Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.22:‌‌ ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾದಗಿರಿ, ಉತ್ತರ ಕನ್ನಡ, ಕಲಬುರ್ಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಧಾರವಾಡ, ಬೀದರ್‌ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಗದಗ, ಕೊಪ್ಪಳ, […]

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ಅಪಘಾತಗಳನ್ನು ಹೊರತುಪಡಿಸಿ ಇತರ ಕಾರಣಗಳಿಂದ ಸಾವನ್ನಪ್ಪುವ ನೌಕರರ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರ ಹಣವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದ್ವಿಗುಣಗೊಳಿಸಿದೆ. ಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ನಿಗಮದ ಪರಿಷ್ಕೃತ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿಯಲ್ಲಿ 14 ಲಕ್ಷ ರೂ.ಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿಂದ 6 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. KSRTC ಈಗಾಗಲೇ

ಸೆಪ್ಟೆಂಬರ್ 1 ರಿಂದ ಜಾರಿ:ಸಿಬ್ಬಂದಿಗಳ ಸ್ವಾಭಾವಿಕ ಮರಣ, ಪರಿಹಾರ ಹಣ ದುಪ್ಪಟ್ಟು ನಿಗದಿ ಪಡಿಸಿದ KSRTC Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಯುವ ನಟ ಮಹೇಶ್ ರಾಜ್ ಅಭಿನಯದ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕಡಬದ ಯುವ ನಟನೋರ್ವ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ತೀರಾ ಅಪರೂಪದ ಪ್ಯಾರಾ ನಾರ್ಮಲ್ ಹಾರರ್ ಕಥಾ ಹಂದರವನ್ನು ಹೊಂದಿರುವ ‘ಕಮರೊಟ್ಟು’ ಚಿತ್ರದ ಮುಂದುವರಿದ ಭಾಗವಾಗಿರುವ ‘ಕಮರೊ2’ ಪರಮೇಶ್ ನಿರ್ದೇಶಿಸಿದ್ದು, ಪವನ್ ಗೌಡ ನಿರ್ಮಾಣ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ಕಡಬ ತಾಲೂಕಿನ ಕೋರಿಯಾರ್ ನಿವಾಸಿ ಮಜೇಶ್ ರಾಜ್ ಸೇರಿದಂತೆ ನೀನಾಸಂ ಅಶ್ವಥ್, ನಾಗೇಂದ್ರ ಅರಸ್, ಬೇಬಿ ಖುಷಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ,

ಕಡಬದ ಯುವ ನಟ ಮಹೇಶ್ ರಾಜ್ ಅಭಿನಯದ ‘ಕಮರೊ2’ ಇಂದು ರಾಜ್ಯಾದ್ಯಂತ ಬಿಡುಗಡೆ Read More »

ಕರ್ನಾಟಕ, ಸಿನಿಮಾ

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com, ಆ.20: ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಮಾರುವವನೊಬ್ಬ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದು, ದೂರು ದಾಖಲಾಗಿದೆ. ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಪ್ರಾಣಿಗಳ ಮೇಲೆ ವಿಪರೀತ ಕಾಳಜಿ. ಈಗಲೂ ವ್ಯವಸಾಯದಲ್ಲಿ ಪ್ರೇಮ್ ತೊಡಗಿಕೊಂಡಿದ್ದಾರೆ. ತಮ್ಮ ಫಾರಂ ಹೌಸ್‌ಗಾಗಿ ಎರಡು ಎಮ್ಮೆ ಖರೀದಿಸಲು ಪ್ರೇಮ್ ಮುಂದಾಗಿದ್ದರು. ಆದರೆ ಎಮ್ಮೆ ಮಾರಾಟಗಾರನೊಬ್ಬ ಹಣ ಪಡೆದು ಪ್ರೇಮ್‌ಗೆ ವಂಚಿಸಿದ್ದಾನೆ ಎನ್ನಲಾಗಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬುವರ ಬಳಿ ಎರಡು ಎಮ್ಮೆಗಳನ್ನು ಖರೀದಿಸಲು ಪ್ರೇಮ್ ಮುಂದಾಗಿದ್ದರು. ಎಮ್ಮೆಗಳ ಫೋಟೊ,

