಟ್ಟುಕೊಂಡಿದ್ದ ಅಂತರರಾಜ್ಯ ಜಾಲವನ್ನು ರಾಜ್ಯ ಅರಣ್ಯಾಧಿಕಾರಿಗಳು ಭೇದಿಸಿದ್ದಾರೆ. ಹಾವಿನ ಜೊತೆ ಫೋಟೋ ಮತ್ತು ವೀಡಿಯೋ ತೆಗೆದುಕೊಳ್ಳಲು ಸಾವಿರಾರು ರೂಪಾಯಿ ಹಣ ಪಡೆಯಲಾಗುತ್ತದೆ. ಅನುಮತಿಯಿಲ್ಲದೆ ಕಾಳಿಂಗ ಸರ್ಪವನ್ನು ನಿರ್ವಹಿಸುವಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೊಡಗಿನ ಅರಣ್ಯ ಮೊಬೈಲ್ ಸ್ಕ್ವಾಡ್ (ಎಫ್‌ಎಂಎಸ್) ನ ತನಿಖಾಧಿಕಾರಿಗಳು ಮಹಾರಾಷ್ಟ್ರದ ವಿಕಾಸ್ ಜಗ್ತಾಪ್ ಮತ್ತು ಜನಾರ್ದನ್ ಭೋಸಲೆ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯವಾಗಿ ರಕ್ಷಿಸಲಾದ ಕಾಳಿಂಗ

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top