ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

(ನ್ಯೂಸ್‌ ಕಡಬ) newskadaba.com, ಆ.22 ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂಬ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ […]

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ

(ನ್ಯೂಸ್‌ ಕಡಬ) newskadaba.com, ಆ.22 ಹೊಸಪೇಟೆ: ವಿಜಯನಗರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರುವ ವಿಜಯನಗರದ ಒಬ್ಬ ವಿದ್ಯಾರ್ಥಿನಿ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯನ್ನು ತೋರಿಸಿದ್ದಾಳೆ. ಪೋಷಕರು ಏರ್ಪಡಿಸಿದ ಬಾಲ್ಯ ವಿವಾಹ ಪ್ರಸ್ತಾವನೆಯನ್ನು ನಿರಾಕರಿಸುವ ಮೂಲಕ ಮಾದರಿಯಾಗಿದ್ದಾಳೆ. ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದಾಗ, ಹೂವಿನ ಹಡಗಲಿಯಲ್ಲಿ ವಾಸಿಸುವ ಬಾಲಕಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಳು. ಇತ್ತೀಚೆಗೆ ಆಕೆ ತನ್ನ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದಳು ಹಾಗೂ ಮಕ್ಕಳ ಸಹಾಯವಾಣಿಯ ಬಗ್ಗೆ ತಿಳಿದುಕೊಂಡಳು.

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ Read More »

ಕರಾವಳಿ

ಮಹಿಳಾ ವಿಶ್ವಕಪ್ ಪಂದ್ಯ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14,

ಮಹಿಳಾ ವಿಶ್ವಕಪ್ ಪಂದ್ಯ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ ಐಸಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14,

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು Read More »

ಕರಾವಳಿ

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com, ಆ. 22 ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶ ಮಾಡಿದ್ದಾನೆ. ಶುಕ್ರವಾರ ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ. ಬಳಿಕ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ

(ನ್ಯೂಸ್‌ ಕಡಬ) newskadaba.com, ಆ. 22 ಮಂಗಳೂರು: ಮಂಗಳೂರಿನಲ್ಲಿ ಜಾಹೀರಾತು, ಮುದ್ರಣ ವಿನ್ಯಾಸ ಮತ್ತು ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ವಿನ್ಯಾಸಗೊಳಿಸಿದ ಮಂಗಳೂರಿನ “ವಿಶ್ವಕೊಂಕಣಿಕೇಂದ್ರ” ವತಿಯಿಂದ ಪ್ರಕಟಿಸಲ್ಪಟ್ಟ “ಟೆಂಪಲ್ಸ್ಆಫ್‌ಗೋವಾ”ದಕಾಫಿಟೇಬಲ್ ಪುಸ್ತಕವನ್ನು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್‌ರವರು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದರು. ಕಾಫಿಟೇಬಲ್ ಪುಸ್ತಕದ ಪರಿಕಲ್ಪನೆ, ವಿನ್ಯಾಸ, ವಿಷಯ ಸಂಗ್ರಹಣೆ ಮತ್ತು ಮುದ್ರಣದವರೆಗಿನ ಜವಾಬ್ದಾರಿಯನ್ನು ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ನಿರ್ವಹಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರ ವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಈ  ಆಫರ್ 2023 ರ ಫೆಬ್ರವರಿ 11 ರವರೆಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಕಳೆದ ವರ್ಷದಂತೆ ಈ ಬಾರಿ

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..?

(ನ್ಯೂಸ್‌ ಕಡಬ) newskadaba.com, ಆ.22: ಅನೇಕ ಕಾರಣಗಳಿಂದ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಈ ಗಂಟಲು ನೋವಿನಿಂದ ಧ್ವನಿಯೇ ಹೊರಬರುವುದಿಲ್ಲ. ಅಲ್ಲದೇ, ಮಾತನಾಡಲು ತೊಂದರೆಯಾಗುತ್ತದೆ. ಏನನ್ನಾದರೂ ನುಂಗುವುದು ಕಷ್ಟ ಹಾಗೂ ನೋವಾಗುತ್ತದೆ. ಈ ಸಮಸ್ಯೆಯಿಂದ ಹೇಗೆ ಮುಕ್ತಿ ಪಡೆಯಬಹುದು ಎನ್ನುವುದನ್ನು ತಿಳಿಯಿರಿ. ಗಂಟಲು ನೋವು ಕಂಡುಬಂದರೆ, ಉಗುರು ಬೆಚ್ಚಗಿನ ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಗಂಟಲು ಊತ ಹಾಗೂ ನೋವು ವಾಸಿಯಾಗುತ್ತದೆ. ಗಂಟಲು ನೋವು ಇದ್ದರೆ ರಾತ್ರಿ ವೇಳೆ ಅರಶಿನದೊಂದಿಗೆ ಬೆಚ್ಚಗಿನ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..? Read More »

ಆರೋಗ್ಯ ಮಾಹಿತಿ

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.22  ಸುಳ್ಯ: ಮರ್ಕಂಜ ಭಾಗದ ಪಾರೆಪ್ಪಾಡಿ, ಉಬ್ರಾಳ, ಮಾವಜಿ ಭಾಗದ ಕೃಷಿ ತೋಟಕ್ಕೆ ಒಂಟಿ ಸಲಗವೊಂದು ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಷ್ಟ ಮಾಡಿದೆ ರಾತ್ರಿ ಪಾರೆಪ್ಪಾಡಿ ಪ್ರಶಾಂತ್ ರೈ ಪಾರೆಪ್ಪಾಡಿ, ಹಿಮಕರ ಮಾವಜಿಯವರ ತೋಟಕ್ಕೆ ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಾಶ ಮಾಡಿತ್ತು. ಸುಮಾರು ಒಂದು ತಿಂಗಳಿನಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಮಾವಾಜಿ ಕೇಶವ ಗೌಡ, ಸದಾಶಿವ ಗೌಡ, ಮೋನಪ್ಪ ಗೌಡ, ಪಾರ್ವತಿ, ರುಕ್ಕಿಯ್ಯ ಗೌಡ

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

(ನ್ಯೂಸ್‌ ಕಡಬ) newskadaba.com, ಆ.22 ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧನವಾಗಿರುವ ಸಾಮಾಜಿಕ ಕಾರ್ಯಕರ್ತ ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ(ಆ.23) ಕೋರ್ಟ್‌ನಲ್ಲಿ ನಡೆಯಲಿದೆ. ಬ್ರಹ್ಮಾವರದಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ Read More »

ಕರಾವಳಿ, ಕರ್ನಾಟಕ
Scroll to Top