ನಿರ್ದೇಶಕ ಪ್ರೇಮ್‌ಗೆ ಲಕ್ಷಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com, ಆ.20: ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಕೇರಳದ ಕಣ್ಣೂರು ಜೆಲ್ಲೆ ಕುಟ್ಟಿಯತ್ತೂರ್‌ಬಳಿಯ ಉರುವಾಂಚಲ್‌ನಲ್ಲಿ ನಡೆದಿದೆ. ಪ್ರವೀಣಾ(39) ಕೊಲೆಯಾದ ಮಹಿಳೆ ದುಷ್ಕರ್ಮಿ ನೀರು ಕೇಳುವ ನೆಪದಲ್ಲಿನ ಮನೆಗೆ ನುಗ್ಗಿ ಆಕೆಯನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪ್ರವೀಣಾ ಅವರ ಮಾವ,ಅತ್ತೆ ಹಾಗೂ ಅವರ ಅತ್ತಿಗೆಯ ಮಕ್ಕಳು ಮನೆಯಲ್ಲಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ.ಪ್ರವೀಣಾ ಅವರ ಪತಿ ಅಜೀಜ್‌ ವಿದೇಶದಲ್ಲಿದ್ದಾರೆ.ಜಿಜೇಶ್‌ ಎಂಬಾತ

ಕೇರಳ : ಮನೆಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್‌ ಬೈ..!

(ನ್ಯೂಸ್‌ ಕಡಬ) newskadaba.com, ಆ.21: ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್‌ ಅಂಜಿಕ್ಯ ರಹಾನೆ ಮುಂಬರುವ ದೇಶೀಯ ಟೂರ್ನಿಗೂ ಮುನ್ನ ಮುಂಬೈ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಹೊಸ ನಾಯಕನನ್ನು ರೂಪಿಸುವ ಸಲುವಾಗಿ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಅವರು, ಮುಂಬೈ ತಂಡದೊಂದಿಗೆ ನಾಯಕತ್ವ ವಹಿಸಿಕೊಂಡು ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವುದು ನನಗೆ ಸಂಪೂರ್ಣ ಗೌರವವಾಗಿದೆ. ಮುಂಬರುವ ಹೊಸ ದೇಶೀಯ ಸೀಸನ್‌ಗೆ ಹೊಸ ನಾಯಕನನ್ನು ನೇಮಿಸಿಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ.

ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್‌ ಬೈ..! Read More »

ಕ್ರೀಡಾ ನ್ಯೂಸ್

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!

(ನ್ಯೂಸ್‌ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು,

‘ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯನ್ನ ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ’- ಸಂಸದ ಕ್ಯಾ. ಚೌಟ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.21: ಧರ್ಮಸ್ಥಳದಲ್ಲಿ ನೂರಾರು ಮೃತದೇಹ ಹೂತುಹಾಕಲಾಗಿದೆ ಎಂಬ ಆರೋಪಗಳ ಸಂಬಂಧ ಎಸ್‌ಐಟಿ ಶವಗಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ತನಿಖೆಯೊಂದಿಗೆ ದೇವಾಲಯದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಇದರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂದಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ತನಿಖೆಗೆ ಬಿಜೆಪಿ ಆರಂಭದಲ್ಲೂ ಸ್ವಾಗತಿಸಿತ್ತು, ಈಗಲೂ ಅದೇ ನಿಲುವಿಗೆ ಬದ್ಧವಾಗಿದೆ. ಆದರೆ

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ Read More »

ಕರ್ನಾಟಕ

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಬಿಜೆಪಿ ನಾಯಕರು ಹೊಣೆ: ತಿಮರೋಡಿ

(ನ್ಯೂಸ್‌ ಕಡಬ) newskadaba.com, ಆ.21: ನನ್ನ ಜೀವಕ್ಕೆ ಹಾನಿಯಾದರೆ ರಾಜ್ಯ ಸರ್ಕಾರ ಮತ್ತು ಇಡೀ ಬಿಜೆಪಿ ನಾಯಕರು ಹೊಣೆ ಎಂದು ಸಾಮಾಜಿಕ ಕಾರ್ಯಕರ್ತ ಮಹೇಶ್‌ ತಿಮರೋಡಿ ಹೇಳಿದರು. ಬಿ.ಎಲ್.ಸಂತೋಷ್‌ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ನಂತರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸೌಜನ್ಯಳಿಗೆ ನ್ಯಾಯ ಸಿಗಬೇಕು ಎನ್ನುವುದೇ ನಮ್ಮ ಉದ್ದೇಶ. ಈ ಹೋರಾಟ ಮುಂದುವರಿಯಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಯಬೇಕು. ಬಿಜೆಪಿಗರ ಪಾಪದ ಕೂಸು ಸರ್ವನಾಶವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಬಿಜೆಪಿ ನಾಯಕರು ಹೊಣೆ: ತಿಮರೋಡಿ Read More »

ಕರ್ನಾಟಕ
Scroll to Top