ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್‌ ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್‌ಸಿಂಗ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ […]

ಮೈಸೂರು ದಸರಾದಲ್ಲಿ ಏರ್‌ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ Read More »

ಕರ್ನಾಟಕ

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ…

(ನ್ಯೂಸ್‌ ಕಡಬ) newskadaba.com, ಆ.21: ಬೆಳಗ್ಗೆ ಎದ್ದ ನಂತರ ಒಂದಷ್ಟು ಮಂದಿ ದಿನಗಳನ್ನು ಪಾಲಿಸುತ್ತಾರೆ. ಕೆಲವರು ಮೊಬೈಲ್‌ ನೋಡುತ್ತಾ ಕುಳಿತರೆ, ಇನ್ನೂ ಕೆಲವು ಮಂದಿ ತಮ್ಮ ದಿನವನ್ನು ಜಡತ್ವದಿಂದ ಆರಂಭಿಸುತ್ತಾರೆ. ಜಡತ್ವದ ದಿನಚರಿಗಳು ನಿಮ್ಮ ದಿನವನ್ನು ಹಾಳು ಮಾಡುತ್ತದೆ ಅಲ್ಲದೇ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಬೆಳಗ್ಗಿನ ಹೊತ್ತು ನೀವು ಈ ಅಭ್ಯಾಸಗಳನ್ನು ಮಾಡುತ್ತಿದ್ದರೆ, ಇಂದೇ ಅದನ್ನು ಬಿಟ್ಟುಬಿಡಿ. ಅನೇಕ ಮಂದಿ ಎದ್ದ ಕೂಡಲೇ ಮೊಬೈಲ್‌ ನೋಡುತ್ತಾರೆ ಹಾಗೂ ಗಂಟೆಗಟ್ಟಲೆ ಮೊಬೈಲ್‌

ಬೆಳಗ್ಗಿನ ಸಮಯ ಈ ಅಭ್ಯಾಸಗಳನ್ನು ಬಿಟ್ಟುಬಿಡಿ… Read More »

ಆರೋಗ್ಯ ಮಾಹಿತಿ

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂ–ಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆ.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. ಆ.10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು Read More »

ಕರ್ನಾಟಕ

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ

(ನ್ಯೂಸ್‌ ಕಡಬ) newskadaba.com, ಆ.21:‌‌ ಇಂದಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಆದರೆ. ಆ.27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ Read More »

ಕರ್ನಾಟಕ

ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.20 : ಬೆಂಗಳೂರು ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕವಿರುವ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯನ್ನು ಮಾತನಾಡಿಸಿ ನಂತರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದೊಯ್ದ ಕುರಿತು ದೂರು ನೀಡಲಾಗಿತ್ತು. ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಅವರ ತಂಡ

ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್

(ನ್ಯೂಸ್‌ ಕಡಬ) newskadaba.com ಆ.20 ನವದೆಹಲಿ: ‘ಪಾಕಿಸ್ತಾನದೊಂದಿಗಿನ ಬಾಂಧವ್ಯ ಸಹಜ ಸ್ಥಿತಿಗೆ ತರುವ ವಿಚಾರದಲ್ಲಿ ಭಾರತಕ್ಕೆ ಇನ್ನೊಂದು ಹೆಜ್ಜೆ ಮುಂದಿಡುವ ಹಂಬಲವಿಲ್ಲ. ಇದಕ್ಕಾಗಿ ತನ್ನ ನೆಲದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ಮೊದಲ ಹೆಜ್ಜೆ ಇಡಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ನಡವಳಿಕೆಯನ್ನು ಗಮನಿಸಿದಾಗ, ಹೊಣೆಗಾರಿಕೆ ಅವರ ಮೇಲಿದೆ. ಪಾಕಿಸ್ತಾನವೇ ತನ್ನ ನೆಲದಲ್ಲಿರುವ ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು. 1950ರಲ್ಲಿ

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

(ನ್ಯೂಸ್‌ ಕಡಬ) newskadaba.com ಆ.20 ಬೆಂಗಳೂರು : ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9,000 ರೂಪಾಯಿಯಿಂದ 10,000 ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15,000 ರೂಪಾಯಿಯಿಂದ 16,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ

* ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್* Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಕೃತಿಕ ವಿಕೋಪದಿಂದ ಕೃಷಿ ನಾಶ – ನಷ್ಟಗಳಿಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಪರಿಹಾರ ಒದಗಿಸಬೇಕು- ಎಂ.ಎ. ರಫೀಕ್

