ದಕ್ಷಿಣ ಕನ್ನಡ: ಇಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡದಂತೆ ಮನವಿ – ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಡಿಸಿಗೆ ಹೈಕೋರ್ಟ್ ನಿರ್ದೇಶನ

(ನ್ಯೂಸ್ ಕಡಬ) newskadaba.com ಆ. 20. ಮಂಗಳೂರು ನಗರದಲ್ಲಿ ಹೊಸದಾಗಿ ಎಲೆಕ್ಟ್ರಿಕ್ ಆಟೋಗಳ ಕಾರ್ಯಾಚರಣೆಗೆ ಅನುಮತಿ ನೀಡದಂತೆ ಕೋರಿ ಮಂಗಳೂರು ಆಟೋ ರಿಕ್ಷಾ ಚಾಲಕ- ಮಾಲಕರ ಸಂಘ ಸಲ್ಲಿಸಿರುವ ಮನವಿಯನ್ನು ಎರಡು ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆನ್ನಲಾಗಿದೆ. ಮನವಿಪತ್ರ ಪರಿಗಣಿಸದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕ್ರಮಕ್ಕೆ ಆಕ್ಷೇಪಿಸಿ ಮಂಗಳೂರು ಆಟೋ ರಿಕ್ಷಾ ಚಾಲಕರ ಮತ್ತು ಮಾಲೀಕರ ಸಂಘ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ […]

ದಕ್ಷಿಣ ಕನ್ನಡ: ಇಲೆಕ್ಟ್ರಿಕ್ ಆಟೋಗಳಿಗೆ ಅನುಮತಿ ನೀಡದಂತೆ ಮನವಿ – ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಡಿಸಿಗೆ ಹೈಕೋರ್ಟ್ ನಿರ್ದೇಶನ Read More »

ಕರಾವಳಿ

ಮದುವೆಯಾಗುವುದಾಗಿ ಅತ್ಯಾಚಾರ-ವಂಚನೆ ಪ್ರಕರಣ ಮಗು, ಸಂತ್ರಸ್ತೆ ಮತ್ತು ಆರೋಪಿಯ ಡಿಎನ್ಎ ಪರೀಕ್ಷೆ..!

(ನ್ಯೂಸ್ ಕಡಬ) newskadaba.com ಆ. 20. ಮದುವೆಯಾಗುವುದಾಗಿ ನಂಬಿಸಿ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್ ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಪುತ್ತೂರಿನ ನ್ಯಾಯಾಲಯದಲ್ಲಿ ಮಂಗಳವಾರದಂದು ಸಂಗ್ರಹಿಸಲಾಗಿದೆ.   ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶ್ರೀಕೃಷ್ಣನನ್ನು ಪೊಲೀಸರು ಮಂಗಳವಾರದಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ, ಡಿಎನ್ಎ ಪರೀಕ್ಷೆಗೆ ಸಂತ್ರಸ್ತೆ, ಮಗು ಹಾಗೂ ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ ಈ

ಮದುವೆಯಾಗುವುದಾಗಿ ಅತ್ಯಾಚಾರ-ವಂಚನೆ ಪ್ರಕರಣ ಮಗು, ಸಂತ್ರಸ್ತೆ ಮತ್ತು ಆರೋಪಿಯ ಡಿಎನ್ಎ ಪರೀಕ್ಷೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ!

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು: ದೇಶದ ಅನೇಕ ನಗರಗಳಲ್ಲಿ ಇನ್ನೂ ಆಟೋ ಓಡಿಸುವುದರಲ್ಲಿ ಪುರುಷರದ್ದೇ ಪ್ರಾಬಲ್ಯವಿದೆ. ಆದರೆ,ದಿನಕಳೆದಂತೆ ಮಹಿಳೆಯರು ಕೂಡಾ ಆಟೋ ಓಡಿಸಲು ಮುಂದೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ, ಚಳಿ ಗಾಳಿಯ ನಡುವೆಯೂ ಆಟೋ ಓಡಿಸುವ ಯುವತಿಯೊಬ್ಬಳು ತನ್ನ ಧೈರ್ಯ, ಬದ್ಧತೆ ಹಾಗೂ ಚಾಲನಾ ಪ್ರೀತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್  ಪ್ರಸಿದ್ಧಿ ಆಗಿದ್ದಾರೆ. ಕಾರು ಖರೀದಿಸುವಷ್ಟು ದುಡ್ಡಿಲ್ಲದೆ, ಆಟೋ ಖರೀದಿಸಿದ್ದು, ಇದೀಗ ಆಟೋ ಓಡಿಸುವುದರಲ್ಲಿಯೇ ಖುಷಿಯಾಗಿದ್ದೀನಿ ಎಂದು ಹೇಳುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. ಆಕೆಯ ದೃಢ

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ

ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆಂದು ಬಿಡುಗಡೆ ಮಾಡಿದ್ದ 140 ಕೋಟಿ ರೂ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳವಾರ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ್‌ ಅವರು ಉತ್ತರಿಸಿದರು. ಆಡಳಿತ ನಡೆಸಿದ್ದ ಹಲವು ಪಕ್ಷಗಳ ಸರ್ಕಾರಗಳು ಮೈಶುಗರ್ಸ್‌ ಕಾರ್ಖಾನೆಗೆ ಈವರೆಗೆ ರೂ.650 ಕೋಟಿಗೂ ಹೆಚ್ಚು ಅನುದಾನ ನೀಡಿವೆ. ಆ ವೆಚ್ಚದಲ್ಲಿ ಎರಡು

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

(ನ್ಯೂಸ್ ಕಡಬ) newskadaba.com ಆ. 20. ಏಷ್ಯಾಕಪ್ ಟೂರ್ನಿಗೆ ಕೊನೆಗೂ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.   ಮೊಹಮ್ಮದ್ ಸಿರಾಜ್ ​ಗೆ ವಿಶ್ರಾಂತಿ ನೀಡಲಾಗಿದ್ದು, ಗಾಯಾಳು ರಿಷಭ್ ಪಂತ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನು ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರೆಂದರೆ, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ದಾಂಡಿಗ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್

ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..!

(ನ್ಯೂಸ್ ಕಡಬ) newskadaba.com ಆ. 20. ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ಶಾಂತಿನಗರದಲ್ಲಿ ನಡೆದಿದೆ.   ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ ಮುಳುಗುತಜ್ಞ ಅಬ್ಬಾಸ್ ನೀರಿಗಿಳಿದು ಮಹಿಳೆಯನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲೆತ್ತಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ: ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ಮುಂದಾದ ರೈಲ್ವೇ ಇಲಾಖೆ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ಸಾಮಾನ್ಯವಾಗಿ ಬೇರೊಂದು ಊರಿಗೆ ಪ್ರಯಾಣ ಮಾಡಬೇಕು ಅಂದು ಕೊಂಡಿರುವವರು ಹೆಚ್ಚಾಗಿ ಅಗ್ಗದ ಮತ್ತು ಆರಾಮದಾಯಕವಾದ ರೈಲು ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳುವುದು ಅಲ್ಲದೇ ರೈಲಿನಲ್ಲಿ ಪ್ರಯಾಣ ಮಾಡುವಾಗ ಹಲವಾರು ವಸ್ತುಗಳನ್ನು, ಲಗೇಜ್‌ಗಳನ್ನು ಹೊತ್ತೊಯ್ಯುವುದು ಕೂಡಾ ಸಹಜ. ಆದರೆ ಇದೀಗ ಭಾರತೀಯ ರೈಲ್ವೆ ಇಲಾಖೆಯು ಹೆಚ್ಚುವರಿ ಲಗೇಜ್‌ಗೆ ಬ್ರೇಕ್‌ ಹಾಕಲು ಮುಂದಾಗಿದೆ. ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಶೀಘ್ರದಲ್ಲೇ ಹೊಸ ನಿಯಮ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಅದರಂತೆ ಇನ್ಮುಂದೆ

ರೈಲಿನಲ್ಲೂ ಲಗೇಜ್‌ ನಿಯಮ ಜಾರಿಗೆ ಮುಂದಾದ ರೈಲ್ವೇ ಇಲಾಖೆ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆ: ಶಾರೀರಿಕ ಅಸಹಾಯಕರಿಗೆ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಒಕ್ಕೂಟದ ವ್ಶಾಪ್ತಿಯ ಸಣ್ಣಾರ ಪದ್ಮಯ್ಯ ನಾಯ್ಕರವರ ಪತ್ನಿ ಜಯಾ ರವರಿಗೆ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ಗಾಲಿ ಕುರ್ಚಿಯನ್ನು ಜಯ ಎಂಬವರ ಸ್ವಗೃಹದಲ್ಲಿ ವಿತರಿಸಲಾಯಿತು. ಅನಾರೋಗ್ಯದಿಂದ ಶಾರೀರಿಕವಾಗಿ ಅಸಕ್ತರಾಗಿ ನಡೆಯಲು ಕಷ್ಟಪಡುತ್ತಿರುವ ಜಯಾರವರ ಮನವಿಯನ್ನು ಪರಿಗಣಿಸಿದ ಪೂಜ್ಯರು ಗಾಲಿಕುರ್ಚಿಯನ್ನು ಮಂಜೂರು ಮಾಡಿರುತ್ತಾರೆ. ಗಾಲಿ ಕುರ್ಚಿಯನ್ನು ಫಲಾನುಭವಿ ಜಯಾರವರಿಗೆ ಹಸ್ತಾಂತರಿಸಿದ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್

ಬಿಳಿನೆಲೆ: ಶಾರೀರಿಕ ಅಸಹಾಯಕರಿಗೆ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಫ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿರಿ- ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಕರೆ

(ನ್ಯೂಸ್ ಕಡಬ) newskadaba.com ಕಡಬ, ಆ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್ (ರಿ)ಕಡಬ ತಾಲೂಕು ವತಿಯಿಂದ ಕಡಬ ತಾಲೂಕು ಪ್ರೌಡಶಾಲೆ ಹಾಗೂ ಕಾಲೇಜುಗಳಲ್ಲಿ ನಡೆಸಲಾಗುವ 2025ರ ಸ್ವಾಸ್ಥ್ಶ ಸಂಕಲ್ಪ ಮಾಶಾಚರಣೆಯ ಉಧ್ಘಾಟನಾ ಕಾರ್ಯಕ್ರಮವು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಸಭಾಂಗಣ ರಾಮಕುಂಜದಲ್ಲಿ ನಡೆಯಿತು..   ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಮುಖ್ಶ ಕಾರ್ಯನಿರ್ವಹಣಾಧಿಕಾರಿ ಅನಿಲ್

ವಿದ್ಯಾರ್ಥಿ ಜೀವನದ ಗೋಲ್ಡನ್ ಲೈಫ್ ನ್ನು ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬಳಕೆ ಮಾಡಿಕೊಳ್ಳಿರಿ- ಧರ್ಮಸ್ಥಳ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಕರೆ Read More »

ಕರಾವಳಿ
Scroll to Top