(ನ್ಯೂಸ್ ಕಡಬ) newskadaba.com ಸವಣೂರು, ಆ. 20. ದಕ್ಷಿಣ ಕನ್ನಡ ಜಿಲ್ಲೆಯ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸಂಭವಿಸಿದ ಭೀಕರ ಗಾಳಿಗೆ ಗ್ರಾಮದ ಇಡ್ಯಾಡಿ, ಅತಿಕರೆ, ಆರೆಲ್ತಡಿ, ಕೆಡೆಂಜಿ ಹಾಗೂ ಇನ್ನೂ ಅನೇಕ ಸ್ಥಳಗಳಲ್ಲಿ ಜೀವನ ನಡೆಸಲು ಆದಾಯದ ಮೂಲವಾಗಿರುವ ಅಡಿಕೆ ಮತ್ತು ತೆಂಗು ಕೃಷಿಕರು ಕಷ್ಟಪಟ್ಟು ಬೆಳೆಸಿದ ಬಹಳಷ್ಟು ಜನರ ಕೃಷಿಯು ಸಂಪೂರ್ಣ ನಾಶವಾಗಿರುತ್ತದೆ. ಇದು ಒಂದು ಪ್ರಾಕೃತಿಕ ವಿಕೋಪವಾಗಿದ್ದು, ರಾಜ್ಯ ಸರ್ಕಾರದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ ಈಗ ಪರಿಹಾರಕ್ಕೆ

ಪ್ರಾಕೃತಿಕ ವಿಕೋಪದಿಂದ ಕೃಷಿ ನಾಶ – ನಷ್ಟಗಳಿಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಪರಿಹಾರ ಒದಗಿಸಬೇಕು- ಎಂ.ಎ. ರಫೀಕ್ Read More »

ವಿಶೇಷ ಲೇಖನಗಳು

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು

(ನ್ಯೂಸ್‌ ಕಡಬ) newskadaba.com ಆ.20 : ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ 9:45ರ ವೇಳೆ ಮುಕ್ತಾಯಗೊಂಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮನ್ನಾ ಜಬೀನ್ ಜಯ ಗಳಿಸಿದರೆ. 8ನೇ ಪಿಜಕ್ಕಳ ವಾರ್ಡ್ ನಲ್ಲಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಶ್ಯನ್ ಶೂಟಿಂಗ್ ಚಾಂಪಿಯನ್‌ ಶಿಪ್ಸ್-2025; ಚಿನ್ನ ಗೆದ್ದ ರಶ್ಮಿಕಾ, ಮನು ಭಾಕರ್‌ ಗೆ ಕಂಚು

(ನ್ಯೂಸ್ ಕಡಬ) newskadaba.com ಆ. 20. ಕಝಕಿಸ್ತಾನದ ಶಿಮ್ಕೆಂಟ್‌ ನಲ್ಲಿ ಮಂಗಳವಾರದಂದು ನಡೆದ ಏಶ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್ ನ ಜೂನಿಯರ್ ಮಹಿಳೆಯರ ಸ್ಪರ್ಧೆಯಲ್ಲಿ ರಶ್ಮಿಕಾ ಸಹಗಲ್ ಚಿನ್ನದ ಪದಕ ಜಯಿಸಿದರೆ, 10 ಮೀ. ಏರ್ ಪಿಸ್ತೂಲ್ ಮಹಿಳೆಯರ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ.   8 ಆಟಗಾರ್ತಿಯರಿದ್ದ ಫೈನಲ್‌ನಲ್ಲಿ ಮನು ಬಾಕರ್ 219.7 ಅಂಕ ಗಳಿಸಿ 3ನೇ ಸ್ಥಾನ ಪಡೆದರೆ, ದಕ್ಷಿಣ ಕೊರಿಯಾದ ಜಿನ್ ಯಾಂಗ್(241.6)ಹಾಗೂ ಚೀನಾದ ಕ್ವಿಯಾಂಕ್ ಮಾ(243.2)ಮೊದಲೆರಡು ಸ್ಥಾನ

ಏಶ್ಯನ್ ಶೂಟಿಂಗ್ ಚಾಂಪಿಯನ್‌ ಶಿಪ್ಸ್-2025; ಚಿನ್ನ ಗೆದ್ದ ರಶ್ಮಿಕಾ, ಮನು ಭಾಕರ್‌ ಗೆ ಕಂಚು Read More »

ಕ್ರೀಡಾ ನ್ಯೂಸ್
Scroll to Top